6
  • Latest

ಸರಾಯಿ ಸೇವನೆ: ಅಂಗಡಿಕಾರನ ನಶೆ ಇಳಿಸಿದ PSI

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Tuesday, March 31, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಸರಾಯಿ ಸೇವನೆ: ಅಂಗಡಿಕಾರನ ನಶೆ ಇಳಿಸಿದ PSI

AchyutKumar by AchyutKumar
in ಸ್ಥಳೀಯ
advt advt advt
ADVERTISEMENT

ಸಾರ್ವಜನಿಕ ಪ್ರದೇಶದಲ್ಲಿ ಅನುಮತಿ ಇಲ್ಲದೇ ಸರಾಯಿ ಸೇವಿಸುತ್ತಿದ್ದ ಕಾರಣ ಹೊನ್ನಾವರದ ಸುಬ್ರಹ್ಮಣ್ಯ ನಾಯ್ಕ ವಿರುದ್ಧ ಪೊಲೀಸರು ಕಠಿಣ ಕ್ರಮ ಜರುಗಿಸಿದ್ದಾರೆ.

Advertisement. Scroll to continue reading.
Advertisement. Scroll to continue reading.

ಕೋಡಾಣಿ ಪಂಚಾಯತ ವ್ಯಾಪ್ತಿಯ ಹಿನ್ನೂರಿನ ಸುಬ್ರಹ್ಮಣ್ಯ ಮಂಜುನಾಥ ನಾಯ್ಕ (24) ಅವರು ಮುಂಡಾರ ಸರ್ಕಲ್ ಬಳಿ ಅಂಗಡಿಯೊAದನ್ನು ನಡೆಸುತ್ತಾರೆ. ಫೆಬ್ರವರಿ 3ರ ಮಧ್ಯಾಹ್ನ ಅವರು ತಮ್ಮ ಅಂಗಡಿ ಹಿಂದೆ ಸರಾಯಿ ಸೇವಿಸುತ್ತಿದ್ದರು.

ADVERTISEMENT
ADVERTISEMENT

ಆ ಸ್ಥಳ ಸಾರ್ವಜನಿಕ ಪ್ರದೇಶವಾಗಿದ್ದು, ಅಲ್ಲಿ ಸರಾಯಿ ಸೇವನೆಗೆ ಅವಕಾಶವಿರಲಿಲ್ಲ. ಹೀಗಾಗಿ ಈ ವಿಷಯ ಅರಿತ ಮಂಕಿ ಪೊಲೀಸ್ ಠಾಣೆಯ ಪಿಎಸ್‌ಐ ಭರತಕುಮಾರ ದಾಳಿ ನಡೆಸಿದರು. ಸರಾಯಿ ವಶಕ್ಕೆ ಪಡೆದ ಅವರು ಪ್ರಕರಣ ದಾಖಲಿಸುವ ಮೂಲಕ ಸುಬ್ರಹ್ಮಣ್ಯ ನಾಯ್ಕರ ನಶೆ ಇಳಿಸಿದರು.

ShareSendTweetShare
ADVERTISEMENT
Previous Post

ಸಚಿವರ ಸಭೆಯಲ್ಲಿ ಪ್ರಸ್ತಾಪ: ಅವೈಜ್ಞಾನಿಕ ಹೆದ್ದಾರಿಯಲ್ಲಿ ಪ್ರಾಣ ಕಳೆದುಕೊಂಡವರ ಸಂಖ್ಯೆ 260ಕ್ಕೂ ಅಧಿಕ!

Next Post

ಗಟಾರ ಗುಂಡಿಗೆ ಸಿಲುಕಿದ ಅರಣ್ಯ ಅಧಿಕಾರಿ ಜೀಪು!

Next Post

ಗಟಾರ ಗುಂಡಿಗೆ ಸಿಲುಕಿದ ಅರಣ್ಯ ಅಧಿಕಾರಿ ಜೀಪು!

ನಾಯಿ ಬದುಕಿಸಿ ಜೀವ ತ್ಯಜಿಸಿದ ಮಹೇಶ!

112 | ಈ ದಿನ ಇಲ್ಲಿ ಫೋನ್ ಮಾಡಬೇಡಿ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.