6
  • Latest

ASI ಮನೆಯಲ್ಲಿತ್ತು 18 ಲಕ್ಷದ ಚಿನ್ನ: ಕನ್ನ ಹಾಕಿದ ಟೋಪಿವಾಲ ಡುಮ್ಮಣ್ಣ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ASI ಮನೆಯಲ್ಲಿತ್ತು 18 ಲಕ್ಷದ ಚಿನ್ನ: ಕನ್ನ ಹಾಕಿದ ಟೋಪಿವಾಲ ಡುಮ್ಮಣ್ಣ!

AchyutKumar by AchyutKumar
in ಸ್ಥಳೀಯ

ಬೆಲೆ ಬಾಳುವ ವಸ್ತುಗಳನ್ನು ಜೋಪಾನವಾಗಿರಿಸಿಕೊಳ್ಳಲು ಬ್ಯಾಂಕ್ ಲಾಕರ್ ಸೌಲಭ್ಯವಿದ್ದರೂ ಅದನ್ನು ಬಳಸಿಕೊಳ್ಳದ ಮಹಿಳಾ ಪೊಲೀಸ್ ಅಧಿಕಾರಿ ಇದೀಗ ಪಶ್ಚಾತಾಪ ಪಡುತ್ತಿದ್ದಾರೆ. ಅವರ ಮನೆಯಲ್ಲಿದ್ದ ಚಿನ್ನ ಹಾಗೂ ಬೆಳ್ಳಿಯ ಆಭರಣಗಳನ್ನು ಕಳ್ಳರು ಅಪಹರಿಸಿದ್ದಾರೆ.

ADVERTISEMENT

ಕಾರವಾರದ ಖುರ್ಸಾವಾಡದ ಬಳಿ ವಾಸವಾಗಿರುವ ಸ್ಮಿತಾ ಪಾವಸ್ಕರ್ ಅವರು ಪೊಲೀಸ್ ಅಧೀಕ್ಷಕರ ಕಚೇರಿಯ ಡಿಸಿಆರ್‌ಬಿ ವಿಭಾಗದಲ್ಲಿ ಎಎಸ್‌ಐ ಆಗಿದ್ದಾರೆ. ಜನವರಿ 1ರ ಬೆಳಗ್ಗೆಯಿಂದ ಜನವರಿ 2ರ ಸಂಜೆಯವರೆಗೂ ಅವರು ಮನೆಯಲ್ಲಿರಲಿಲ್ಲ. ಇದನ್ನು ಗಮನಿಸಿ ಹೊಂಚು ಹಾಕಿದ ಕಳ್ಳರು ಮನೆಯ ಬೀಗ ಮುರಿದಿದ್ದಾರೆ. ಇಂಟರ್ ಲಾಕ್ ಒಡೆದು, ಬೆಡ್ ರೂಮಿನಲ್ಲಿದ್ದ ಟ್ರಜರಿಯನ್ನು ಮುರಿದು ಅಲ್ಲಿದ್ದ ಒಡವೆಗಳನ್ನು ಅಪಹರಿಸಿದ್ದಾರೆ.

ಸಂಜೆ ಮನೆಗೆ ಬಂದು ನೋಡಿದ ಸ್ಮಿತಾ ಪಾವಸ್ಕರ್ ಅವರಿಗೆ ಕಳ್ಳತನ ನಡೆದಿರುವುದು ಗೊತ್ತಾಗಿದೆ. ಕೂಲಂಕುಷವಾಗಿ ಪರಿಶೀಲಿಸಿದಾಗ ಮನೆಯಲ್ಲಿದ್ದ 18.85 ಲಕ್ಷ ರೂ ಮೌಲ್ಯದ 37 ಗ್ರಾಂ ಬಂಗಾರದ ಆಭರಣ, 72 ಗ್ರಾಂ ತೂಕದ ಬೆಳ್ಳಿ ಸಾಮಗ್ರಿ ಹಾಗೂ 10 ಸಾವಿರ ರೂ ಹಣವೂ ಕಾಣೆಯಾಗಿರುವುದು ಗಮನಕ್ಕೆ ಬಂದಿದೆ. ಕೂಡಲೇ ಅವರು ಕಾರವಾರ ಪೊಲೀಸ್ ಠಾಣೆಗೆ ತೆರಳಿ ಪ್ರಕರಣ ದಾಖಲಿಸಿದ್ದಾರೆ.

Advertisement. Scroll to continue reading.

ವಿಷಯ ಅರಿತ ಪೊಲೀಸ್ ಅಧೀಕ್ಷಕ ಎಂ ನಾರಾಯಣ ಅವರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು. ಸಿಸಿ ಕ್ಯಾಮರಾ ದಾಖಲೆಗಳನ್ನು ಪರಿಶೀಲಿಸಿದಾಗ ಅಪರಿಚಿತ ದಡೂತಿ ದೇಹದ ವ್ಯಕ್ತಿಯೊಬ್ಬ ಅಪರಾಧ ಕೃತ್ಯದಲ್ಲಿ ಭಾಗಿಯಾಗಿರುವುದು ಗೊತ್ತಾಗಿದೆ. ಆತ ಮಾಸ್ಕ್ ಧರಿಸಿ ಟೋಪಿ ಹಾಕಿಕೊಂಡಿದ್ದರಿAದ ಮುಖ ಕಾಣಿಸುತ್ತಿಲ್ಲ.

Advertisement. Scroll to continue reading.

ಅದಾಗಿಯೂ ಪೊಲೀಸರು ಆತನ ಹುಡುಕಾಟದಲ್ಲಿದ್ದಾರೆ. ಚಿತ್ರದಲ್ಲಿರುವ ಕಳ್ಳನನ್ನು ಕಂಡರೆ ಇಲ್ಲಿ ಫೋನ್ ಮಾಡಿ: 9480805220 ಅಥವಾ 9480805290

Previous Post

112 | ಈ ದಿನ ಇಲ್ಲಿ ಫೋನ್ ಮಾಡಬೇಡಿ!

Next Post

ಶಿರಸಿ ಶಾಸಕರಿಗೆ ಸುಳ್ಳುಗಳ ಸರದಾರ ಪ್ರಶಸ್ತಿ!

Next Post

ಶಿರಸಿ ಶಾಸಕರಿಗೆ ಸುಳ್ಳುಗಳ ಸರದಾರ ಪ್ರಶಸ್ತಿ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ