6
  • Latest

ಸಚಿವರ ಸಭೆಯಲ್ಲಿ ಪ್ರಸ್ತಾಪ: ಅವೈಜ್ಞಾನಿಕ ಹೆದ್ದಾರಿಯಲ್ಲಿ ಪ್ರಾಣ ಕಳೆದುಕೊಂಡವರ ಸಂಖ್ಯೆ 260ಕ್ಕೂ ಅಧಿಕ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ಸಚಿವರ ಸಭೆಯಲ್ಲಿ ಪ್ರಸ್ತಾಪ: ಅವೈಜ್ಞಾನಿಕ ಹೆದ್ದಾರಿಯಲ್ಲಿ ಪ್ರಾಣ ಕಳೆದುಕೊಂಡವರ ಸಂಖ್ಯೆ 260ಕ್ಕೂ ಅಧಿಕ!

AchyutKumar by AchyutKumar
in ದೇಶ - ವಿದೇಶ

ಉತ್ತರ ಕನ್ನಡ ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭಗೊoಡ ನಂತರ ಅಸಮರ್ಪಕ ಕಾಮಗಾರಿಯಿಂದ 260ಕ್ಕೂ ಅಧಿಕ ಜನ ಪ್ರಾಣ ಕಳೆದುಕೊಂಡಿದ್ದಾರೆ. ಅದಾಗಿಯೂ ರಾಷ್ಟ್ರೀಯ ಹೆದ್ದಾರಿ ಕಾಮಗಾರಿವಹಿಕೊಂಡಿರುವ ಕಂಪನಿಯವರು ಇದನ್ನು ಗಂಭೀರವಾಗಿ ಪರಿಗಣಿಸಿಲ್ಲ. ಜೊತೆಗೆ ಕಾಮಗಾರಿಯನ್ನು ಸಹ ಪೂರ್ಣಗೊಳಿಸಿಲ್ಲ.

ಈ ಬಗ್ಗೆ ಸೋಮವಾರ ಸ್ವತ: ಸಚಿವ ಮಂಕಾಳು ವೈದ್ಯ ಅಸಮಧಾನ ವ್ಯಕ್ತಪಡಿಸಿದ್ದಾರೆ. `ಕಾಮಗಾರಿ ಗುತ್ತಿಗೆಪಡೆದ ಕಂಪನಿಯವ ನಿರ್ಲಕ್ಷ ಧೋರಣೆಯಿಂದಾಗಿ ಪ್ರಾಣ ಕಳೆದುಕೊಂಡ ಕುಟುಂಬದವರಿಗೆ ಸಾಂತ್ವನ ಹೇಳಿದವರಿಲ್ಲ. ಸೌಜನ್ಯಕ್ಕೂ ಕಂಪನಿಯವರು ಪರಿಹಾರ ವಿತರಿಸುತ್ತಿಲ್ಲ. ಜಿಲ್ಲಾಡಳಿತದಿಂದ ಅನುಮತಿ ಪಡೆಯದೇ ಕೆಲ ಕಡೆ ರಸ್ತೆ ಓಡಾಟ ನಿರ್ಬಂಧ ಮಾಡಲಾಗುತ್ತಿದೆ. ಕಾಮಗಾರಿ ಪೂರ್ಣಗೊಳಿಸದೇ ಇದ್ದಲ್ಲಿ ಕಂಪನಿಗೆ ನೀಡಿದ ಅನುಮತಿಗಳನ್ನು ರದ್ಧುಪಡಿಸಬೇಕು’ ಎಂದು ಮಂಕಾಳು ವೈದ್ಯ ಸೂಚನೆ ನೀಡಿದ್ದಾರೆ.

`ಜಿಲ್ಲಾ ವೈದ್ಯಕೀಯ ಆಸ್ಪತ್ರೆಯಲ್ಲಿ ಆಂಬುಲೆನ್ಸ್ ಸೇವೆ ಸಮರ್ಪಕವಾಗಿರುವಂತೆ ನೋಡಿಕೊಳ್ಳಬೇಕು. ರಾಷ್ಟ್ರೀಯ ಹೆದ್ದಾರಿಯಿಂದ ಆಸ್ಪತ್ರೆಗೆ ಆಂಬುಲೆನ್ಸ್ ಸಂಚಾರಕ್ಕೆ ಅನುಕೂಲ ಆಗುವಂತೆ ನೇರ ರಸ್ತೆ ಸಂಪರ್ಕ ಕಲ್ಪಿಸುವಂತೆ ಮತ್ತು ಎಲ್ಲಾ ಆಂಬುಲೆನ್ಸ್ಗಳು ಸುಸ್ಥಿತಿಯಲ್ಲೂರುವಂತೆ ನೋಡಿಕೊಳ್ಳಬೇಕು’ ಎಂದವರು ಸೂಚಿಸಿದ್ದಾರೆ. `ಜಿಲ್ಲೆಯಲ್ಲಿ ಹಲವಾರು ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ. ಆದರೆ ಈ ಬಗ್ಗೆ ಅಧಿಕಾರಿಗಳು ಯಾವುದೇ ಫಲಕ ಅಳವಡಿಸಿತ್ತಿಲ್ಲ. ಕಾಮಗಾರಿ ಆರಂಭದ ಬಗ್ಗೆ ಶಾಸಕರಿಗೂ ಮಾಹಿತಿ ನೀಡುತ್ತಿಲ್ಲ’ ಎಂದವರು ಅಸಮಧಾನವ್ಯಕ್ತಪಡಿಸಿದರು. `ಕಾಮಗಾರಿ ಆರಂಭ ಹಾಗೂ ಅಂತ್ಯದ ಬಗ್ಗೆ ಶಾಸಕರು ಹಾಗೂ ಮಾಧ್ಯಮಕ್ಕೆ ಕಡ್ಡಾಯವಾಗಿ ಮಾಹಿತಿ ನೀಡಬೇಕು’ ಎಂದು ಸೂಚಿಸಿದರು.

ಭಟ್ಕಳದಿಂದ ಕಾರವಾರದ ಗಡಿ ಭಾಗದವರೆಗೆ ನಡೆದಿರುವ ಹೆದ್ದಾರಿ ಕಾಮಗಾರಿಯ ಪ್ರಗತಿ ಕುರಿತು 10 ದಿನದಲ್ಲಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ShareSendTweetShare
Previous Post

ಅತಿಕ್ರಮಣದಾರರ ವಿಷಯದಲ್ಲಿ ಅನಗತ್ಯ ರಾಜಕೀಯ: ಖಂಡ್ರೆ ನಡೆಗೆ ಖಂಡನೆ!

Next Post

ಸರಾಯಿ ಸೇವನೆ: ಅಂಗಡಿಕಾರನ ನಶೆ ಇಳಿಸಿದ PSI

Next Post

ಸರಾಯಿ ಸೇವನೆ: ಅಂಗಡಿಕಾರನ ನಶೆ ಇಳಿಸಿದ PSI

ಗಟಾರ ಗುಂಡಿಗೆ ಸಿಲುಕಿದ ಅರಣ್ಯ ಅಧಿಕಾರಿ ಜೀಪು!

ನಾಯಿ ಬದುಕಿಸಿ ಜೀವ ತ್ಯಜಿಸಿದ ಮಹೇಶ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.