6
  • Latest

ಗತಿ ಕಾಣಿಸುತ್ತೇನೆ ಎಂದವನಿಗೆ ಗತಿ ಕಾಣಿಸಿದ ಬಿಜೆಪಿಗ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಗತಿ ಕಾಣಿಸುತ್ತೇನೆ ಎಂದವನಿಗೆ ಗತಿ ಕಾಣಿಸಿದ ಬಿಜೆಪಿಗ!

AchyutKumar by AchyutKumar
February 7, 2025
in ಸ್ಥಳೀಯ
advt advt advt
ADVERTISEMENT

`ನಿನಗೆ ಒಂದು ಗತಿ ಕಾಣಿಸುತ್ತೇನೆ’ ಎಂದು ಬೆದರಿಕೆ ಒಡ್ಡಿದ ಇಬ್ಬರ ವಿರುದ್ಧ ನ್ಯಾಯಾಲಯದ ಮೊರೆ ಹೋಗಿ ಪೊಲೀಸ್ ಪ್ರಕರಣ ದಾಖಲಿಸುವ ಮೂಲಕ ಬಿಜೆಪಿ ಮುಖಂಡರೊಬ್ಬರು ಎದುರಾಳಿಗೆ ಬಿಸಿ ಮುಟ್ಟಿಸಿದ್ದಾರೆ.

ಕಾರವಾರದ ಸೋನಾರವಾಡದ ವಿವೇಕಾನಂದ ಬಾಯ್ಕೇರಿಕರ್ (72) ಅವರು ದೀಪಕ ಅಣ್ವೇಕರ್ ಹಾಗೂ ಅವರ ಕೆಲಸಗಾರ ರವಿ ವಿರುದ್ಧ ದೂರು ನೀಡಿದ್ದಾರೆ. ವಿವೇಕಾನಂದ ಬಾಯ್ಕೇರಿಕರ್ ಹಾಗೂ ದೀಪಕ ಅಣ್ವೇಕರ್ ಅವರ ನಡುವೆ ಭೂಮಿ ವಿಷಯವಾಗಿ ವಾಗ್ವಾದ ನಡೆದಿದ್ದು, ಅದು ಹೊಡೆದಾಟದ ಸ್ವರೂಪ ಪಡೆದಿದೆ.

Advertisement. Scroll to continue reading.
ADVERTISEMENT
ADVERTISEMENT

ಫೆ 1ರಂದು ಮಹಾಸತಿ ಕಲ್ಯಾಣ ಮಂಟಪದ ಮ್ಯಾನೇಜರ್ ಸಾಯಿನಾಥ ಅವರ ಜೊತೆ ಸೇರಿ ಕಲ್ಯಾಣ ಮಂಟಪದ ಹಿಂದಿರುವ ಸ್ವಂತ ಭೂಮಿಗೆ ವಿವೇಕಾನಂದ ಬಾಯ್ಕೇರಿಕರ್ ಬೇಲಿ ಅಳವಡಿಸುತ್ತಿದ್ದರು. ಆಗ ಅಲ್ಲಿಗೆ ಬಂದ ದೀಪಕ ಅಣ್ವೇಕರ್ ಹಾಗೂ ಅವರ ಕೆಲಸಗಾರ ರವಿ ಜಗಳ ತೆಗೆದರು. ಈ ಇಬ್ಬರು ಸೇರಿ ವಿವೇಕಾನಂದ ಬಾಯ್ಕೇರಿಕರ್ ಅವರನ್ನು ನಿಂದಿಸಿ ದೂಡಿದರು. ಅವರು ನೆಲಕ್ಕೆ ಬೀಳಿಸಿ ಗಾಯವಾಗುವಂತೆ ಮಾಡಿದರು.

Advertisement. Scroll to continue reading.

ಈ ವಿಷಯವಾಗಿ ವಿವೇಕಾನಂದ ಬಾಯ್ಕೇರಿಕರ್ ಅವರು ಪೊಲೀಸರಿಗೆ ದೂರಿದ್ದರು. ಆದರೆ, ಪೊಲೀಸರು ಪ್ರಕರಣ ದಾಖಲಿಸಿಕೊಂಡಿರಲಿಲ್ಲ. ನ್ಯಾಯಾಲಯದಿಂದ ಅನುಮತಿ ತರುವಂತೆ ಸಲಹೆ ನೀಡಿದ್ದರು. ಅದರ ಪ್ರಕಾರ ನ್ಯಾಯಾಲಯದ ಮೊರೆ ಹೋಗಿ ಅವರು ಪೊಲೀಸ್ ಪ್ರಕರಣ ದಾಖಲಿಸಿದ್ದಾರೆ. ವಿವೇಕಾನಂದ ಬಾಯ್ಕೇರಿಕರ್ ಅವರು ಬಿಜೆಪಿ ನಾಯಕರಾಗಿದ್ದು, ಈಚೆಗೆ ಸಕ್ರೀಯ ರಾಜಕಾರಣದಿಂದ ದೂರವುಳಿದಿದ್ದಾರೆ.

ShareSendTweetShare
ADVERTISEMENT
Previous Post

ಉಗ್ರ ಹೋರಾಟ | ನ್ಯಾಯಕ್ಕಾಗಿ ಹೈಕೋರ್ಟ್ ಮೊರೆ ಹೋದ ಅನಂತ ಹೆಗಡೆ!

Next Post

ಪ್ರಯಾಣಿಕರನ್ನು ಬೆದರಿಸುತ್ತಿದ್ದ ದರೋಡೆಕೋರರ ಸೆರೆ

Next Post

ಪ್ರಯಾಣಿಕರನ್ನು ಬೆದರಿಸುತ್ತಿದ್ದ ದರೋಡೆಕೋರರ ಸೆರೆ

Gambling in the name of Friends Club: 17 people sentenced to prison!

ಅಂದರ್-ಬಾಹರ್ ಆಡುತ್ತಿದ್ದವರು ಅಂದರ್!

ಸರಾಯಿ ಸಾಗಾಟವೇ ಈತನ ವೃತ್ತಿ: ಅಮಾನತಾದರೂ ಬುದ್ದಿ ಕಲಿಯದ ಪೊಲೀಸಪ್ಪ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.