6
  • Latest

ಅತಿಕ್ರಮಣದಾರರ ವಿಷಯದಲ್ಲಿ ಅನಗತ್ಯ ರಾಜಕೀಯ: ಖಂಡ್ರೆ ನಡೆಗೆ ಖಂಡನೆ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಅತಿಕ್ರಮಣದಾರರ ವಿಷಯದಲ್ಲಿ ಅನಗತ್ಯ ರಾಜಕೀಯ: ಖಂಡ್ರೆ ನಡೆಗೆ ಖಂಡನೆ!

AchyutKumar by AchyutKumar
in ರಾಜ್ಯ

ಅರಣ್ಯ ಅತಿಕ್ರಮಣದಾರರ ವಿಷಯದಲ್ಲಿ ಅನಗತ್ಯ ರಾಜಕಾರಣ ಮಾಡುತ್ತಿರುವ ಅರಣ್ಯ ಸಚಿವ ಈಶ್ವರ ಖಂಡ್ರೆ ವಿರುದ್ಧ ಕರ್ನಾಟಕ ಪ್ರಾಂತ ರೈತ ಸಂಘ ಅಸಮಧಾನ ವ್ಯಕ್ತಪಡಿಸಿದೆ.

ಅರಣ್ಯ ಸಾಗುವಳಿದಾರರಿಗೆ ಹಕ್ಕು ಪತ್ರ ವಿತರಿಸುವಂತೆ ಆಗ್ರಹಿಸಿ ಫೆ 10ರಂದು ರೈತ ಸಂಘದವರು ವಿಧಾನಸೌಧದ ಎದುರು ಪ್ರತಿಭಟಿಸಲಿದ್ದಾರೆ. ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಶಾಂತರಾಮ ನಾಯ್ಕ ಈ ಬಗ್ಗೆ ಮಾಹಿತಿ ನೀಡಿದ್ದಾರೆ. `ಅರಣ್ಯ ಸಚಿವ ಈಶ್ವರ ಖಂಡ್ರೆ ತಮ್ಮ ವ್ಯಾಪ್ತಿಗೆ ಒಳಪಡದ ವಿಷಯದಲ್ಲಿ ಸಹ ಅನಗತ್ಯವಾಗಿ ಕೈ ಆಡಿಸುತ್ತಿದ್ದಾರೆ. ಅರಣ್ಯ ಅತಿಕ್ರಮಣದಾರರ ವಿಷಯದಲ್ಲಿ ದಿನಕ್ಕೊಂದು ಹೇಳಿಕೆ ನೀಡಿ ಗೊಂದಲ ಮೂಡಿಸುತ್ತಿದ್ದಾರೆ’ ಎಂದು ಶಾಂತರಾಮ ನಾಯ್ಕ ಅವರು ಆಕ್ರೋಶವ್ಯಕ್ತಪಡಿಸಿದ್ದಾರೆ.

`ಅರಣ್ಯ ಭೂಮಿ ಮಂಜೂರಿ ಕಾಯ್ದೆ ಪ್ರಕಾರ ನಡೆಯುತ್ತದೆ. ಅದನ್ನು ಬದಲಾವಣೆ ಮಾಡುವ ಅಧಿಕಾರ ಕೇಂದ್ರ ಸರ್ಕಾರಕ್ಕೆ ಮಾತ್ರವಿದೆ. ಆದರೆ, ರಾಜ್ಯ ಸರ್ಕಾರದ ಅರಣ್ಯ ಸಚಿವ ಈಶ್ವರ ಖಂಡ್ರೆ ಈ ಬಗ್ಗೆ ಟಿಪ್ಪಣಿ ಹೊರಡಿಸಿ ದಿಕ್ಕು ತಪ್ಪಿಸುತ್ತಿದ್ದಾರೆ’ ಎಂದು ಶಾಂತರಾಮ ನಾಯ್ಕ ಅಸಮಧಾನ ಹೊರಹಾಕಿದರು.

`ಅರಣ್ಯ ಕಾಯ್ದೆಯಲ್ಲಿ 3 ಹೆಕ್ಟೇರ್ ಭೂಮಿ ಮಂಜೂರಿಗೆ ಅವಕಾಶವಿದೆ. ಅದಕ್ಕೆ ಮಿತಿ ಹೇರುವ ಅಧಿಕಾರವೂ ರಾಜ್ಯ ಸರ್ಕಾರಕ್ಕಿಲ್ಲ. ಅರಣ್ಯ ಕಾಯ್ದೆಯ ತಲೆಬುಡ ಅರಿವಿಲ್ಲದೇ ಅರಣ್ಯ ಸಚಿವರು ಟಿಪ್ಪಣಿ ಹೊರಡಿಸುತ್ತಿದ್ದು, ಅರಣ್ಯ ಕಾಯ್ದೆ ಅರಣ್ಯವಾಸಿಗಳ ಪರವಾಗಿದ್ದರೂ ಈ ಅರಣ್ಯ ಸಚಿವರಿಂದ ಈವರೆಗೆ ಒಬ್ಬರಿಗೂ ಹಕ್ಕುಪತ್ರ ಕೊಡಲು ಸಾಧ್ಯವಾಗಿಲ್ಲ’ ಎಂದು ಕಿಡಿಕಾರಿದರು.

`ಸರ್ಕಾರದ ತಪ್ಪು ಆದೇಶದಿಂದ ಉಪವಿಭಾಗಾಧಿಕಾರಿ ಅರ್ಜಿ ಪರಿಶೀಲನೆ ನಡೆಸುತ್ತಾರೆ. ಜನಪ್ರತಿನಿಧಿಗಳಿಲ್ಲದ ಸಮಿತಿಯಿಂದ ಅರ್ಜಿ ಪರಿಶೀಲನೆ ನಡೆಸುವುದನ್ನು ಕೂಡಲೇ ತಡೆಯಬೇಕು’ ಎಂದು ಒತ್ತಾಯಿಸಿದರು.

ShareSendTweetShare
Previous Post

ಉತ್ತರ ಕನ್ನಡ | ಸಂಧ್ಯಾ-ಸಂದೀಪರಿಗೆ ಮಾಧ್ಯಮ ಪ್ರಶಸ್ತಿಯ ಗೌರವ!

Next Post

ಸಚಿವರ ಸಭೆಯಲ್ಲಿ ಪ್ರಸ್ತಾಪ: ಅವೈಜ್ಞಾನಿಕ ಹೆದ್ದಾರಿಯಲ್ಲಿ ಪ್ರಾಣ ಕಳೆದುಕೊಂಡವರ ಸಂಖ್ಯೆ 260ಕ್ಕೂ ಅಧಿಕ!

Next Post

ಸಚಿವರ ಸಭೆಯಲ್ಲಿ ಪ್ರಸ್ತಾಪ: ಅವೈಜ್ಞಾನಿಕ ಹೆದ್ದಾರಿಯಲ್ಲಿ ಪ್ರಾಣ ಕಳೆದುಕೊಂಡವರ ಸಂಖ್ಯೆ 260ಕ್ಕೂ ಅಧಿಕ!

ಸರಾಯಿ ಸೇವನೆ: ಅಂಗಡಿಕಾರನ ನಶೆ ಇಳಿಸಿದ PSI

ಗಟಾರ ಗುಂಡಿಗೆ ಸಿಲುಕಿದ ಅರಣ್ಯ ಅಧಿಕಾರಿ ಜೀಪು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.