6
  • Latest

ಮೀನುಗಾರನನ್ನು ಬಲಿ ಪಡೆದ ಅಘನಾಶಿನಿ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಮೀನುಗಾರನನ್ನು ಬಲಿ ಪಡೆದ ಅಘನಾಶಿನಿ!

AchyutKumar by AchyutKumar
in ಸ್ಥಳೀಯ

ಮೀನುಗಾರಿಕೆಗೆ ತೆರಳಿದ್ದ ಬೀರಪ್ಪ ಅಂಬಿಗ ಅವರು ಕಾಲು ಜಾರಿ ಬಿದ್ದು ಸಾವನಪ್ಪಿದ್ದಾರೆ. ಅವರ ಶವ ಕಾರವಾರದ ಜಿಲ್ಲಾಸ್ಪತ್ರೆ ಶವಾಗಾರದಲ್ಲಿದ್ದು, ಪೊಲೀಸ್ ಪ್ರಕರಣ ದಾಖಲಿಸಿ ಅವರ ಮಗ ಶವ ಪಡೆದರು.

ADVERTISEMENT

ಕುಮಟಾ ತಾಲೂಕಿನ ಮಿರ್ಜಾನ್ ಬಳಿಯ ತಾರಿಬಾಗಿಲಿನ ಬೀರಪ್ಪ ಅಂಬಿಗ (65) ನಿತ್ಯ ಮೀನುಗಾರಿಕೆ ನಡೆಸುತ್ತಿದ್ದರು. ಅದರ ಪ್ರಕಾರ ಫೆ 8ರಂದು ಅವರು ಮೀನುಗಾರಿಕೆಗಾಗಿ ಅಘನಾಶಿನಿ ನದಿಗೆ ಹೋಗಿದ್ದರು.

ಈ ವೇಳೆ ಕಾಲು ಜಾರಿ ಅವರು ಬಿದ್ದಿದ್ದು, ಮುಖಕ್ಕೆ ಭಾರೀ ಪ್ರಮಾಣದಲ್ಲಿ ಕಲ್ಲು ಬಡಿಯಿತು. ಆ ನೋವಿಗೆ ಅವರು ಅಸ್ವಸ್ಥರಾದರು. ತಕ್ಷಣ ಅಲ್ಲಿದ್ದವರು ಅವರನ್ನು ಕುಮಟಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರು. ಅಲ್ಲಿನ ವೈದ್ಯರು ಕಾರವಾರ ಜಿಲ್ಲಾಸ್ಪತ್ರೆಗೆ ಕರೆದೊಯ್ಯುವಂತೆ ಸೂಚಿಸಿದರು.

Advertisement. Scroll to continue reading.

ಅದರ ಪ್ರಕಾರ ಕಾರವಾರ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯುವಾಗ ಬೀರಪ್ಪ ಅಂಬಿಗ ಅವರು ಸಾವನಪ್ಪಿದರು. ಗೋವಾದಲ್ಲಿ ಅಡುಗೆ ಕೆಲಸ ಮಾಡುವ ಬೀರಪ್ಪ ಅಂಬಿಗ ಅವರ ಮಗ ರಾಮಚಂದ್ರ ಅಂಬಿಗ ಪ್ರಕರಣ ದಾಖಲಿಸಿ ಶವ ಪಡೆದರು.

Advertisement. Scroll to continue reading.
Previous Post

ಮನೆಯಲ್ಲಿದ್ದ ಹುಡುಗಿ ಹೋಗಿದ್ದಾದರೂ ಎಲ್ಲಿ?

Next Post

ಊಟ-ತಿಂಡಿ ಬಿಟ್ಟು ಸರಾಯಿ ಕುಡಿಯುತ್ತಿದ್ದ ವ್ಯಸನಿ ಸಾವು!

Next Post

ಊಟ-ತಿಂಡಿ ಬಿಟ್ಟು ಸರಾಯಿ ಕುಡಿಯುತ್ತಿದ್ದ ವ್ಯಸನಿ ಸಾವು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ