6
  • Latest

ಉಗ್ರ ಹೋರಾಟ | ನ್ಯಾಯಕ್ಕಾಗಿ ಹೈಕೋರ್ಟ್ ಮೊರೆ ಹೋದ ಅನಂತ ಹೆಗಡೆ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜಕೀಯ

ಉಗ್ರ ಹೋರಾಟ | ನ್ಯಾಯಕ್ಕಾಗಿ ಹೈಕೋರ್ಟ್ ಮೊರೆ ಹೋದ ಅನಂತ ಹೆಗಡೆ!

AchyutKumar by AchyutKumar
February 7, 2025
in ರಾಜಕೀಯ
advt advt advt
ADVERTISEMENT

ಶಿರಸಿ ಶಾಸಕ ಭೀಮಣ್ಣ ನಾಯ್ಕ ಅವರನ್ನು ನಿಂದಿಸಿದ ಕಾರಣ ಬಿಜೆಪಿ ಮುಖಂಡ ಅನಂತಮೂರ್ತಿ ಹೆಗಡೆ ವಿರುದ್ಧ ಶಿರಸಿ ನಗರಸಭೆ ಸದಸ್ಯ ಪ್ರದೀಪ ಶೆಟ್ಟಿ ಪೊಲೀಸ್ ಪ್ರಕರಣ ದಾಖಲಿಸಿದ್ದು, ಈ ಪ್ರಕರಣಕ್ಕೆ ಶುಕ್ರವಾರ ಧಾರವಾಡದ ಉಚ್ಚ ನ್ಯಾಯಾಲಯ ತಡೆಯಾಜ್ಞೆ ನೀಡಿದೆ.

ಹೈಟೆಕ್ ಆಸ್ಪತ್ರೆಯ ವೈದ್ಯಕೀಯ ಉಪಕರಣ ಖರೀದಿ ವಿಷಯದಲ್ಲಿನ ಗೊಂದಲದ ಬಗ್ಗೆ ಈಚೆಗೆ ಅನಂತಮೂರ್ತಿ ಹೆಗಡೆ ಸುದ್ದಿಗೋಷ್ಠಿ ನಡೆಸಿದ್ದರು. ಈ ವೇಳೆ `ಶಾಸಕ ಭೀಮಣ್ಣ ನಾಯ್ಕ ಅವರಿಗೆ ಸುಳ್ಳುಗಳ ಸರದಾರ ಪ್ರಶಸ್ತಿ ಕೊಡಬೇಕು’ ಎಂದು ಹೇಳಿದ್ದರು. ಅವರ ಈ ಹೇಳಿಕೆ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶವ್ಯಕ್ತಪಡಿಸಿ ಪ್ರತಿಭಟಿಸಿದ್ದರು.

Advertisement. Scroll to continue reading.
ADVERTISEMENT
ADVERTISEMENT

ಬಿಜೆಪಿ, ಅನಂತಮೂರ್ತಿ ಹೆಗಡೆ ಅವರ ಬೆಂಬಲಕ್ಕೆ ನಿಂತಿದ್ದು, ಬಿಜೆಪಿ ನಾಯಕರು ಅನಂತಮೂರ್ತಿ ಹೆಗಡೆ ಅವರನ್ನು ಸಮರ್ಥಿಸಿಕೊಂಡಿದ್ದರು. `ನನ್ನ ಹೇಳಿಕೆಯನ್ನು ತಿರುಚಲಾಗಿದೆ’ ಎಂದು ಸ್ವತಃ ಅನಂತಮೂರ್ತಿ ಹೆಗಡೆ ಅವರೇ ಹೇಳಿದ್ದರೂ ಅದನ್ನು ಕಾಂಗ್ರೆಸ್ಸಿಗರು ಒಪ್ಪಿರಲಿಲ್ಲ. ಪೊಲೀಸ್ ಠಾಣೆಗೆ ತೆರಳಿ ಅನಂತಮೂರ್ತಿ ಹೆಗಡೆ ವಿರುದ್ಧ ಪ್ರಕರಣ ದಾಖಲಿಸಿದ್ದರು. ಈ ಹಿನ್ನಲೆ ಹೈಟೆಕ್ ಆಸ್ಪತ್ರೆ ಹೋರಾಟದ ವಿಷಯ ರಾಜಕೀಯ ಹೇಳಿಕೆಗಳ ಮೂಲಕ ದಾರಿ ತಪ್ಪುವ ಸಾಧ್ಯತೆ ಹೆಚ್ಚಿತ್ತು.

Advertisement. Scroll to continue reading.

ತಮ್ಮ ಮೇಲೆ ಪ್ರಕರಣ ದಾಖಲಿಸಿದನ್ನು ಅನಂತಮೂರ್ತಿ ಹೆಗಡೆ ಹೈಕೋರ್ಟಿನಲ್ಲಿ ಪ್ರಶ್ನಿಸಿದ್ದರು. ವಕೀಲ ಸೌರಭ ಹೆಗಡೆ ಅನಂತಮೂರ್ತಿ ಹೆಗಡೆ ಅವರ ನಡೆಯನ್ನು ನ್ಯಾಯಾಲಯದ ಮುಂದೆ ಸಮರ್ಥಿಸಿಕೊಂಡರು. ವಾದ ಆಲಿಸಿದ ನ್ಯಾಯಾಧೀಶರು ಇದೀಗ ಈ ಪ್ರಕರಣದ ತನಿಖೆಗೆ ಮಧ್ಯಂತರ ತಡೆ ನೀಡಿದ್ದಾರೆ.

`ಅಧಿಕಾರ ದುರುಪಯೋಗ, ದ್ವೇಷ ರಾಜಕಾರಣದಿಂದ ನ್ಯಾಯ ಗೆಲ್ಲಲು ಸಾಧ್ಯವಿಲ್ಲ’ ಎಂದು ಅನಂತಮೂರ್ತಿ ಹೆಗಡೆ ಪ್ರತಿಕ್ರಿಯಿಸಿದ್ದಾರೆ.

ShareSendTweetShare
ADVERTISEMENT
Previous Post

ಉತ್ತರ ಕನ್ನಡ | ಗ್ಯಾರಂಟಿ ಹಣ ಬೇಡವೆಂದು ಬರೆದ ಗೃಹಲಕ್ಷ್ಮಿಯರು!

Next Post

ಗತಿ ಕಾಣಿಸುತ್ತೇನೆ ಎಂದವನಿಗೆ ಗತಿ ಕಾಣಿಸಿದ ಬಿಜೆಪಿಗ!

Next Post

ಗತಿ ಕಾಣಿಸುತ್ತೇನೆ ಎಂದವನಿಗೆ ಗತಿ ಕಾಣಿಸಿದ ಬಿಜೆಪಿಗ!

ಪ್ರಯಾಣಿಕರನ್ನು ಬೆದರಿಸುತ್ತಿದ್ದ ದರೋಡೆಕೋರರ ಸೆರೆ

Gambling in the name of Friends Club: 17 people sentenced to prison!

ಅಂದರ್-ಬಾಹರ್ ಆಡುತ್ತಿದ್ದವರು ಅಂದರ್!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.