6
  • Latest

ನಾಯಿ ಬದುಕಿಸಿ ಜೀವ ತ್ಯಜಿಸಿದ ಮಹೇಶ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ನಾಯಿ ಬದುಕಿಸಿ ಜೀವ ತ್ಯಜಿಸಿದ ಮಹೇಶ!

AchyutKumar by AchyutKumar
in ಸ್ಥಳೀಯ

ರಸ್ತೆಯಲ್ಲಿ ಅಡ್ಡಾಡುತ್ತಿದ್ದ ನಾಯಿ ಬೈಕಿಗೆ ಅಡ್ಡ ಬಂದ ಪರಿಣಾಮ ವಾಹನದ ಮೇಲಿನ ನಿಯಂತ್ರಣ ಕಳೆದುಕೊಂಡ ಮಹೇಶ ನಾಯ್ಕ ಕರೆಂಟ್ ಕಂಬಕ್ಕೆ ಬೈಕ್ ಗುದ್ದಿ ಸಾವನಪ್ಪಿದ್ದಾರೆ.

ಕುಮಟಾ ತಾಲೂಕಿನ ಕೂಜಳ್ಳಿಯ ಮಹೇಶ ನಾಯ್ಕ (50) ಅವರು ಹೊನ್ನಾವರದ ಚಂದಾವರ ಬಳಿಯ ಮುಂಡಿಗೆಜಡ್ಡಿ ಬಳಿ ವಾಸವಾಗಿದ್ದರು. ಅಲ್ಲಿ ಅವರು ವ್ಯಾಪಾರ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ಫೆ 3ರಂದು ಚಂದಾವರದಿAದ ಹೊನ್ನಾವರ ಕಡೆ ಅವರು ಬೈಕ್ ಓಡಿಸುತ್ತಿದ್ದರು.

ಹೆಬ್ಬಾನಕೇರಿ ಉಪ್ಪಳೆ ಕ್ರಾಸಿನ ಬಳಿ ಅವರ ಬೈಕಿಗೆ ನಾಯಿಯೊಂದು ಅಡ್ಡ ಬಂದಿತು. ಬೈಕು ವೇಗವಾಗಿ ಚಲಿಸುತ್ತಿದ್ದು, ನಾಯಿಗೆ ಬೈಕ್ ಗುದ್ದುವುದನ್ನು ಅವರು ತಪ್ಪಿಸಿದರು. ಆದರೆ, ಆ ಬೈಕು ಎದುರಿಗಿದ್ದ ಕರೆಂಟ್ ಕಂಬಕ್ಕೆ ಜೋರಾಗಿ ಡಿಕ್ಕಿಯಾಯಿತು.

ಪರಿಣಾಮ ಮಹೇಶ ನಾಯ್ಕ ಅವರು ಗಂಭೀರ ಪ್ರಮಾಣದಲ್ಲಿ ಗಾಯ ಮಾಡಿಕೊಂಡರು. ಅವರನ್ನು ಸ್ಥಳೀಯರು ಹೊನ್ನಾವರ ಆಸ್ಪತ್ರೆಗೆ ದಾಖಲಿಸಿದರು. ಕುಟುಂಬದವರು ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿ ಕಡೆ ಕರೆದೊಯ್ದರು. ಆದರೆ, ಕಾಸರಕೋಡು ಬಳಿ ಮಹೇಶ ನಾಯ್ಕ ಉಸಿರಾಟ ನಿಲ್ಲಿಸಿದರು.

ಕೂಜಳ್ಳಿಯ ವಿನಾಯಕ ನಾಯ್ಕ ಈ ಬಗ್ಗೆ ಹೊನ್ನಾವರ ಪೊಲೀಸರಿಗೆ ಮಾಹಿತಿ ನೀಡಿ ಪ್ರಕರಣ ದಾಖಲಿಸಿದರು.

ShareSendTweetShare
Previous Post

ಗಟಾರ ಗುಂಡಿಗೆ ಸಿಲುಕಿದ ಅರಣ್ಯ ಅಧಿಕಾರಿ ಜೀಪು!

Next Post

112 | ಈ ದಿನ ಇಲ್ಲಿ ಫೋನ್ ಮಾಡಬೇಡಿ!

Next Post

112 | ಈ ದಿನ ಇಲ್ಲಿ ಫೋನ್ ಮಾಡಬೇಡಿ!

ASI ಮನೆಯಲ್ಲಿತ್ತು 18 ಲಕ್ಷದ ಚಿನ್ನ: ಕನ್ನ ಹಾಕಿದ ಟೋಪಿವಾಲ ಡುಮ್ಮಣ್ಣ!

ಶಿರಸಿ ಶಾಸಕರಿಗೆ ಸುಳ್ಳುಗಳ ಸರದಾರ ಪ್ರಶಸ್ತಿ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.