6
  • Latest

ಬಡಿತ ನಿಲ್ಲಿಸಿದ ಹೃದಯ: ಅಬಕಾರಿ ಅಧಿಕಾರಿ ಬದುಕು ಅಂತ್ಯ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Monday, June 29, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಬಡಿತ ನಿಲ್ಲಿಸಿದ ಹೃದಯ: ಅಬಕಾರಿ ಅಧಿಕಾರಿ ಬದುಕು ಅಂತ್ಯ!

AchyutKumar by AchyutKumar
in ಸ್ಥಳೀಯ

ಅಬಕಾರಿ ಉಪನಿರೀಕ್ಷಕ ಪುರುಷೋತ್ತಮ ಹಳದನಕರ್ ಅವರು ತಮ್ಮ 58ನೇ ವಯಸ್ಸಿನಲ್ಲಿ ಸಾವನಪ್ಪಿದ್ದಾರೆ.

ಕಾರವಾರದ ದೇವಳಿವಾಡ ಪದ್ಮನಾಭನಗರದಲ್ಲಿ ಅವರು ವಾಸವಾಗಿದ್ದರು. ಹೃದಯ ರೋಗದಿಂದ ಅವರು ಬಳಲುತ್ತಿದ್ದು, ಇದಕ್ಕೆ ಚಿಕಿತ್ಸೆಯನ್ನು ಪಡೆದಿದ್ದರು. ಅದಾಗಿಯೂ ಅವರು ಆಗಾಗ ಅಸ್ವಸ್ಥರಾಗುತ್ತಿದ್ದರು.

ಫೆಬ್ರವರಿ 4ರಂದು ಪುರುಷೋತ್ತಮ ಹಳದನಕರ್ ಅವರು ಮನೆಯಲ್ಲಿದ್ದಾಗ ಎದೆ ನೋವಿನಿಂದ ಕುಸಿದು ಬಿದ್ದರು. ಕೊನೆಗೆ ಅಲ್ಲಿಯೇ ಅವರು ಕೊನೆ ಉಸಿರೆಳೆದರು.

ಸದ್ಯ ಅವರ ಶವವನ್ನು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ. ಕುಟುಂಬದವರು ಪೊಲೀಸ್ ಪ್ರಕರಣ ದಾಖಲಿಸಿ ಶವ ಪಡೆಯುವ ಪ್ರಕ್ರಿಯೆ ನಡೆಸಿದ್ದಾರೆ.

 

ShareSendTweetShare
Previous Post

ಆರು ತಿಂಗಳು ಜೈಲಿಗೆ ಹೋದರೆ ಸಾಲಮನ್ನಾ!

Next Post

ಅನ್ಯಾಯದ ಆಟಕ್ಕೆ ಆಮೀಷ ಒಡ್ಡುವ ಹೋಲ್‌ಸೆಲ್ ವ್ಯಾಪಾರಿ!

Next Post

ಅನ್ಯಾಯದ ಆಟಕ್ಕೆ ಆಮೀಷ ಒಡ್ಡುವ ಹೋಲ್‌ಸೆಲ್ ವ್ಯಾಪಾರಿ!

ಪೊಲೀಸರನ್ನೇ ನಡುಗಿಸಿದ ನಟೋರಿಯಸ್ ಗ್ಯಾಂಗ್: ಬೆಳಗ್ಗೆ ದುಡಿದು ತಿನ್ನುವ ಈ ಜನ ರಾತ್ರಿ ಬಡಿದು ಭಕ್ಷಿಸುವರು!

ನಕಲಿ ಪತ್ರಕರ್ತರ ಹಾವಳಿ ತಪ್ಪಿಸಿ.. ನೌಕರರನ್ನು ಬೆದರಿಸುವವರನ್ನು ನಿಯಂತ್ರಿಸಿ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.