6
  • Latest

ರೈಲ್ವೆ ಪ್ರಯಾಣಿಕನ ಬ್ಯಾಗ್ ಸುಲಿಗೆ

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Tuesday, March 31, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ರೈಲ್ವೆ ಪ್ರಯಾಣಿಕನ ಬ್ಯಾಗ್ ಸುಲಿಗೆ

AchyutKumar by AchyutKumar
in ದೇಶ - ವಿದೇಶ
advt advt advt
ADVERTISEMENT

ಮತ್ಸ್ಯಗಂಧ ಎಕ್ಸಪ್ರೆಸ್ ರೈಲಿನಲ್ಲಿ ಸಂಚರಿಸುತ್ತಿದ್ದ ನರೇಂದ್ರ ಮಂಡೋನ್ ಅವರ ಬ್ಯಾಗನ್ನು ಕಳ್ಳರು ಅಪಹರಿಸಿದ್ದಾರೆ. ಈ ಬಗ್ಗೆ ಅವರು ರೈಲ್ವೆ ಪೊಲೀಸರಿಗೆ ನೀಡಿದ ದೂರು ತನಿಖೆಗಾಗಿ ಹೊನ್ನಾರ ಪೊಲೀಸರಿಗೆ ವರ್ಗವಾಗಿದೆ.

ಮುಂಬೈಯ ನರೇಂದ್ರ ಮಂಡೋನ್ ಅವರು 2024ರ ಡಿಸೆಂಬರ್ 23ರಂದು ಮತ್ಸ್ಯಗಂಧ ಎಕ್ಸಪ್ರೆಸ್ ರೈಲಿನಲ್ಲಿ ಹೋಗುತ್ತಿದ್ದರು. ಸಂಜೆ 5.17ರ ಆಸುಪಾಸಿಗೆ ಅವರು ಹೊನ್ನಾವರ ತಲುಪಿದ್ದು, ಆಗ ಕಳ್ಳರು ಅವರ ಬ್ಯಾಗ್ ಅಪಹರಿಸಿದರು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಅದರಲ್ಲಿ ನರೇಂದ್ರ ಮಂಡೋನ್ ಅವರ ಆಧಾರ್ ಕಾರ್ಡ, ಡೆಬಿಟ್ ಕಾರ್ಡ, ಲಾಪ್‌ಟಾಪ್, ಎಲೆಕ್ಷನ್ ಕಾರ್ಡಗಳಿದ್ದವು. ಒಟ್ಟು 20 ಸಾವಿರ ರೂ ಮೌಲ್ಯದ ಸಾಮಗ್ರಿ ಕಳ್ಳತನವಾದ ಬಗ್ಗೆ ಅವರು ರೈಲ್ವೇ ಪೊಲೀಸರಿಗೆ ದೂರು ನೀಡಿದ್ದರು. ಆ ದೂರು ಇದೀಗ ಹೊನ್ನಾವರ ಪೊಲೀಸರಿಗೆ ವರ್ಗಾವಣೆಯಾಗಿದೆ.

ShareSendTweetShare
ADVERTISEMENT
Previous Post

ಹಳ್ಳಿ ಊರಿಗೆ ದಾರಿ ಸಮಸ್ಯೆ: ಪರಿಶೀಲನೆಗೆ ಬಂದವರ ಮುಂದೆ ಚಪ್ಪಲಿ ತೋರಿಸಿದವನ ವಿರುದ್ಧ ದೂರು!

Next Post

ಸಂಬoಧಿಕರ ನಡುವೆ ಜಾಗದ ಕಲಹ: ಮಹಿಳೆಗೆ ಕತ್ತಿ ಬೀಸಿದವನಿಗೆ 10 ವರ್ಷ ಜೈಲು!

Next Post

ಸಂಬoಧಿಕರ ನಡುವೆ ಜಾಗದ ಕಲಹ: ಮಹಿಳೆಗೆ ಕತ್ತಿ ಬೀಸಿದವನಿಗೆ 10 ವರ್ಷ ಜೈಲು!

ಉತ್ತರ ಕನ್ನಡ | ಗ್ಯಾರಂಟಿ ಹಣ ಬೇಡವೆಂದು ಬರೆದ ಗೃಹಲಕ್ಷ್ಮಿಯರು!

ಉಗ್ರ ಹೋರಾಟ | ನ್ಯಾಯಕ್ಕಾಗಿ ಹೈಕೋರ್ಟ್ ಮೊರೆ ಹೋದ ಅನಂತ ಹೆಗಡೆ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.