6
  • Latest

ಬಡ್ಡಿ ಮಕ್ಕಳ ಮನೆ ಮೇಲೆ ದಾಳಿ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಬಡ್ಡಿ ಮಕ್ಕಳ ಮನೆ ಮೇಲೆ ದಾಳಿ!

AchyutKumar by AchyutKumar
February 4, 2025
in ಸ್ಥಳೀಯ
advt advt advt
ADVERTISEMENT

ಬಡ ಜನರಿಗೆ ಕೈಗಡ ಸಾಲ ನೀಡಿ ಅತ್ಯಧಿಕ ಬಡ್ಡಿ ಪಡೆದು ಸತಾಯಿಸುತ್ತಿರುವ ಹಲವರ ಮೇಲೆ ಸೋಮವಾರ ರಾತ್ರಿ ಪೊಲೀಸರು ದಾಳಿ ನಡೆಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ, ಯಲ್ಲಾಪುರ, ಮುಂಡಗೋಡು ಭಾಗದಲ್ಲಿ ಮೀಟರ್ ಬಡ್ಡಿ ದಂಧೆ ಜೋರಾಗಿದೆ. ಈ ಪೈಕಿ ಮುಂಡಗೋಡು ತಾಲೂಕಿನಿಂದಲೇ ಪೊಲೀಸ್ ಅಧೀಕ್ಷಕ ಎಂ ನಾರಾಯಣ ಅವರಿಗೆ ಅತ್ಯಧಿಕ ದೂರು ಸಲ್ಲಿಕೆಯಾಗಿದ್ದವು. ಈ ಹಿನ್ನಲೆ ಜಿಲ್ಲೆಯ ವಿವಿಧ ಭಾಗಗಳಿಂದ ಬಂದ ಪೊಲೀಸರು ಮುಂಡಗೋಡಿನಲ್ಲಿ ಅಕ್ರಮವಾಗಿ ಲೇವಾದೇವಿ ವ್ಯವಹಾರ ಮಾಡುವವರ ಮನೆ ಮೇಲೆ ದಾಳಿ ಮಾಡಿದರು.

Advertisement. Scroll to continue reading.
ADVERTISEMENT
ADVERTISEMENT

ಸೋಮವಾರ ರಾತ್ರಿ 1 ಗಂಟೆ ವೇಳೆಗೆ ಪೊಲೀಸರು ಬಡ್ಡಿವೀರರ ಮನೆ ಬಾಗಿಲು ತಟ್ಟಿದರು. ಮಲಗಿದವರನ್ನು ಎಬ್ಬಿಸಿ ನಿದ್ದೆಗಣ್ಣಿನಲ್ಲಿಯೇ ವಿಚಾರಣೆ ನಡೆಸಿದರು. ಆ ವೇಳೆ ಮೀಟರ್ ಬಡ್ಡಿ ದಂಧೆ ನಡೆಸುವವರು ಮುಗ್ದ ಜನರಿಂದ ಪಡೆದಿದ್ದ ದಾಖಲಾತಿಗಳನ್ನು ಪರಿಶೀಲಿಸಿದರು.

Advertisement. Scroll to continue reading.

ಅದಾಗಿಯೂ ದೊಡ್ಡ ಪ್ರಮಾಣದಲ್ಲಿ ಮೀಟರ್ ಬಡ್ಡಿ ನಡೆಸುವ ವ್ಯಕ್ತಿಯೊಬ್ಬನ ಮನೆಗೆ ಬೀಗ ಹಾಕಿತ್ತು. ಮಾಹಿತಿ ಸೋರಿಕೆ ಹಿನ್ನಲೆ ಆತ ಕುಟುಂಬಸಹಿತ ಪರಾರಿಯಾಗಿರುವ ಬಗ್ಗೆ ಅನುಮಾನಗಳಿವೆ. ಸಿಕ್ಕಿಬಿದ್ದ ಉಳಿದವರನ್ನು ವಿಚಾರಣೆಗಾಗಿ ಪೊಲೀಸರು ಕಾರವಾರಕ್ಕೆ ಕರೆದೊಯ್ದಿದ್ದಾರೆ.

ShareSendTweetShare
ADVERTISEMENT
Previous Post

ಅನಾಥ ಆಶ್ರಮದಲ್ಲಿ ಅರಣ್ಯಾಧಿಕಾರಿ ಪುತ್ರಿಯ ಸಂಭ್ರಮಾಚರಣೆ!

Next Post

ಕಾಲು ಕೊಳೆತರೂ ಚಿಕಿತ್ಸೆಗೆ ಹೋಗದ ಅನಾಥ: ಆಪತ್ಬಾಂದವ ಮಾಧವರಿಂದ ಮನವೊಲೈಕೆ!

Next Post

ಕಾಲು ಕೊಳೆತರೂ ಚಿಕಿತ್ಸೆಗೆ ಹೋಗದ ಅನಾಥ: ಆಪತ್ಬಾಂದವ ಮಾಧವರಿಂದ ಮನವೊಲೈಕೆ!

ಸಾಲದ ಶೂಲಕ್ಕೆ ಕಾಟಕ್ಕೆ ಬೇಸತ್ತ ಜನ: ಜಿಲ್ಲಾಡಳಿತದಿಂದ ಖಡಕ್ ವಾರ್ನಿಂಗ್!

ಆಸ್ಪತ್ರೆಯೊಳಗೆ ರಂಪಾಟ: ವೈದ್ಯಾಧಿಕಾರಿಗಳಿಗೆ ನಿತ್ಯವೂ ಕಿಡಿಗೇಡಿಗಳ ಕಾಟ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.