6
  • Latest

ಉತ್ತರ ಕನ್ನಡ | ಹೆದ್ದಾರಿ ಹೊಂಡಗಳ ಸಂಖ್ಯೆ 666!

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ಉತ್ತರ ಕನ್ನಡ | ಹೆದ್ದಾರಿ ಹೊಂಡಗಳ ಸಂಖ್ಯೆ 666!

AchyutKumar by AchyutKumar
February 4, 2025
in ದೇಶ - ವಿದೇಶ
advt advt advt
ADVERTISEMENT

ಉತ್ತರ ಕನ್ನಡ ಜಿಲ್ಲೆಯಲ್ಲಿ 5 ರಾಷ್ಟ್ರೀಯ ಹೆದ್ದಾರಿಗಳಿವೆ. ಆ ಹೆದ್ದಾರಿಗಳಲ್ಲಿ 666 ಹೊಂಡಗಳಿವೆ!

ಮಾಜಾಳಿ-ಭಟ್ಕಳ, ಬಾಳೆಗುಳಿ-ಕಿರವತ್ತಿ, ಹೊನ್ನಾವರ-ಮಾವಿನಗುಂಡಿ ಹೆದ್ದಾರಿಗಳಲ್ಲಿನ ಹೊಂಡಗಳಿ0ದ ಹೆಚ್ಚಿನ ಅಪಘಾತ ನಡೆದಿದೆ. ಶಿರಸಿ-ಕುಮಟಾ ಹೆದ್ದಾರಿಯಲ್ಲಿಯೂ ಎರಡು ವರ್ಷದಲ್ಲಿ ಅಪಘಾತ ಪ್ರಮಾಣ ದುಪ್ಪಟ್ಟಾಗಿದೆ.

Advertisement. Scroll to continue reading.
ADVERTISEMENT
ADVERTISEMENT

ಕಳೆದ 4 ವರ್ಷಗಳಲ್ಲಿ ಉತ್ತರ ಕನ್ನಡ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ 441 ಭಾರೀ ಪ್ರಮಾಣದ ಅಪಘಾತಗಳು ಸಂಭವಿಸಿವೆ. ಅದರಲ್ಲಿ 473 ಜನ ಮೃತಪಟ್ಟಿದ್ದಾರೆ. 498 ಜನರು ಗಾಯಗೊಂಡಿದ್ದಾರೆ.

Advertisement. Scroll to continue reading.

ಉಳಿದoತೆ ಲೋಕೋಪಯೋಗಿ ಇಲಾಖೆಗೆ ಸೇರಿದ ರಾಜ್ಯ ಹೆದ್ದಾರಿ, ಜಿಲ್ಲಾ ರಸ್ತೆಗಳಲ್ಲಿ 2022ರಿಂದ 2024ರ ಅಂತ್ಯದವರೆಗೆ 722 ಭಾರೀ ಪ್ರಮಾಣದ ಅಪಘಾತ ನಡೆದಿದೆ. ಇದರಲ್ಲಿ 768 ಸಾವನಪ್ಪಿದ್ದಾರೆ. 5104 ಜನ ಗಾಯಗೊಂಡಿದ್ದಾರೆ.

ಈ ಬಗ್ಗೆ ಪೊಲೀಸ್ ಅಧೀಕ್ಷಕ ಎಂ ನಾರಾಯಣ ಅಧಿಕೃತ ಮಾಹಿತಿ ನೀಡಿದ್ದಾರೆ. ಅವೈಜ್ಞಾನಿಕ ತಿರುವು, ಹೆದ್ದಾರಿ ಹೊಂಡದ ಬಗ್ಗೆ ಪತ್ರ ಬರೆದರೂ ಪ್ರಾಧಿಕಾರದವರು ಸ್ಪಂದಿಸದ ಬಗ್ಗೆ ಅವರು ಆಕ್ಷೇಪವ್ಯಕ್ತಪಡಿಸಿದ್ದಾರೆ.

ShareSendTweetShare
ADVERTISEMENT
Previous Post

ಆಸ್ಪತ್ರೆಯೊಳಗೆ ರಂಪಾಟ: ವೈದ್ಯಾಧಿಕಾರಿಗಳಿಗೆ ನಿತ್ಯವೂ ಕಿಡಿಗೇಡಿಗಳ ಕಾಟ!

Next Post

ಬಿಣಗಾ | ಕ್ಲೋರಿನ್ ಸೋರಿಕೆಗೆ ವಿದ್ಯುತ್ ಕಡಿತವೇ ಕಾರಣ!

Next Post

ಬಿಣಗಾ | ಕ್ಲೋರಿನ್ ಸೋರಿಕೆಗೆ ವಿದ್ಯುತ್ ಕಡಿತವೇ ಕಾರಣ!

ಆರು ತಿಂಗಳು ಜೈಲಿಗೆ ಹೋದರೆ ಸಾಲಮನ್ನಾ!

ಬಡಿತ ನಿಲ್ಲಿಸಿದ ಹೃದಯ: ಅಬಕಾರಿ ಅಧಿಕಾರಿ ಬದುಕು ಅಂತ್ಯ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.