6
  • Latest

ಹಳ್ಳಿ ಊರಿಗೆ ದಾರಿ ಸಮಸ್ಯೆ: ಪರಿಶೀಲನೆಗೆ ಬಂದವರ ಮುಂದೆ ಚಪ್ಪಲಿ ತೋರಿಸಿದವನ ವಿರುದ್ಧ ದೂರು!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Tuesday, March 31, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಹಳ್ಳಿ ಊರಿಗೆ ದಾರಿ ಸಮಸ್ಯೆ: ಪರಿಶೀಲನೆಗೆ ಬಂದವರ ಮುಂದೆ ಚಪ್ಪಲಿ ತೋರಿಸಿದವನ ವಿರುದ್ಧ ದೂರು!

AchyutKumar by AchyutKumar
in ಸ್ಥಳೀಯ
advt advt advt
ADVERTISEMENT

ದಾರಿ ಸಮಸ್ಯೆ ಬಗೆಹರಿಸಲು ಬಂದ ಸರ್ಕಾರಿ ಅಧಿಕಾರಿ-ಜನಪ್ರತಿನಿಧಿಗಳ ಮುಂದೆಯೇ ಚಂದ್ರಕಾoತ ಗಾಂವ್ಕರ ಎಂಬಾತ ಚಪ್ಪಲಿ ತೋರಿಸಿದ್ದರಿಂದ ಸಿಟ್ಟಾದ ವಿನೋದ ಗಾಂವ್ಕರ್ ಎಂಬಾತರು ನ್ಯಾಯಾಲಯದ ಮೊರೆ ಹೋಗಿ ಪೊಲೀಸ್ ಪ್ರಕರಣ ದಾಖಲಿಸಿದ್ದಾರೆ.

ಕಾರವಾರದ ಸಿದ್ದರ ಬಳಿಯ ಬಳೆವಾಡದಲ್ಲಿ ವಿನೋದ ಗಾಂವ್ಕರ (69) ಅವರು ಖಾಸಗಿ ಕಂಪನಿಯ ನಿವೃತ್ತ ನೌಕರರಾಗಿದ್ದಾರೆ. ಪೂಣಾದಲ್ಲಿ ಅವರು ವಾಸವಾಗಿದ್ದಾರೆ. ಸಿದ್ದರ ಬಳೆವಾಡದ ಸರ್ವೇ ನಂ 2ರಲ್ಲಿ 19 ಗುಂಟೆ ಭೂಮಿಯಿದ್ದು, ಅದಕ್ಕೆ ತೆರಳಲು ರಸ್ತೆ ಇಲ್ಲದ ಕಾರಣ ಅವರು ಜಿಲ್ಲಾಡಳಿತಕ್ಕೆ ಅರ್ಜಿ ಸಲ್ಲಿಸಿದ್ದರು. ತಹಶೀಲ್ದಾರರು ಹಾಗೂ ಗ್ರಾಮ ಪಂಚಾಯತಕ್ಕೆ ಸಹ ಈ ಬಗ್ಗೆ ಅವರು ವಿವರಿಸಿದ್ದರು.

Advertisement. Scroll to continue reading.
ADVERTISEMENT
ADVERTISEMENT

ಅದರ ಪ್ರಕಾರ, ಫೆಬ್ರವರಿ 4ರ ಸಂಜೆ ತಹಶೀಲ್ದಾರರ ಜೊತೆ ಕಂದಾಯ ಅಧಿಕಾರಿಗಳು ಜಾಗ ಪರಿಶೀಲನೆಗಾಗಿ ಸ್ಥಳಕ್ಕೆ ಬಂದಿದ್ದರು. ವೈಲವಾಡ ಗ್ರಾ ಪಂ ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು ಸಹ ಸ್ಥಳದಲ್ಲಿದ್ದರು. ಅವರ ಬಳಿ ವಿನೋದ ಗಾಂವ್ಕರ್ ಅವರು ಸಮಸ್ಯೆ ಬಗ್ಗೆ ಹೇಳಿಕೊಂಡಿದ್ದು, ದಾರಿ ಸಮಸ್ಯೆ ಬಗೆಹರಿಸುವಂತೆ ವಿನಂತಿಸುತ್ತಿದ್ದರು.

Advertisement. Scroll to continue reading.

ಆಗ, ಅಲ್ಲಿಗೆ ಬಂದ ಚಂದ್ರಕಾoತ ಗಾಂವ್ಕರ ಎಂಬಾತರು ವಿನೋದ ಗಾಂವ್ಕರ್ ಅವರನ್ನು ನಿಂದಿಸಿದರು. ಅನಗತ್ಯವಾಗಿ ಬೈದರು. ಅಲ್ಲಿದ್ದವರ ಎದುರೇ ಚಪ್ಪಲಿ ತೋರಿಸಿ ವಿನೋದ ಗಾಂವ್ಕರ್ ಅವರಿಗೆ ಹೊಡೆಯಲು ಬಂದರು. ಇದರಿಂದ ಬೇಸತ್ತ ವಿನೋದ ಗಾಂವ್ಕರ್ ಅವರು ಮರುದಿನ ಕಾರವಾರ ಗ್ರಾಮೀಣ ಪೊಲೀಸ್ ಠಾಣೆಗೆ ತೆರಳಿ ಅಳಲು ತೋಡಿಕೊಂಡರು. ಅರ್ಜಿ ಸ್ವೀಕರಿಸಿದ ಪೊಲೀಸರು ವಿನೋದ ಗಾಂವ್ಕರ್ ಅವರನ್ನು ನ್ಯಾಯಾಲಯಕ್ಕೆ ಕಳುಹಿಸಿಕೊಟ್ಟರು.

ತಮಗಾದ ಅವಮಾನದ ಬಗ್ಗೆ ನ್ಯಾಯಾಧೀಶರ ಮುಂದೆ ಅಳಲು ತೋಡಿಕೊಂಡ ವಿನೋದ ಗಾಂವ್ಕರ್ ಅವರು ನ್ಯಾಯಾಲಯದ ಅನುಮತಿಪಡೆದು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದರು. ಪೊಲೀಸರು ಇದೀಗ ಚಂದ್ರಕಾoತ ಗಾಂವ್ಕರ ವಿರುದ್ಧ ತನಿಖೆ ನಡೆಸುತ್ತಿದ್ದಾರೆ.

ShareSendTweetShare
ADVERTISEMENT
Previous Post

ಒಂದು ಲಕ್ಷದ ಸಾಲಕ್ಕೆ 12 ಲಕ್ಷ ರೂ ಬಡ್ಡಿ: ಆದರೂ ಅಸಲು ಇನ್ನೂ ಬಾಕಿ!

Next Post

ರೈಲ್ವೆ ಪ್ರಯಾಣಿಕನ ಬ್ಯಾಗ್ ಸುಲಿಗೆ

Next Post

ರೈಲ್ವೆ ಪ್ರಯಾಣಿಕನ ಬ್ಯಾಗ್ ಸುಲಿಗೆ

ಸಂಬoಧಿಕರ ನಡುವೆ ಜಾಗದ ಕಲಹ: ಮಹಿಳೆಗೆ ಕತ್ತಿ ಬೀಸಿದವನಿಗೆ 10 ವರ್ಷ ಜೈಲು!

ಉತ್ತರ ಕನ್ನಡ | ಗ್ಯಾರಂಟಿ ಹಣ ಬೇಡವೆಂದು ಬರೆದ ಗೃಹಲಕ್ಷ್ಮಿಯರು!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.