6
  • Latest

ASI ಮನೆಯಲ್ಲಿತ್ತು 18 ಲಕ್ಷದ ಚಿನ್ನ: ಕನ್ನ ಹಾಕಿದ ಟೋಪಿವಾಲ ಡುಮ್ಮಣ್ಣ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Tuesday, March 31, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ASI ಮನೆಯಲ್ಲಿತ್ತು 18 ಲಕ್ಷದ ಚಿನ್ನ: ಕನ್ನ ಹಾಕಿದ ಟೋಪಿವಾಲ ಡುಮ್ಮಣ್ಣ!

AchyutKumar by AchyutKumar
in ಸ್ಥಳೀಯ
advt advt advt
ADVERTISEMENT

ಬೆಲೆ ಬಾಳುವ ವಸ್ತುಗಳನ್ನು ಜೋಪಾನವಾಗಿರಿಸಿಕೊಳ್ಳಲು ಬ್ಯಾಂಕ್ ಲಾಕರ್ ಸೌಲಭ್ಯವಿದ್ದರೂ ಅದನ್ನು ಬಳಸಿಕೊಳ್ಳದ ಮಹಿಳಾ ಪೊಲೀಸ್ ಅಧಿಕಾರಿ ಇದೀಗ ಪಶ್ಚಾತಾಪ ಪಡುತ್ತಿದ್ದಾರೆ. ಅವರ ಮನೆಯಲ್ಲಿದ್ದ ಚಿನ್ನ ಹಾಗೂ ಬೆಳ್ಳಿಯ ಆಭರಣಗಳನ್ನು ಕಳ್ಳರು ಅಪಹರಿಸಿದ್ದಾರೆ.

ಕಾರವಾರದ ಖುರ್ಸಾವಾಡದ ಬಳಿ ವಾಸವಾಗಿರುವ ಸ್ಮಿತಾ ಪಾವಸ್ಕರ್ ಅವರು ಪೊಲೀಸ್ ಅಧೀಕ್ಷಕರ ಕಚೇರಿಯ ಡಿಸಿಆರ್‌ಬಿ ವಿಭಾಗದಲ್ಲಿ ಎಎಸ್‌ಐ ಆಗಿದ್ದಾರೆ. ಜನವರಿ 1ರ ಬೆಳಗ್ಗೆಯಿಂದ ಜನವರಿ 2ರ ಸಂಜೆಯವರೆಗೂ ಅವರು ಮನೆಯಲ್ಲಿರಲಿಲ್ಲ. ಇದನ್ನು ಗಮನಿಸಿ ಹೊಂಚು ಹಾಕಿದ ಕಳ್ಳರು ಮನೆಯ ಬೀಗ ಮುರಿದಿದ್ದಾರೆ. ಇಂಟರ್ ಲಾಕ್ ಒಡೆದು, ಬೆಡ್ ರೂಮಿನಲ್ಲಿದ್ದ ಟ್ರಜರಿಯನ್ನು ಮುರಿದು ಅಲ್ಲಿದ್ದ ಒಡವೆಗಳನ್ನು ಅಪಹರಿಸಿದ್ದಾರೆ.

Advertisement. Scroll to continue reading.
ADVERTISEMENT
ADVERTISEMENT

ಸಂಜೆ ಮನೆಗೆ ಬಂದು ನೋಡಿದ ಸ್ಮಿತಾ ಪಾವಸ್ಕರ್ ಅವರಿಗೆ ಕಳ್ಳತನ ನಡೆದಿರುವುದು ಗೊತ್ತಾಗಿದೆ. ಕೂಲಂಕುಷವಾಗಿ ಪರಿಶೀಲಿಸಿದಾಗ ಮನೆಯಲ್ಲಿದ್ದ 18.85 ಲಕ್ಷ ರೂ ಮೌಲ್ಯದ 37 ಗ್ರಾಂ ಬಂಗಾರದ ಆಭರಣ, 72 ಗ್ರಾಂ ತೂಕದ ಬೆಳ್ಳಿ ಸಾಮಗ್ರಿ ಹಾಗೂ 10 ಸಾವಿರ ರೂ ಹಣವೂ ಕಾಣೆಯಾಗಿರುವುದು ಗಮನಕ್ಕೆ ಬಂದಿದೆ. ಕೂಡಲೇ ಅವರು ಕಾರವಾರ ಪೊಲೀಸ್ ಠಾಣೆಗೆ ತೆರಳಿ ಪ್ರಕರಣ ದಾಖಲಿಸಿದ್ದಾರೆ.

Advertisement. Scroll to continue reading.

ವಿಷಯ ಅರಿತ ಪೊಲೀಸ್ ಅಧೀಕ್ಷಕ ಎಂ ನಾರಾಯಣ ಅವರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು. ಸಿಸಿ ಕ್ಯಾಮರಾ ದಾಖಲೆಗಳನ್ನು ಪರಿಶೀಲಿಸಿದಾಗ ಅಪರಿಚಿತ ದಡೂತಿ ದೇಹದ ವ್ಯಕ್ತಿಯೊಬ್ಬ ಅಪರಾಧ ಕೃತ್ಯದಲ್ಲಿ ಭಾಗಿಯಾಗಿರುವುದು ಗೊತ್ತಾಗಿದೆ. ಆತ ಮಾಸ್ಕ್ ಧರಿಸಿ ಟೋಪಿ ಹಾಕಿಕೊಂಡಿದ್ದರಿAದ ಮುಖ ಕಾಣಿಸುತ್ತಿಲ್ಲ.

ಅದಾಗಿಯೂ ಪೊಲೀಸರು ಆತನ ಹುಡುಕಾಟದಲ್ಲಿದ್ದಾರೆ. ಚಿತ್ರದಲ್ಲಿರುವ ಕಳ್ಳನನ್ನು ಕಂಡರೆ ಇಲ್ಲಿ ಫೋನ್ ಮಾಡಿ: 9480805220 ಅಥವಾ 9480805290

ShareSendTweetShare
ADVERTISEMENT
Previous Post

112 | ಈ ದಿನ ಇಲ್ಲಿ ಫೋನ್ ಮಾಡಬೇಡಿ!

Next Post

ಶಿರಸಿ ಶಾಸಕರಿಗೆ ಸುಳ್ಳುಗಳ ಸರದಾರ ಪ್ರಶಸ್ತಿ!

Next Post

ಶಿರಸಿ ಶಾಸಕರಿಗೆ ಸುಳ್ಳುಗಳ ಸರದಾರ ಪ್ರಶಸ್ತಿ!

ಅನಾಥ ಆಶ್ರಮದಲ್ಲಿ ಅರಣ್ಯಾಧಿಕಾರಿ ಪುತ್ರಿಯ ಸಂಭ್ರಮಾಚರಣೆ!

ಬಡ್ಡಿ ಮಕ್ಕಳ ಮನೆ ಮೇಲೆ ದಾಳಿ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.