6
  • Latest
The gold jewelry in Grandma's pillow case: Disappeared before dawn!

ಚಿನ್ನ ಕಣ್ಮರೆ: ಭೂಪತಿ ಮಾಡಿದ ಕಿತಾಪತಿ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಚಿನ್ನ ಕಣ್ಮರೆ: ಭೂಪತಿ ಮಾಡಿದ ಕಿತಾಪತಿ!

AchyutKumar by AchyutKumar
in ಸ್ಥಳೀಯ
The gold jewelry in Grandma's pillow case: Disappeared before dawn!

ಬೆಲೆ ಬಾಳುವ ವಸ್ತು ಹಾಗೂ ಆಭರಣ ಧರಿಸಿ ಪ್ರದರ್ಶಿಸದಂತೆ ಪೊಲೀಸರು ಸಾಕಷ್ಟು ಎಚ್ಚರಿಕೆ ನೀಡಿದರೂ ಜನ ಜಾಗೃತರಾಗಿಲ್ಲ. ದೇವರ ದರ್ಶನದ ವೇಳೆ ಮೈಮೇಲಿದ್ದ ಚಿನ್ನ ಕಳೆದುಕೊಂಡ ಭೂಪತಿ `ಬೇರೆ ಯಾರೋ ಕದ್ದಿರಬಹುದು’ ಎಂಬ ಅನುಮಾನದ ಮೇರೆಗೆ ಇದೀಗ ಪೊಲೀಸ್ ದೂರು ನೀಡಿದ್ದಾರೆ.

ADVERTISEMENT

ಆಂದ್ರಪ್ರದೇಶದ ಭೂಪತಿ ರಾವ್ ಕಾರವಾರದ ಹಬ್ಬುವಾಡ ರಾಘವೇಂದ್ರ ಮಠದ ಬಳಿ ವಾಸವಾಗಿದ್ದಾರೆ. ಫೆ 8ರಂದು ಅವರು ತಮ್ಮ ಬಳಿಯಿದ್ದ 1.60 ಲಕ್ಷ ರೂ ಮೌಲ್ಯದ ಬ್ರೇಸ್‌ಲೈಟನ್ನು ಬಲಗೈಗೆ ಧರಿಸಿಕೊಂಡಿದ್ದರು. ಅದಾದ ನಂತರ ಹೆಂಡತಿ-ಮಕ್ಕಳ ಜೊತೆ ಗೋಕರ್ಣಕ್ಕೆ ತೆರಳಿದ್ದರು.

ಅಲ್ಲಿ-ಇಲ್ಲಿ ಸುತ್ತಾಟದ ನಂತರ ಅವರು ದೇವರ ದರ್ಶನಕ್ಕೆ ಬಂದಿದ್ದರು. ನಂದಿ ಮಂಟಪದ ಬಳಿ ನಿಂತಿರುವಾಗ ಅವರ ಕೈಯಲ್ಲಿದ್ದ ಬ್ರೇಸ್ ಲೈಟ್ ಕಾಣೆಯಾಗಿರುವುದು ಗಮನಕ್ಕೆ ಬಂದಿದೆ. ದೇವರ ಮೇಲಿದ್ದ ಭಕ್ತಿ ಬ್ರೇಸ್ ಲೈಟ್ ಕಡೆ ತಿರುಗಿದ್ದು, ಅಲ್ಲಿ ಅವರು ಅದರ ಹುಡುಕಾಟ ನಡೆಸಿದ್ದಾರೆ. ಆದರೆ, ಬ್ರೇಸ್ ಲೈಟ್ ಮಾತ್ರ ಸಿಕ್ಕಿಲ್ಲ. ಹೀಗಾಗಿ ಅಕ್ಕ-ಪಕ್ಕದಲ್ಲಿರುವ ಭಕ್ತರನ್ನು ಅವರು ಒಮ್ಮೆ ಅನುಮಾನದಿಂದ ನೋಡಿದರು.

Advertisement. Scroll to continue reading.

`20 ಗ್ರಾಂ ತೂಕದ ಬ್ರೇಸ್ ಲೈಟನ್ನು ಯಾರೋ ಅಪಹರಿಸಿದ್ದಾರೆ’ ಎಂದು ಅವರು ಮೊದಲು ಹೇಳಿದರು. ನಂತರ `ಎಲ್ಲಿಯೋ ಬಿದ್ದಿರಬಹುದು’ ಎಂದು ಸಮಾಧಾನಿಸಿಕೊಂಡರು. ಕೊನೆಗೆ ಈ ಎರಡು ಅನುಮಾನದ ಹಿನ್ನಲೆ `ಬ್ರೇಸ್ ಲೈಟ್ ಹುಡುಕಿಕೊಡಿ’ ಎಂದು ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದರು.

Advertisement. Scroll to continue reading.
Previous Post

ಜಗಳ ತಪ್ಪಿಸಲು ಹೋದವರಿಗೂ ಬಿತ್ತು ಬಾರೀ ಪೆಟ್ಟು!

Next Post

ಮಸೀದಿ ಮುಂದೆ ಮಾರಾಮಾರಿ!

Next Post

ಮಸೀದಿ ಮುಂದೆ ಮಾರಾಮಾರಿ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ