6
  • Latest

`ಭಗವಂತನ ಸಾನಿಧ್ಯಕ್ಕೆ ಭಾಷೆಗಿಂತ ಭಾವ ಮುಖ್ಯ’

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Sunday, July 5, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

`ಭಗವಂತನ ಸಾನಿಧ್ಯಕ್ಕೆ ಭಾಷೆಗಿಂತ ಭಾವ ಮುಖ್ಯ’

AchyutKumar by AchyutKumar
in ಸ್ಥಳೀಯ

`ನಾವು ಮಾಡುವ ಎಲ್ಲಾ ಕೆಲಸವನ್ನು ದೇವರು ನೋಡುತ್ತಿದ್ದು, ಅದೇ ಭಾವನೆ ನಮ್ಮಿಂದ ತಪ್ಪಾಗುವುದನ್ನು ತಡೆಯುತ್ತದೆ’ ಎಂದು ಶಿರಳಗಿ ಚೈತನ್ಯ ರಾಜಾರಾಮ ಕ್ಷೇತ್ರದ ಬ್ರಹ್ಮಾನಂದ ಭಾರತೀ ಸ್ವಾಮೀಜಿ ಹೇಳಿದ್ದಾರೆ.

ಶಿರಸಿಯ ಮಂಜುಗುಣಿಯಲ್ಲಿ ನಡೆಯುತ್ತಿರುವ ಉದ್ಯಾಪನಾ ಉತ್ಸವ ಪರ್ವದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು `ನಮ್ಮಲ್ಲಿ ಶ್ರದ್ಧಾ-ಭಕ್ತಿಯಿದ್ದರೆ ದೈವ ಸಾನಿಧ್ಯ ಜೊತೆಗಿರುತ್ತದೆ. ಭಕ್ತಿಗೆ ಆಧಾರವೇ ಶ್ರದ್ಧೆ. ಸತ್ಯವಾದನ್ನು ದೊರಕಿಸಿಕೊಡುವ ಮಾರ್ಗದಲ್ಲಿ ಮುಖ್ಯವಾದ ಪಾತ್ರವೇ ಶ್ರದ್ಧೆ. ದೇವರು, ಗುರುವಿನಲ್ಲಿ ಯಾವ ರೀತಿಯ ಭಾವನೆ ಮಾಡುತ್ತೆವೆಯೋ ಅದರ ಫಲ ಸಿಗುತ್ತದೆ. ಭಗವಂತನಿಗೆ ನಮ್ಮ ಭಾವ ಬೇಕು, ಭಾಷೆ ಮುಖ್ಯವಲ್ಲ’ ಎಂದು ಹೇಳಿದ್ದಾರೆ.

`ವ್ಯವಹಾರ ಅಥವಾ ಸಾಧನೆಯಲ್ಲಿ ಸಿಕ್ಕ ಸಾಧನೆ ನಾನು ಮಾಡಿದ್ದು ಎಂದುಕೊoಡರೆ ಅದೇ ದೊಡ್ಡ ಸೋಲು. ನನ್ನ ಸಾಧನೆಯ ಹಿಂದೆ ಶಕ್ತಿಯೊಂದಿದೆ ಎಂಬುದನ್ನು ಅರಿತರೆ ಸಾಧನೆಯ ದಾರಿ ಸದಾ ಮುಂದುವರಿಯುತ್ತದೆ’ ಎಂದು ವೇದಮೂರ್ತಿ ಶ್ರೀನಿವಾಸ ಭಟ್ ಮಂಜುಗುಣಿ ಅಭಿಪ್ರಾಯಪಟ್ಟರು.

ShareSendTweetShare
Previous Post

ಲಾರಿ ಮಾಲಕ ಸಂಘಕ್ಕೂ ಮಾಧವ ನಾಯಕರೇ ಅಧ್ಯಕ್ಷ!

Next Post

ಕೈಗಡ ಸಾಲ: ಖಾಲಿ ಚೆಕ್ಕು ನೀಡಿ ಹೆದರಿದ ಮಹಿಳೆ!

Next Post

ಕೈಗಡ ಸಾಲ: ಖಾಲಿ ಚೆಕ್ಕು ನೀಡಿ ಹೆದರಿದ ಮಹಿಳೆ!

ಜಗಳ ತಪ್ಪಿಸಲು ಹೋದವರಿಗೂ ಬಿತ್ತು ಬಾರೀ ಪೆಟ್ಟು!

The gold jewelry in Grandma's pillow case: Disappeared before dawn!

ಚಿನ್ನ ಕಣ್ಮರೆ: ಭೂಪತಿ ಮಾಡಿದ ಕಿತಾಪತಿ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.