6
  • Latest

ವೃದ್ಧನಿಗೆ ಕಾಡಿದ ನಾಲಿಗೆ ಕಾನ್ಸರ್: ನೋವು ಸಹಿಸದೇ ನೇಣಿಗೆ ಶರಣು!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Tuesday, March 31, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ವೃದ್ಧನಿಗೆ ಕಾಡಿದ ನಾಲಿಗೆ ಕಾನ್ಸರ್: ನೋವು ಸಹಿಸದೇ ನೇಣಿಗೆ ಶರಣು!

AchyutKumar by AchyutKumar
in ಸ್ಥಳೀಯ
advt advt advt
ADVERTISEMENT

ನಾಲಿಗೆ ಕಾನ್ಸರ್’ನಿಂದ ಬಳಲುತ್ತಿದ್ದ ಗಣಪತಿ ನಾಯ್ಕ ಅವರು ತಮ್ಮ 76ನೇ ವಯಸ್ಸಿನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಶಿರಸಿ ತಾಲೂಕಿನ ಉಂಚಳ್ಳಿ ಉಪಳೆಕೊಪ್ಪದಲ್ಲಿ ಗಣಪತಿ ನಾಯ್ಕ ಅವರು ವಾಸವಾಗಿದ್ದರು. ಕೃಷಿ ಕೆಲಸ ಮಾಡಿಕೊಂಡು ಅವರು ಬದುಕು ಕಟ್ಟಿಕೊಂಡಿದ್ದರು. ಈಚೆಗೆ ಅವರಿಗೆ ನಾಲಿಗೆ ಕಾನ್ಸರ್ ಆಗಿರುವುದು ಅರಿವಿಗೆ ಬಂದಿತು. ಇದಕ್ಕಾಗಿ ಅವರು ಶಸ್ತ್ರಚಿಕಿತ್ಸೆಗೆ ಸಹ ಒಳಗಾಗಿದ್ದರು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಆದರೆ, ಚಿಕಿತ್ಸೆ ನಂತರ ಗಣಪತಿ ನಾಯ್ಕ ಅವರು ಇನ್ನಷ್ಟು ಸಮಸ್ಯೆಗೆ ಸಿಲುಕಿದರು. ಅನಾರೋಗ್ಯ ವ್ಯಾಪಕ ಪ್ರಮಾಣದಲ್ಲಿ ಅವರನ್ನು ಕಾಡಿತು. ಆ ನೋವಿನಿಂದ ಹೊರಬರುವುದಕ್ಕಾಗಿ ಮದ್ಯ ಸೇವನೆ ಶುರು ಮಾಡಿದರು. ಸರಾಯಿ ಚಟ ಸಹ ವ್ಯಾಪಕವಾಗಿ ಬೆಳೆದುಕೊಂಡಿದ್ದು, ಅವರ ಕುಟುಂಬದವರಿoದಲೂ ಅದನ್ನು ಬಿಡಿಸಲು ಸಾಧ್ಯವಾಗಲಿಲ್ಲ.

ಈ ನಡುವೆ ಫೆ ಫೆ 9ರಂದು ಮನೆಯಿಂದ ಹೊರ ಹೋದ ಅವರು ಮಧ್ಯಾಹ್ನವಾದರೂ ಮನೆಗೆ ಮರಳಲಿಲ್ಲ. ಸಾಕಷ್ಟು ಹುಡುಕಾಟ ನಡೆಸಿದ ನಂತರ ಮನೆ ಹಿಂದಿನ ಕಾಡಿನಲ್ಲಿ ಅವರು ನೇಣಿಗೆ ಶರಣಾಗಿದ್ದರು. ಇದನ್ನು ನೋಡಿದ ಅವರ ಪುತ್ರ ಮಹೇಶ ನಾಯ್ಕ ನೇತಾಡುತ್ತಿದ್ದ ದೇಹವನ್ನು ಕೆಳಗಿಳಿಸಿ ಶಿರಸಿಯ ಪಿಜಿ ಆಸ್ಪತ್ರೆಗೆ ತಂದರು. ಪರೀಕ್ಷಿಸಿದ ವೈದ್ಯರು ಗಣಪತಿ ನಾಯ್ಕ ಸಾವನಪ್ಪಿರುವುದಾಗಿ ಘೋಷಿಸಿದರು.

ShareSendTweetShare
ADVERTISEMENT
Previous Post

ಗೋಗರ್ಭ ಗುಹೆಗೆ ಬೆಂಕಿ: ಉಪಟಳ ನೀಡಿದ ಸಿಗರೇಟಿನ ಕಿಡಿ!

Next Post

ನಾಯಿ ಕಾಟಕ್ಕೆ ದವಡೆ ಮುರಿದುಕೊಂಡ ಬೈಕ್ ಸವಾರ!

Next Post

ನಾಯಿ ಕಾಟಕ್ಕೆ ದವಡೆ ಮುರಿದುಕೊಂಡ ಬೈಕ್ ಸವಾರ!

ಫೆ 15ರಿಂದ ಮುಹೂರ್ತ: ಕಾನೂನು ಅರಿವಿಗಾಗಿ ಅತಿಕ್ರಮಣದಾರರ ಜಾಥಾ

PUC | ಚಕ್ಕರ್ ಹೊಡೆಯುವ ವಿದ್ಯಾರ್ಥಿ ಮನೆಗೆ ಅಧಿಕಾರಿಗಳ ದೌಡು!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.