6
  • Latest

ಸಿದ್ದುಗೆ ಬಿಸಿತುಪ್ಪವಾದ ಇಂಧನ ದರ ಏರಿಕೆ: ಎಲ್ಲಡೆ ಪ್ರತಿಭಟನೆ

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Tuesday, March 31, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜಕೀಯ

ಸಿದ್ದುಗೆ ಬಿಸಿತುಪ್ಪವಾದ ಇಂಧನ ದರ ಏರಿಕೆ: ಎಲ್ಲಡೆ ಪ್ರತಿಭಟನೆ

AchyutKumar by AchyutKumar
in ರಾಜಕೀಯ
advt advt advt
ADVERTISEMENT

ಕುಮಟಾ: ರಾಜ್ಯ ಸರ್ಕಾರ ಇಂಧನ ಬೆಲೆ ಏರಿಸಿರುವುದನ್ನು ವಿರೋಧಿಸಿ ಗಿಬ್ ಸರ್ಕಲ್’ನಲ್ಲಿ ಬಿಜೆಪಿಯವರು ಪ್ರತಿಭಟಿಸಿದರು. ಇದಕ್ಕೆ ವಿವಿಧ ಸಂಘಟನೆಯವರು ಕೈ ಜೋಡಿಸಿದರು.
ಮಂಡಳ ಅಧ್ಯಕ್ಷ ಜಿ ಐ ಹೆಗಡೆ ಮಾತನಾಡಿ `ಕಾಂಗ್ರೆಸ್ ಸರ್ಕಾರ ಜನರ ಜೀವನದ ಜೊತೆ ಆಟವಾಡುತ್ತಿದೆ. ಉಚಿತ ಹೆಸರಿನಲ್ಲಿ ಕಾಂಗ್ರೆಸಿಗರು ಲೂಟಿ ಹೊಡೆಯುತ್ತಿದ್ದಾರೆ. ಮಹಿಳೆಯರಿಗೆ ಹಣ, ನಿರುದ್ಯೋಗಿಗಳಿಗೆ ಭತ್ಯೆ, ಉಚಿತ ವಿದ್ಯುತ್ ವಿಷಯದಲ್ಲಿ ಸಹ ಜನರಿಗೆ ಅನ್ಯಾಯವಾಗಿದೆ’ ಎಂದು ಆರೋಪಿಸಿದರು.
ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ವೆಂಕಟೇಶ ನಾಯಕ ಮಾತನಾಡಿ `ಕೇಂದ್ರ ಸರ್ಕಾರ ಇಂದನ ಬೆಲೆ ಕಡಿಮೆ ಮಾಡಿದ್ದರೂ ರಾಜ್ಯ ಸರ್ಕಾರ ಮತ್ತೆ 3 ರೂ ಏರಿಸಿದೆ. ಇದರಿಂದ ಪ್ರತಿ ಸಾಮಗ್ರಿ ಬೆಲೆ ಏರಿಕೆಯಾಗಲಿದ್ದು, ಇದಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೊಣೆ’ ಎಂದು ದೂರಿದರು.
ಪ್ರತಿಭಟನೆಯಲ್ಲಿ ಮಂಡಳ ಕಾಯ9ದಶಿ9 ಗಣೇಶ ಪಂಡಿತ, ವಿನಾಯಕ ನಾಯ್ಕ, ಜಿಲ್ಲಾ ಪ್ರಮುಖ ಅಶೋಕ ಪ್ರಭು, ವಿವಿಧ ಮೊಚಾ9ದ ಪದಾಧಿಕಾರಿಗಳಾದ ವಿಶ್ವನಾಥ ನಾಯ್ಕ, ಶ್ರೀಧರ ಗೌಡ, ಮೋಹಿನಿ ಗೌಡ, ದೀಪಾ ಹಿಣಿ, ಅನುರಾಧಾ ಭಟ್,ಪವನ ಶೆಟ್ಟಿ, ಮಂಜುಳಾ ಮುಕ್ರಿ, ವಿನಾಯಕ ಭಟ್, ಮಂಜುನಾಥ ಪಟಗಾರ. ಎಮ್ ಎಮ್ ಹೆಗಡೆ ಇತರರು ಇದ್ದರು.

ADVERTISEMENT
ADVERTISEMENT
Advertisement. Scroll to continue reading.
Advertisement. Scroll to continue reading.
ShareSendTweetShare
ADVERTISEMENT
Previous Post

ಬಿಜೆಪಿಗರಿಗೆ ಟೀಕಿಸುವುದೇ ಕೆಲಸ: ಪ್ರಸನ್ನ ಶೆಟ್ಟಿ ಕಿಡಿ

Next Post

ಬಸ್ ನಿಲ್ದಾಣದಲ್ಲಿ ಕಳ್ಳರ ಕಾಟ: ರೈತನ ಬೈಕನ್ನು ಬಿಡದ ಚೋರರು

Next Post

ಬಸ್ ನಿಲ್ದಾಣದಲ್ಲಿ ಕಳ್ಳರ ಕಾಟ: ರೈತನ ಬೈಕನ್ನು ಬಿಡದ ಚೋರರು

ನಾಗರಕಟ್ಟೆ ಕಾಡಿನಲ್ಲಿದ್ದ `ಎಲೆ'ಮಾನವರ ಸೆರೆ

ಜೂ 23ಕ್ಕೆ ರಾಮಾಯಣ ಕಾವ್ಯ ಕುರಿತು ಸಂವಾದ

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.