6
  • Latest

ನಿರಾಶ್ರಿತ ಜಿಲ್ಲೆ ಜನರಿಗೆ ಇಲ್ಲ ಭೂಮಿ ಹಕ್ಕು!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ನಿರಾಶ್ರಿತ ಜಿಲ್ಲೆ ಜನರಿಗೆ ಇಲ್ಲ ಭೂಮಿ ಹಕ್ಕು!

AchyutKumar by AchyutKumar
in ಸ್ಥಳೀಯ

ಐದು ಜಲ ವಿದ್ಯುತ್ ಯೋಜನೆ, ಕೈಗಾ ಅಣುಸ್ಥಾವರ, ಸೀಬರ್ಡ ನೌಕಾನೆಲೆ, ರೈಲ್ವೆ ಯೋಜನೆ, ಪ್ರಾಯೋಜಿತ ವಿಮಾನ ನಿಲ್ದಾಣ, ಸಿ ಆರ್ ಜಡ್, ಅಭಿಯಾರಣ್ಯ, ಹುಲಿ ಸಂರಕ್ಷಣಾ ವಲಯ ಸೇರಿ ಹಲವು ರಾಷ್ಟ್ರೀಯ ಯೋಜನೆಗಳಿಂದ ಭೂಮಿ ಕಳೆದುಕೊಂಡ ಉತ್ತರ ಕನ್ನಡ ಜಿಲ್ಲೆಯ ಜನರಿಗೆ ಇನ್ನೊಂದು ಆಘಾತ ಕಾದಿದೆ. ನಿರಾಶ್ರಿತರ ಜಿಲ್ಲೆ ಎಂದು ಹಣೆಪಟ್ಟಿ ಹೊಂದಿರುವ ಉತ್ತರ ಕನ್ನಡ ಜಿಲ್ಲೆಯಲ್ಲಿ ಇನ್ನೂ 1,58,613 ಕುಟುಂಬದವರು ಭೂಮಿ ಹಕ್ಕಿನಿಂದ ವಂಚಿತರಾಗುವ ಭೀತಿ ಎದುರಿಸುತ್ತಿದ್ದಾರೆ!

ADVERTISEMENT

ವಿವಿಧ ಯೋಜನೆಗೆ ತ್ಯಾಗ ಮಾಡಿದ ಉತ್ತರ ಕನ್ನಡ ಜಿಲ್ಲೆಯಲ್ಲಿ ಕಂದಾಯ ಮತ್ತು ಅರಣ್ಯ ಭೂಮಿಯಲ್ಲಿನ ವಾಸ್ತವ್ಯ ಮತ್ತು ಸಾಗುವಳಿದಾರರ ಸಮಸ್ಯೆಯ ಬಗ್ಗೆ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ಧ್ವನಿ ಎತ್ತಿದ್ದಾರೆ. ಫೆ 8ರಂದು ಹೊನ್ನಾವರ ತಾಲೂಕಿನ ನಾಮಧಾರಿ ಸಂಭಾಗಣ ಮಂಟಪದಲ್ಲಿ ಸಂವಾದ ನಡೆಸಿದ ಅವರು ಈ ಕುರಿತಾದ ದಾಖಲೆಗಳನ್ನು ಪ್ರದರ್ಶಿಸಿದರು.

`ಅರಣ್ಯ ಮತ್ತು ಕಂದಾಯ ಜಮೀನಿನಲ್ಲಿ ವಾಸ್ತವ್ಯ ಮತ್ತು ಸಾಗುವಳಿಗಾಗಿ ಅವಂಲಬಿತರಾಗಿರುವ ಒಂದುವರೆ ಲಕ್ಷಕ್ಕೂ ಮಿಕ್ಕಿ ಕುಟುಂಬಗಳು ಭೂಮಿ ಮಂಜೂರಿಗಾಗಿ ಅಲೆದಾಡುತ್ತಿದ್ದಾರೆ. ಕಾನೂನು ಕುಣಕೆಯೊಳಗೆ ಸಿಕ್ಕ ಅವರು ನಿರಾಶ್ರೀತರಾಗುವ ಭೀತಿ ಎದುರುಸುತ್ತಿರುವುದು ವಿಷಾಧಕರ’ ಎಂದು ರವೀಂದ್ರ ನಾಯ್ಕ ಹೇಳಿದ್ದಾರೆ. `ಕಂದಾಯದ ವಿವಿಧ ಕಾನನೂನಿನಲ್ಲಿ ವಸತಿ ಮತ್ತು ಸಾಗುವಳಿಗಾಗಿ ನಗರ ಮತ್ತು ಗ್ರಾಮೀಣ ಭಾಗದಿಂದ ಒಟ್ಟು 73,725 ಅರ್ಜಿಗಳು ತಿರಸ್ಕಾರವಾಗಿದೆ. ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ 85819 ಅರ್ಜಿಗಳಲ್ಲಿ 2,852 ಅರ್ಜಿಗಳಿಗೆ ಮಾತ್ರ ಮಾನ್ಯತೆ ದೊರಕಿದೆ’ ಎಂಬ ಮಾಹಿತಿಯನ್ನು ಅವರು ಬಿಚ್ಚಿಟ್ಟರು.

Advertisement. Scroll to continue reading.

ಈ ಅಂಕಿ ಅಂಶಗಳನ್ನು ನೋಡಿ ಅಲ್ಲಿದ್ದ ಮಹೇಶ ನಾಯ್ಕ ಕಾನಕ್ಕಿ, ಸುರೇಶ ಮೇಸ್ತಾ, ರಾಮ ಮರಾಠಿ, ಗಿರೀಶ ನಾಯ್ಕ ಚಿತ್ತಾರ, ವಿನೋದ ನಾಯ್ಕ, ದಾವುದ್, ರಫೀಕ ಪ್ರಭಾತನಗರ, ಜನಾರ್ಧನ ನಾಯ್ಕ, ಗಣೇಶ ನಾಯ್ಕ, ಮಾರುತಿ ಆರ್ ನಾಯ್ಕ ಅಚ್ಚರಿಗೆ ಒಳಗಾದರು.

Advertisement. Scroll to continue reading.
Previous Post

ಅಡಿಕೆ ಕಳ್ಳ ಅರೆಸ್ಟ್!

Next Post

ಶಿರಸಿ | ಆಸ್ಪತ್ರೆ ಫೋನು ರಿಂಗಣಿಸಿದ ಪ್ರಧಾನಿ ಮೋದಿ!

Next Post

ಶಿರಸಿ | ಆಸ್ಪತ್ರೆ ಫೋನು ರಿಂಗಣಿಸಿದ ಪ್ರಧಾನಿ ಮೋದಿ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ