6
  • Latest

ರಸ್ತೆ ಅಗೆದು ಪೈಪ್ ಅಳವಡಿಸಿದ ಗುತ್ತಿಗೆದಾರ: ಸಾಮಾನ್ಯ ಸಭೆಯ ಚರ್ಚೆಗೆ ಸಿಕ್ಕಿಲ್ಲ ತೃಪ್ತಿಕರ ಉತ್ತರ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ರಸ್ತೆ ಅಗೆದು ಪೈಪ್ ಅಳವಡಿಸಿದ ಗುತ್ತಿಗೆದಾರ: ಸಾಮಾನ್ಯ ಸಭೆಯ ಚರ್ಚೆಗೆ ಸಿಕ್ಕಿಲ್ಲ ತೃಪ್ತಿಕರ ಉತ್ತರ!

AchyutKumar by AchyutKumar
February 5, 2025
in ಸ್ಥಳೀಯ
advt advt advt
ADVERTISEMENT

ಶಿರಸಿಯಲ್ಲಿ ನೀರಿನ ಪೈಪ್ ಅಳವಡಿಸಲು ವಿವಿಧ ವಾರ್ಡಿನ ರಸ್ತೆ ಅಗೆದ ಬಗ್ಗೆ ನಗರಸಭೆ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಬುಧವಾರ ನಡೆದ ಸಭೆಯಲ್ಲಿ ಈ ವಿಷಯವಾಗಿ ಭಾರೀ ಪ್ರಮಾಣದ ಚರ್ಚೆ ನಡೆದಿದ್ದು, ಅಧಿಕಾರಿಗಳು ಕೊನೆಗೂ ಸೂಕ್ತ ಉತ್ತರ ನೀಡಲಿಲ್ಲ.

Advertisement. Scroll to continue reading.

ನಗರಸಭೆ ಸದಸ್ಯ ಫ್ರಾನ್ಸಿಸ್ ನರೋನಾ, ವೀಣಾ ಶೆಟ್ಟಿ, ಶ್ರೀಕಾಂತ ತಾರಿಬಾಗಿಲು ವಿಷಯ ಪ್ರಸ್ತಾಪಿಸಿದರು. `ನಗರದೆಲ್ಲೆಡೆ ಈಗ ರಸ್ತೆ ಪಕ್ಕ ದೊಡ್ಡ ದೊಡ್ಡ ಮಣ್ಣಿನ ರಾಶಿ ಬೀಳುತ್ತಿವೆ. ಪೈಪ್ ಅಳವಡಿಸಿದ ಬಳಿಕ ಮಣ್ಣನ್ನು ಸಮರ್ಪಕವಾಗಿ ಮುಚ್ಚುವ ಕಾರ್ಯ ನಡೆಸಿಲ್ಲ’ ಎಂದವರು ದೂರಿದರು. `65 ಕೋಟಿ ರೂ ಮೌಲ್ಯದ ಈ ಬೃಹತ್ ಯೋಜನೆಯನ್ನು ಜಲ ಮಂಡಳಿ ಅನುಷ್ಠಾನಗೊಳಿಸುತ್ತಿದೆ. ಈ ಕಾಮಗಾರಿ ಭಾಗವಾಗಿ ನಗರದ 27 ವಾರ್ಡ್ಗಳಲ್ಲಿ ರಸ್ತೆ ಅಗೆದು ಪೈಪ್ ಹಾಕಲಾಗುತ್ತಿದೆ. ಆದರೆ, ರಸ್ತೆ ಅಗೆದ ಮಣ್ಣನ್ನು ಸಮರ್ಪಕವಾಗಿ ಮುಚ್ಚುತ್ತಿಲ್ಲ. ಇದರಿಂದಾಗಿ ಬೈಕ್ ಸವಾರರು ಬೀಳುವ ಸ್ಥಿತಿ ಉಂಟಾಗಿದೆ’ ಎಂಬ ವಿಷಯ ಮುಂದಿಟ್ಟರು.

ADVERTISEMENT
ADVERTISEMENT

`ನಗರ ಪ್ರದೇಶದಲ್ಲಿ ಈಗಾಗಲೇ ಕುಡ್ಸೆಂಪ್ ಯೋಜನೆಯಲ್ಲಿ ಕುಡಿಯುವ ನೀರಿನ ಪೈಪ್‌ಗಳನ್ನು ಅಳವಡಿಸಲಾಗಿತ್ತು. ಬಹುತೇಕ ಕಡೆ ಈ ಪೈಪ್ ಲೈನ್ ಉತ್ತಮವಾಗಿದ್ದರೂ ಹೊಸ ಕಾಮಗಾರಿಗಾಗಿ ಕಿತ್ತು ಹಾಕಲಾಗುತ್ತಿದೆ. ಪೈಪ್ ಲೈನ್ ಸಮರ್ಪಕವಾಗಿ ಮುಚ್ಚಿದ ಬಳಿಕ ಆ ಜಾಗಕ್ಕೆ ನೀರು ಹಾಕಿ ಗಟ್ಟಿಗೊಳಿಸುವ ಕಾರ್ಯವನ್ನು ಗುತ್ತಿಗೆದಾರರು ಮಾಡುತ್ತಿಲ್ಲ’ ಎಂದು ಸದಸ್ಯರು ದೂರಿದರು. ಈ ವೇಳೆ ಮಾತನಾಡಿದ ಅಧ್ಯಕ್ಷೆ ಶರ್ಮಿಳಾ ಮಾದನಗೇರಿ, `ಜಲ ಮಂಡಳಿ ನಗರಸಭೆಗೆ ಮಾಹಿತಿ ನೀಡದಿದ್ದರೂ ನಗರದ ಹಿತದೃಷ್ಠಿಯಿಂದ ನಾವು ಸಹಕಾರ ನೀಡೋಣ’ ಎಂದು ಆ ಕ್ಷಣಕ್ಕೆ ಸದಸ್ಯರನ್ನು ಸಮಾಧಾನಪಡಿಸಿದರು.

Advertisement. Scroll to continue reading.
ShareSendTweetShare
ADVERTISEMENT
Previous Post

ಆನೆ ದಾಳಿಗೆ ಬಲಿಯಾದ ಗೋಕರ್ಣ ಪ್ರವಾಸಿಗ!

Next Post

ಚಕ್ರಬಡ್ಡಿ: ದಾಂಡೇಲಿ ದಾಂಡಿಗರಿಬ್ಬರಿಗೆ ಜೈಲು!

Next Post

ಚಕ್ರಬಡ್ಡಿ: ದಾಂಡೇಲಿ ದಾಂಡಿಗರಿಬ್ಬರಿಗೆ ಜೈಲು!

ಚಿಗಳ್ಳಿ ದೀಪ | ಈ ಸುದ್ದಿ ನಂಬುವುದಾದರೆ ನಂಬಿ.. ಇಲ್ಲವಾದರೆ ಮರೆತುಬಿಡಿ!

ಬೀದಿ ಬೀದಿಯಲ್ಲಿಯೂ ಅಕ್ರಮ ಮಾರುಕಟ್ಟೆ: ಅವಘಡ ನಡೆದರೂ ಎಚ್ಚೆತ್ತುಕೊಳ್ಳದ ಆಡಳಿತ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.