6
  • Latest

ಸರಾಯಿ ಸೇವನೆ: ಅಂಗಡಿಕಾರನ ನಶೆ ಇಳಿಸಿದ PSI

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಸರಾಯಿ ಸೇವನೆ: ಅಂಗಡಿಕಾರನ ನಶೆ ಇಳಿಸಿದ PSI

AchyutKumar by AchyutKumar
in ಸ್ಥಳೀಯ

ಸಾರ್ವಜನಿಕ ಪ್ರದೇಶದಲ್ಲಿ ಅನುಮತಿ ಇಲ್ಲದೇ ಸರಾಯಿ ಸೇವಿಸುತ್ತಿದ್ದ ಕಾರಣ ಹೊನ್ನಾವರದ ಸುಬ್ರಹ್ಮಣ್ಯ ನಾಯ್ಕ ವಿರುದ್ಧ ಪೊಲೀಸರು ಕಠಿಣ ಕ್ರಮ ಜರುಗಿಸಿದ್ದಾರೆ.

ಕೋಡಾಣಿ ಪಂಚಾಯತ ವ್ಯಾಪ್ತಿಯ ಹಿನ್ನೂರಿನ ಸುಬ್ರಹ್ಮಣ್ಯ ಮಂಜುನಾಥ ನಾಯ್ಕ (24) ಅವರು ಮುಂಡಾರ ಸರ್ಕಲ್ ಬಳಿ ಅಂಗಡಿಯೊAದನ್ನು ನಡೆಸುತ್ತಾರೆ. ಫೆಬ್ರವರಿ 3ರ ಮಧ್ಯಾಹ್ನ ಅವರು ತಮ್ಮ ಅಂಗಡಿ ಹಿಂದೆ ಸರಾಯಿ ಸೇವಿಸುತ್ತಿದ್ದರು.

ಆ ಸ್ಥಳ ಸಾರ್ವಜನಿಕ ಪ್ರದೇಶವಾಗಿದ್ದು, ಅಲ್ಲಿ ಸರಾಯಿ ಸೇವನೆಗೆ ಅವಕಾಶವಿರಲಿಲ್ಲ. ಹೀಗಾಗಿ ಈ ವಿಷಯ ಅರಿತ ಮಂಕಿ ಪೊಲೀಸ್ ಠಾಣೆಯ ಪಿಎಸ್‌ಐ ಭರತಕುಮಾರ ದಾಳಿ ನಡೆಸಿದರು. ಸರಾಯಿ ವಶಕ್ಕೆ ಪಡೆದ ಅವರು ಪ್ರಕರಣ ದಾಖಲಿಸುವ ಮೂಲಕ ಸುಬ್ರಹ್ಮಣ್ಯ ನಾಯ್ಕರ ನಶೆ ಇಳಿಸಿದರು.

ShareSendTweetShare
Previous Post

ಸಚಿವರ ಸಭೆಯಲ್ಲಿ ಪ್ರಸ್ತಾಪ: ಅವೈಜ್ಞಾನಿಕ ಹೆದ್ದಾರಿಯಲ್ಲಿ ಪ್ರಾಣ ಕಳೆದುಕೊಂಡವರ ಸಂಖ್ಯೆ 260ಕ್ಕೂ ಅಧಿಕ!

Next Post

ಗಟಾರ ಗುಂಡಿಗೆ ಸಿಲುಕಿದ ಅರಣ್ಯ ಅಧಿಕಾರಿ ಜೀಪು!

Next Post

ಗಟಾರ ಗುಂಡಿಗೆ ಸಿಲುಕಿದ ಅರಣ್ಯ ಅಧಿಕಾರಿ ಜೀಪು!

ನಾಯಿ ಬದುಕಿಸಿ ಜೀವ ತ್ಯಜಿಸಿದ ಮಹೇಶ!

112 | ಈ ದಿನ ಇಲ್ಲಿ ಫೋನ್ ಮಾಡಬೇಡಿ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.