6
  • Latest

ಉತ್ತರ ಕನ್ನಡ | ಸಂಧ್ಯಾ-ಸಂದೀಪರಿಗೆ ಮಾಧ್ಯಮ ಪ್ರಶಸ್ತಿಯ ಗೌರವ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಉತ್ತರ ಕನ್ನಡ | ಸಂಧ್ಯಾ-ಸಂದೀಪರಿಗೆ ಮಾಧ್ಯಮ ಪ್ರಶಸ್ತಿಯ ಗೌರವ!

AchyutKumar by AchyutKumar
February 3, 2025
in ರಾಜ್ಯ
advt advt advt
ADVERTISEMENT

ಉತ್ತರ ಕನ್ನಡ ಜಿಲ್ಲೆಯಲ್ಲಿ ಕೆಲಸ ನಿರ್ವಹಿಸಿದ ಇಬ್ಬರು ಪ್ರಕರ್ತರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಸಿಕ್ಕಿದೆ. `ಪ್ರಜಾವಾಣಿ’ ವರದಿಗಾರ್ತಿ ಸಂಧ್ಯಾ ಹೆಗಡೆ ಹಾಗೂ `ನುಡಿಜೇನು’ ಕಾರ್ಯನಿರ್ವಾಹಕ ಸಂಪಾದಕ ಸಂದೀಪ ಸಾಗರ ಅವರಿಗೆ ಸೋಮವಾರ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಶಿರಸಿಯ ಪ್ರಜಾವಾಣಿ ಪತ್ರಿಕೆಯಲ್ಲಿ ವರದಿಗಾರರಾಗಿದ್ದ ಸಂಧ್ಯಾ ಹೆಗಡೆ ಅವರು ಕಳೆದ 23 ವರ್ಷಗಳಿಂದ ಪ್ರತಿಕೋಧ್ಯಮದಲ್ಲಿದ್ದಾರೆ. ಪ್ರಸ್ತುತ ಅವರು `ಪ್ರಜಾವಾಣಿ’ ಪತ್ರಿಕೆಯ ಮಂಗಳೂರು ಆವೃತ್ತಿಯಲ್ಲಿ ಹಿರಿಯ ವರದಿಗಾರರಾಗಿದ್ದಾರೆ. ಪರಿಸರ, ಗ್ರಾಮೀಣ ವರದಿಗಾರಿಕೆ, ತನಿಖಾ ವರದಿಗಳ ಮೂಲಕ ಅವರು ಗಮನಸೆಳೆದಿದ್ದಾರೆ.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

`ನುಡಿಜೇನು’ ಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕರಾಗಿರುವ ಸಂದೀಪ ಸಾಗರ ಅವರು 18 ವರ್ಷಗಳಿಂದ ಪತ್ರಿಕೋಧ್ಯಮದಲ್ಲಿದ್ದಾರೆ. ಟಿವಿ9 ವಾಹನಿ ಮೂಲಕ ಉತ್ತರ ಕನ್ನಡ ಜಿಲ್ಲೆ ಪ್ರವೇಶಿಸಿದ ಅವರು ಸದ್ಯ `ನ್ಯೂಸ್ ಫಸ್ಟ್’ ವಾಹಿನಿಯ ಜಿಲ್ಲಾ ವರದಿಗಾರರಾಗಿದ್ದಾರೆ. ರಾಜಕೀಯ ವಿಶ್ಲೇಷಣೆ ಜೊತೆ ಜಿಲ್ಲೆಯ ಆಗು-ಹೋಗುಗಳ ಬಗ್ಗೆ ವರದಿ ಬಿತ್ತರಿಸಿ ಅವರು ಜನರ ಮನಗೆದ್ದಿದ್ದಾರೆ.

ಈ ಇಬ್ಬರು ಸಾಧಕರಿಗೆ ವಾರ್ತಾ ಇಲಾಖೆ ಆಯುಕ್ತ ಹೇಮಂತ್ ನಿಂಬಾಳ್ಕರ್, ಮುಖ್ಯಮಂತ್ರಿ ಮಾಧ್ಯಮ ಕಾರ್ಯದರ್ಶಿ ಕೆ ಪ್ರಭಾಕರ್, ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಆಯೆಷಾ ಖಾನ್ ಪ್ರಶಸ್ತಿ ನೀಡಿ ಗೌರವಿಸಿದರು. ಈ ಕಾರ್ಯಕ್ರಮದಲ್ಲಿ ಭಾಗಿಯಾದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಾತನಾಡಿ `ಸರ್ಕಾರ ಬದಲಿಸುವ ಶಕ್ತಿ ಮಾಧ್ಯಮಕ್ಕಿದೆ. ನಮ್ಮ ಶಿಕ್ಷಣ ಸಂಸ್ಥೆಯಲ್ಲಿ ಮಾಧ್ಯಮ ನಿರ್ವಹಣೆ ಕೋರ್ಸು ಆರಂಭಿಸುವ ಬಗ್ಗೆ ನನ್ನ ಮಗಳು ಚರ್ಚೆ ಮಾಡಿದ್ದು, ಈ ವರ್ಷದಿಂದ ನಮ್ಮ ಸಂಸ್ಥೆಯಲ್ಲೂ ಸಮೂಹ ಸಂವಹನ ಪತ್ರಿಕೋಧ್ಯಮ ಕೋರ್ಸ್ ಆರಂಭಿಸಲಾಗುತ್ತದೆ’ ಎಂದು ಘೋಷಿಸಿದರು.

ShareSendTweetShare
ADVERTISEMENT
Previous Post

ತವರಿಗೆ ಬಂದ ಸೈನಿಕನಿಗೆ ಅದ್ಧೂರಿ ಸ್ವಾಗತ

Next Post

ಅತಿಕ್ರಮಣದಾರರ ವಿಷಯದಲ್ಲಿ ಅನಗತ್ಯ ರಾಜಕೀಯ: ಖಂಡ್ರೆ ನಡೆಗೆ ಖಂಡನೆ!

Next Post

ಅತಿಕ್ರಮಣದಾರರ ವಿಷಯದಲ್ಲಿ ಅನಗತ್ಯ ರಾಜಕೀಯ: ಖಂಡ್ರೆ ನಡೆಗೆ ಖಂಡನೆ!

ಸಚಿವರ ಸಭೆಯಲ್ಲಿ ಪ್ರಸ್ತಾಪ: ಅವೈಜ್ಞಾನಿಕ ಹೆದ್ದಾರಿಯಲ್ಲಿ ಪ್ರಾಣ ಕಳೆದುಕೊಂಡವರ ಸಂಖ್ಯೆ 260ಕ್ಕೂ ಅಧಿಕ!

ಸರಾಯಿ ಸೇವನೆ: ಅಂಗಡಿಕಾರನ ನಶೆ ಇಳಿಸಿದ PSI

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.