6
  • Latest

ಟಾಕ್ಟರ್ ಏರಿದ ಹಿಟಾಚಿ ಪಲ್ಟಿ: ಆಪರೇಟರ್ ಸಾವು!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಟಾಕ್ಟರ್ ಏರಿದ ಹಿಟಾಚಿ ಪಲ್ಟಿ: ಆಪರೇಟರ್ ಸಾವು!

AchyutKumar by AchyutKumar
February 5, 2025
in ಸ್ಥಳೀಯ
advt advt advt
ADVERTISEMENT

ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ಟಾಕ್ಟರ್ ಮೂಲಕ ಸಾಗಿಸುತ್ತಿದ್ದ ಹಿಟಾಚಿ ಟಾಕ್ಟರ್‌ಸಹಿತ ಪಲ್ಟಿಯಾಗಿದ್ದು, ಹಿಟಾಚಿ ಆಪರೇಟರ್ ಸ್ಥಳದಲ್ಲಿಯೇ ಸಾವನಪ್ಪಿದ್ದಾರೆ.

ಹಳಿಯಾಳ ಯಲ್ಲಾಪುರ ರಸ್ತೆಯಲ್ಲಿ ಫೆಬ್ರವರಿ 4ರಂದು ಈ ಅಪಘಾತ ನಡೆದಿದೆ. ತಾಟವಾಳ ಸೇತುವೆಗಿಂತ 2ಕಿಮೀ ಹಿಂದೆ ಟಾಕ್ಟರ್ ಜೊತೆ ಹಿಟಾಚಿ ಪಲ್ಟಿಯಾಗಿದೆ.

ADVERTISEMENT
ADVERTISEMENT

ಹಿಟಾಚಿ ಆಪರೇಟರ್ ಸಂದೀಪ ಗಿರಿ ಎಂಬಾತರು ಟಾಕ್ಟರಿನಲ್ಲಿ ಹಿಟಾಚಿಯನ್ನಿರಿಸಿಕೊಂಡು ಟಾಕ್ಟರ್ ಓಡಿಸುತ್ತಿದ್ದರು. ಇನ್ನೊಬ್ಬ ಹಿಟಾಚಿ ಆಪರೇಟರ್ ಪವನ್ ಶರ್ಮಾ ಸಹ ಆ ಟಾಕ್ಟರಿನಲ್ಲಿ ಕುಳಿತಿದ್ದರು.

Advertisement. Scroll to continue reading.
Advertisement. Scroll to continue reading.

ಸಂದೀಪ ಗಿರಿ ಟಾಕ್ಟರನ್ನು ವೇಗವಾಗಿ ಓಡಿಸಿದ್ದರಿಂದ ನಿಯಂತ್ರಣ ತಪ್ಪಿ ಈ ಅಪಘಾತ ನಡೆದಿದೆ. ಸಂದೀಪ ಗಿರಿ ಸಾವನಪ್ಪಿದ್ದಾರೆ. ಪವನ್ ಶರ್ಮಾ ಗಂಭೀರ ಪ್ರಮಾಣದಲ್ಲಿ ಗಾಯಗೊಂಡಿದ್ದಾರೆ.

ಈ ಇಬ್ಬರು ಆಪರೇಟರ್ ಬಿಹಾರದವರಾಗಿದ್ದು, ಹಿಟಾಚಿ ಕೆಲಸಕ್ಕಾಗಿ ಉತ್ತರ ಕನ್ನಡ ಜಿಲ್ಲೆಗೆ ಬಂದಿದ್ದರು. ಅಪಘಾತ ಹಾಗೂ ಸಾವು-ನೋವಿನ ಬಗ್ಗೆ ಹಳಿಯಾಳ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ShareSendTweetShare
ADVERTISEMENT
Previous Post

ಅಪಾಯ ತಡೆಗೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ!

Next Post

ಆನೆ ದಾಳಿಗೆ ಬಲಿಯಾದ ಗೋಕರ್ಣ ಪ್ರವಾಸಿಗ!

Next Post

ಆನೆ ದಾಳಿಗೆ ಬಲಿಯಾದ ಗೋಕರ್ಣ ಪ್ರವಾಸಿಗ!

ರಸ್ತೆ ಅಗೆದು ಪೈಪ್ ಅಳವಡಿಸಿದ ಗುತ್ತಿಗೆದಾರ: ಸಾಮಾನ್ಯ ಸಭೆಯ ಚರ್ಚೆಗೆ ಸಿಕ್ಕಿಲ್ಲ ತೃಪ್ತಿಕರ ಉತ್ತರ!

ಚಕ್ರಬಡ್ಡಿ: ದಾಂಡೇಲಿ ದಾಂಡಿಗರಿಬ್ಬರಿಗೆ ಜೈಲು!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.