6
  • Latest

ಪೊಲೀಸರನ್ನೇ ನಡುಗಿಸಿದ ನಟೋರಿಯಸ್ ಗ್ಯಾಂಗ್: ಬೆಳಗ್ಗೆ ದುಡಿದು ತಿನ್ನುವ ಈ ಜನ ರಾತ್ರಿ ಬಡಿದು ಭಕ್ಷಿಸುವರು!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಪೊಲೀಸರನ್ನೇ ನಡುಗಿಸಿದ ನಟೋರಿಯಸ್ ಗ್ಯಾಂಗ್: ಬೆಳಗ್ಗೆ ದುಡಿದು ತಿನ್ನುವ ಈ ಜನ ರಾತ್ರಿ ಬಡಿದು ಭಕ್ಷಿಸುವರು!

AchyutKumar by AchyutKumar
February 5, 2025
in ಸ್ಥಳೀಯ
advt advt advt
ADVERTISEMENT

ಖಾರದಪುಡಿ, ಮಚ್ಚು-ರಾಡುಗಳನ್ನು ಹಿಡಿದು ರಾತ್ರಿ ವೇಳೆ ಸಂಚರಿಸುವವರನ್ನು ಬೆದರಿಸಿ ಸುಲಿಗೆ ಮಾಡುತ್ತಿದ್ದ ತಂಡವನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ದುಷ್ಕೃತ್ಯದಲ್ಲಿ ತೊಡಗಿದ್ದ ಆರು ಜನರನ್ನು ಬಂಧಿಸಿದ್ದು, ತಪ್ಪಿಸಿಕೊಂಡ ಇಬ್ಬರಿಗಾಗಿ ಹುಡುಕಾಟ ನಡೆಸಿದ್ದಾರೆ.

ಸಿಕ್ಕಿಬಿದ್ದ ಎಲ್ಲರೂ ಹಗಲಿನಲ್ಲಿ ಪೇಂಟಿoಗ್, ಫರ್ನಿಚರ್, ಸೆಂಟ್ರಿoಗ್, ಮೊಬೈಲ್ ರಿಪೇರಿ ಹಾಗೂ ರಿಕ್ಷಾ ಓಡಿಸುವುದನ್ನು ಸೇರಿ ಸಮಾಜಮುಖಿ ಕೆಲಸ ಮಾಡುತ್ತಿದ್ದರು. ರಾತ್ರಿ ವೇಳೆ ಖಾರದಪುಡಿ-ಬಡಿಗೆ ಹಿಡಿದು ರಸ್ತೆಯಲ್ಲಿ ಹೋಗುವವರನ್ನು ಬೆದರಿಸಿ ಹಣ-ಆಭರಣ ದೋಚುತ್ತಿದ್ದರು. 21 ಪೊಲೀಸ್ ತಂಡ ರಚಿಸಿ ಗಸ್ತು ಕಾರ್ಯಾಚರಣೆ ನಡೆಸುವ ಮೂಲಕ ಪೊಲೀಸ್ ಅಧೀಕ್ಷಕ ಎಂ ನಾರಾಯಣ ಅವರು ಆರು ಡಕಾಯಿತರನ್ನು ವಶಕ್ಕೆ ಪಡೆದಿದ್ದಾರೆ.

Advertisement. Scroll to continue reading.
ADVERTISEMENT
ADVERTISEMENT

ಜನವರಿ 4ರಂದು ಪಿಎಸ್‌ಐ ಹನುಮಂತ ಕುಡಗುಂಡಿ ತಮ್ಮ ತಂಡದೊoದಿಗೆ ಮುಂಡಗೋಡಿನಲ್ಲಿ ಸಂಚಾರ ನಡೆಸಿದ್ದರು. ರಾತ್ರಿಯಿಡಿ ಅವರು ಪೊಲೀಸ್ ಜೀಪ್ ಏರಿ ಚೌಡಳ್ಳಿ, ಕೂಸುರು, ಟಿಬೇಟಿಯನ್ ಕ್ಯಾಂಪ್, ಕೊಪ್ಪ, ಇಂದೂರು, ಹನಗುಂದ, ಅರಶಿಣಗೇರಿ ಕಡೆ ಸುತ್ತಾಟ ನಡೆಸಿದರು. ಬೆಳಗ್ಗೆ 5 ಗಂಟೆ ವೇಳೆಗೆ ಬಾಚಣಗಿ ಡ್ಯಾಮಿನ ಬಳಿ ಬಂದು ತಲುಪಿದರು. ಆಗ, ಅಲ್ಲಿ ಎಂಟು ಜನ ಕೈಯಲ್ಲಿ ಕಬ್ಬಿಣದ ರಾಡು, ಬಡಿಗೆ ಹಿಡಿದು ನಿಂತಿದ್ದರು. ಆ ಮಾರ್ಗವಾಗಿ ಸಂಚರಿಸುತ್ತಿದ್ದ ಎಲ್ಲರನ್ನು ನಿಲ್ಲಿಸಿ ಅವರ ಬಳಿಯಿದ್ದ ಆಭರಣ-ಹಣವನ್ನು ಕಿತ್ತುಕೊಳ್ಳುತ್ತಿದ್ದರು. ಕಣ್ಣಿಗೆ ಖಾರದಪುಡಿ ಎರಚಿ ದರೋಡೆ ಮಾಡುವ ಪ್ರಯತ್ನವನ್ನು ನಡೆಸಿದ್ದರು. ಪೊಲೀಸರ ವಾಹನವನ್ನು ಅವರು ಒಮ್ಮೆ ಬೆದರಿಸಿದ್ದರು.

Advertisement. Scroll to continue reading.

ತಕ್ಷಣ ಹೆಚ್ಚುವರಿ ಪೊಲೀಸರನ್ನು ಸ್ಥಳಕ್ಕೆ ಕರೆಯಿಸಿಕೊಂಡ ಪಿಎಸ್‌ಐ ಹನುಮಂತ ಕುಡಗುಂಡಿ ಅಲ್ಲಿದ್ದ 8 ಜನರ ಪೈಕಿ ಆರು ಜನರನ್ನು ವಶಕ್ಕೆ ಪಡೆದರು. ಮುಂಡಗೋಡ ಇಂದಿರಾನಗರದಲ್ಲಿ ಪೇಂಟಿoಗ್ ಕೆಲಸ ಮಾಡುವ ಮಹಮದ್ ಗಾಜಿಪೂರ (24), ಆನಂದನಗರದಲ್ಲಿ ಸೆಂಟ್ರೀoಗ್ ಕೆಲಸ ಮಾಡುವ ವಾಸೀಂಖಾನ್ ಬಂಡಿಗೇರಿ (30), ಯಲ್ಲಾಪುರ ರಸ್ತೆಯ ಆಟೋಚಾಲಕ ಮಕ್ಬುಲ್ ಯಳ್ಳೂರು (38), ಮೊಬೈಲ್ ಅಂಗಡಿ ನಡೆಸುವ ಬಸ್ಸಾಪುರದ ಮದುಸಿಂಗ ರಜಪೂತ್ (31) ಜೊತೆ ಕೋರಿಯರ್ ಕೆಲಸ ಮಾಡುವ ನಂದೀಶ್ವರನಗರದ ವೀರೇಶ ಹಲಗೂರು (27), ಫರ್ನಿಚರ್ ಕೆಲಸ ಮಾಡುವ ಮಂಜುನಾಥ ಹೊಟ್ಕರ್ (26) ಸಿಕ್ಕಿಬಿದ್ದರು. ಇನ್ನಿಬ್ಬರು ಓಡಿ ಪರಾರಿಯಾದರು.

ರಾತ್ರಿ ಸಂಚರಿಸುವಾಗ ಇರಲಿ ಜಾಗೃತಿ-ಒಂಟಿ ಪ್ರಯಾಣ ಅತ್ಯಂತ ಅಪಾಯಕಾರಿ

ShareSendTweetShare
ADVERTISEMENT
Previous Post

ಅನ್ಯಾಯದ ಆಟಕ್ಕೆ ಆಮೀಷ ಒಡ್ಡುವ ಹೋಲ್‌ಸೆಲ್ ವ್ಯಾಪಾರಿ!

Next Post

ನಕಲಿ ಪತ್ರಕರ್ತರ ಹಾವಳಿ ತಪ್ಪಿಸಿ.. ನೌಕರರನ್ನು ಬೆದರಿಸುವವರನ್ನು ನಿಯಂತ್ರಿಸಿ!

Next Post

ನಕಲಿ ಪತ್ರಕರ್ತರ ಹಾವಳಿ ತಪ್ಪಿಸಿ.. ನೌಕರರನ್ನು ಬೆದರಿಸುವವರನ್ನು ನಿಯಂತ್ರಿಸಿ!

ಬಡ್ಡಿ ಮಕ್ಕಳಿಗೆ ಮಂಡೆಬಿಸಿ!

ಅಭಿಮಾನಿಗಳ ಸಿಟ್ಟಿಗೆ ಅನಂತಮೂರ್ತಿ ಭಸ್ಮ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.