6
  • Latest
Gambling in the name of Friends Club: 17 people sentenced to prison!

ಅಂದರ್ ಬಾಹರ್ ಆಡುತ್ತಿದ್ದ ಕೃಷಿಕರ ವಿರುದ್ಧ ಕಠಿಣ ಕ್ರಮ

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Sunday, July 5, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅಂದರ್ ಬಾಹರ್ ಆಡುತ್ತಿದ್ದ ಕೃಷಿಕರ ವಿರುದ್ಧ ಕಠಿಣ ಕ್ರಮ

AchyutKumar by AchyutKumar
in ಸ್ಥಳೀಯ
Gambling in the name of Friends Club: 17 people sentenced to prison!

ಕೃಷಿ ಕೆಲಸ ಮುಗಿಸಿ ಕಾಡಂಚಿನ ಪ್ರದೇಶಕ್ಕೆ ತೆರಳಿ ಅಂದರ್ ಬಾಹರ್ ಆಡುತ್ತಿದ್ದ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪೊಲೀಸರನ್ನು ಕಂಡ ತಮ್ಮ ತಪ್ಪನ್ನು ಒಪ್ಪಿಕೊಂಡು ಅಲ್ಲಿಯೇ ನಾಲ್ವರು ಶರಣಾಗಿದ್ದಾರೆ.

ಸಿದ್ದಾಪುರದ ಬಿಳಗಿ ಬಳಿಯ ಕಟ್ಟಿಕೈ ಸೇತುವೆ ಸಮೀಪದ ಕಾಡಿನಲ್ಲಿ ಅದೇ ಊರಿನ ನಾಲ್ವರು ಇಸ್ಪೀಟ್ ಆಡುತ್ತಿದ್ದರು. ಬಿಳಗಿ ಕಟ್ಟಿಕೈ ವೆಂಕಟ್ರಮಣ ಗೌಡ, ಮಾದೇವ ಗೌಡ, ಗೋಳಗೋಡ ಬಸವರಾಜ ಗೌಡ ಹಾಗೂ ಕುರವಂತೆಯ ಅಣ್ಣಪ್ಪ ನಾಯ್ಕ ಅಲ್ಲಿ ಪ್ಲಾಸ್ಟಿಕ್ ಚೀಲ ಹಾಸಿಕೊಂಡು ಕೂತಿದ್ದರು.

ರಾತ್ರಿ ಮೊಂಬತ್ತಿ ಬೆಳಕಿನಲ್ಲಿ ಅವರು ಇಸ್ಪಿಟ್ ಎಲೆಗಳನ್ನು ಹರಡಿಕೊಂಡಿದ್ದು, 1600ರೂ ಹಣವನ್ನು ಅಲ್ಲಿ ಪಂಥವಾಗಿ ಕಟ್ಟಿದ್ದರು. ಸಿದ್ದಾಪುರ ಪೊಲೀಸ್ ನಿರೀಕ್ಷಕ ಜೆಬಿ ಸೀತಾರಾಮ ಅವರು ಅಲ್ಲಿ ದಾಳಿ ನಡೆಸಿದರು. ಆಗ ಎಸ್ಪಿಟ್ ಎಲೆಗಳ ಜೊತೆ ಈ ನಾಲ್ವರು ಸಿಕ್ಕಿ ಬಿದ್ದರು. ಹೀಗಾಗಿ ಅವರ ವಿರುದ್ಧ ಪ್ರಕರಣ ದಾಖಲಿಸಿದರು.

 

ShareSendTweetShare
Previous Post

ಅತ್ತೆ-ಸೊಸೆ ಬಾಂಧವ್ಯ ವೃದ್ಧಿಸಿದ ಗ್ಯಾರಂಟಿ ಉಡುಗರೆ!

Next Post

ಅಕ್ಕಪಕ್ಕದವರ ಜೊತೆ ಕಿರಿಕ್: ಗುತ್ತಿಗೆದಾರನ ಮೊಬೈಲ್ ಪುಡಿ ಪುಡಿ!

Next Post

ಅಕ್ಕಪಕ್ಕದವರ ಜೊತೆ ಕಿರಿಕ್: ಗುತ್ತಿಗೆದಾರನ ಮೊಬೈಲ್ ಪುಡಿ ಪುಡಿ!

ಕಳ್ಳರ ಕಾಟ: ಕಿರಾಣಿ ಅಂಗಡಿಗೆ ಕನ್ನ!

ಅಡಿಕೆ ಕಳ್ಳ ಅರೆಸ್ಟ್!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.