6
  • Latest

ಆರು ತಿಂಗಳು ಜೈಲಿಗೆ ಹೋದರೆ ಸಾಲಮನ್ನಾ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಆರು ತಿಂಗಳು ಜೈಲಿಗೆ ಹೋದರೆ ಸಾಲಮನ್ನಾ!

AchyutKumar by AchyutKumar
February 4, 2025
in ಸ್ಥಳೀಯ
advt advt advt
ADVERTISEMENT

ಸಹಕಾರಿ ಸಂಘದಲ್ಲಿ 5 ಲಕ್ಷ ರೂ ಸಾಲಪಡೆದು ಅದನ್ನು ಪಾವತಿಸದ ಸಾಲಗಾರನಿಗೆ ನ್ಯಾಯಾಲಯ 9 ಲಕ್ಷ ರೂ ಹಣ ಮರುಪಾವತಿ ಮಾಡುವಂತೆ ಸೂಚಿಸಿದೆ. ಅದು ಸಾಧ್ಯವಾಗದೇ ಇದ್ದರೆ 6 ತಿಂಗಳು ಜೈಲು ಶಿಕ್ಷೆ ಅನುಭವಿಸುವಂತೆ ಆದೇಶಿಸಿದೆ.

Advertisement. Scroll to continue reading.

ಶಿರಸಿ ನಗರದ ಶ್ರೀ ಭೂತೇಶ್ವರ ಪತ್ತಿನ ಸಹಕಾರಿ ಸಂಘದಲ್ಲಿ ಭಾಸ್ಕರ ಮಡಗಾಂವಕರ ಅವರಯ 2017ರಲ್ಲಿ 5 ಲಕ್ಷ ರೂ ಸಾಲ ಪಡೆದಿದ್ದರು. ಆದರೆ, ಆ ಸಾಲವನ್ನು ಮರು ಪಾವತಿ ಮಾಡಿರಲಿಲ್ಲ. ಅವರು ಸಾಲ ಮರುಪಾವತಿಗೆ ನೀಡಿದ ಚೆಕ್ ಸಹ ಅಮಾನ್ಯವಾಗಿತ್ತು. ಹೀಗಾಗಿ ಸಂಘದ ಮುಖ್ಯ ಕಾರ್ಯನಿರ್ವಾಹಕ ವಿನಾಯಕ ಶೆಟ್ಟಿ ನ್ಯಾಯಾಲಯದಲ್ಲಿ ಚೆಕ್ ಬೌನ್ಸ ದಾವೆ ಹೂಡಿದ್ದರು.

Advertisement. Scroll to continue reading.
ADVERTISEMENT
ADVERTISEMENT

ಎರಡು ಕಡೆಯವರ ವಾದ ಆಲಿಸಿದ ನ್ಯಾಯಾಧೀಶ ಅಭಿಷೇಕ ರಾಮಚಂದ್ರ ಜೋಶಿ ಅವರು `ಸಾಲ ಮರಳಿಸದ ಭಾಸ್ಕರ ಮಡಗಾಂವಕರ ಅವರು ಸಂಘಕ್ಕೆ 9 ಲಕ್ಷ ರೂ ಹಣ ಪಾವತಿಸಬೇಕು’ ಎಂದು ಆದೇಶಿಸಿದರು. ಇಲ್ಲವಾದಲ್ಲಿ 6 ತಿಂಗಳು ಜೈಲು ಶಿಕ್ಷೆ ಅನುಭವಿಸಬೇಕು’ ಎಂದು ತೀರ್ಫು ಹೊರಡಿಸಿದರು. ಸಂಘದ ಪರವಾಗಿ ವಕೀಲ ಎಸ್ ಎನ್ ನಾಯ್ಕ ವಾದ ಮಂಡಿಸಿದರು.

ShareSendTweetShare
ADVERTISEMENT
Previous Post

ಬಿಣಗಾ | ಕ್ಲೋರಿನ್ ಸೋರಿಕೆಗೆ ವಿದ್ಯುತ್ ಕಡಿತವೇ ಕಾರಣ!

Next Post

ಬಡಿತ ನಿಲ್ಲಿಸಿದ ಹೃದಯ: ಅಬಕಾರಿ ಅಧಿಕಾರಿ ಬದುಕು ಅಂತ್ಯ!

Next Post

ಬಡಿತ ನಿಲ್ಲಿಸಿದ ಹೃದಯ: ಅಬಕಾರಿ ಅಧಿಕಾರಿ ಬದುಕು ಅಂತ್ಯ!

ಅನ್ಯಾಯದ ಆಟಕ್ಕೆ ಆಮೀಷ ಒಡ್ಡುವ ಹೋಲ್‌ಸೆಲ್ ವ್ಯಾಪಾರಿ!

ಪೊಲೀಸರನ್ನೇ ನಡುಗಿಸಿದ ನಟೋರಿಯಸ್ ಗ್ಯಾಂಗ್: ಬೆಳಗ್ಗೆ ದುಡಿದು ತಿನ್ನುವ ಈ ಜನ ರಾತ್ರಿ ಬಡಿದು ಭಕ್ಷಿಸುವರು!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.