6
  • Latest

ಫೆ 15ರಿಂದ ಮುಹೂರ್ತ: ಕಾನೂನು ಅರಿವಿಗಾಗಿ ಅತಿಕ್ರಮಣದಾರರ ಜಾಥಾ

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Sunday, July 5, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಫೆ 15ರಿಂದ ಮುಹೂರ್ತ: ಕಾನೂನು ಅರಿವಿಗಾಗಿ ಅತಿಕ್ರಮಣದಾರರ ಜಾಥಾ

AchyutKumar by AchyutKumar
in ಸ್ಥಳೀಯ

ಅರಣ್ಯ ಭೂಮಿ ಹಕ್ಕಿಗಾಗಿ ಆಗ್ರಹಿಸುತ್ತಿರುವ ಹೋರಾಟಕ್ಕೆ 33 ವರ್ಷ ಕಳೆದ ಹಿನ್ನಲೆ 33 ದಿನಗಳ ಕಾಲ ರಾಜ್ಯದ ಎಲ್ಲಡೆ ಜಾಥಾ ನಡೆಸಲು ರಾಜ್ಯ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ನಿರ್ಧರಿಸಿದೆ. ಪ್ರಮುಖ 5 ಕಾನೂನು ವಿಷಯಗಳನ್ನು ಆಧರಿಸಿ ಫೆ 15ರಿಂದ ಮುಂದಿನ 33 ದಿನಗಳವರೆಗೆ ಈ ಜಾಥಾ ನಡೆಯಲಿದೆ.

ಅರಣ್ಯ ಅತಿಕ್ರಮಣದಾರರಿಗೆ ಕಾನೂನು ಜ್ಞಾನ ಹೆಚ್ಚಿಸುವುದಕ್ಕಾಗಿ ಈ ಜಾಥಾ ಆಯೋಜಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯ 163 ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಈ ಜಾಥಾ ಸಂಚರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. `ಅರಣ್ಯ ಭೂಮಿ ಹಕ್ಕು ಕಾಯಿದೆ ಅಡಿಯಲ್ಲಿ ಅರಣ್ಯವಾಸಿಗಳ ಭೂಮಿ ಹಕ್ಕಿಗೆ ಮೂರು ತಲೆಮಾರಿನ ದಾಖಲೆ ಕೇಳಲಾಗುತ್ತಿದೆ. ಇದನ್ನು ಕೈ ಬಿಡಬೇಕು ಎನ್ನುವ ನಿಟ್ಟಿನಲ್ಲಿ ಈ ಜಾಥಾ ಆಯೋಜಿಸಲಾಗಿದೆ’ ಎಂದು ನ್ಯಾಯವಾದಿ ರವೀಂದ್ರ ನಾಯ್ಕ ಸುದ್ದಿಗಾರರಿಗೆ ಮಾಹಿತಿ ನೀಡಿದರು. ಸೋಮವಾರ ಕಾರವಾರದ ಪತ್ರಿಕಾ ಭವನದಲ್ಲಿ ಮಾತನಾಡಿದ ಅವರು ರಾಜ್ಯದ 25 ಜಿಲ್ಲೆಗಳಲ್ಲಿ 2,95,048 ಅರ್ಜಿಗಳನ್ನು ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ ಅರಣ್ಯವಾಸಿಗಳು ಸಲ್ಲಿಸಿದ್ದಾರೆ. ಅದರಲ್ಲಿ 15,798 ಅರ್ಜಿಗಳಿಗೆ ಮಾತ್ರ ಹಕ್ಕು ಪತ್ರ ಸಿಕ್ಕಿದೆ. ಪ್ರಥಮ ಹಂತದಲ್ಲಿ 1,84,358 ಅರ್ಜಿಗಳು ತಿರಸ್ಕಾರವಾಗಿದೆ’ ಎಂಬ ಮಾಹಿತಿ ನೀಡಿದರು.

ಈ ಜನ ಜಾಗೃತಿ ಜಾಥಾ ಫೆ 15ರಂದು ಹೊನ್ನಾವರದಿಂದ ಶುರುವಾಗಲಿದೆ. ನಂತರ ಹೋರಾಟದ ವಾಹಿನಿಗಳ ಮೂಲಕ ರಾಜ್ಯಾದಂತ ಸಂಚಾರಿಸಲಿದೆ. ಸಂಘಟನೆ ಪ್ರಮುಖರಾದ ಇಬ್ರಾಹಿಂ ಗೌಡಳ್ಳಿ, ಮಂಜುನಾಥ ಮರಾಠಿ, ಭೀಮಶಿ ವಾಲ್ಮೀಕಿ, ಅಮೋಸ ಸ ಈದಾ, ಪೆಂಚಲಯ್ಯ ಕೊಸಿನಪೊಗು ಇತರರು ಸುದ್ದಿಗೋಷ್ಠಿಯಲ್ಲಿದ್ದರು.

ShareSendTweetShare
Previous Post

ನಾಯಿ ಕಾಟಕ್ಕೆ ದವಡೆ ಮುರಿದುಕೊಂಡ ಬೈಕ್ ಸವಾರ!

Next Post

PUC | ಚಕ್ಕರ್ ಹೊಡೆಯುವ ವಿದ್ಯಾರ್ಥಿ ಮನೆಗೆ ಅಧಿಕಾರಿಗಳ ದೌಡು!

Next Post

PUC | ಚಕ್ಕರ್ ಹೊಡೆಯುವ ವಿದ್ಯಾರ್ಥಿ ಮನೆಗೆ ಅಧಿಕಾರಿಗಳ ದೌಡು!

ಪತ್ನಿ ಜೊತೆ ವಿರಸ: ಅಡುಗೆ ಮನೆಯಲ್ಲಿಯೇ ಅಂತ್ಯಗೊoಡ ವಿವಾಹಿತನ ಬದುಕು!

ಹಾರ್ಪಿಕ್ ಕುಡಿದರೂ 13 ದಿನ ಬದುಕಿದ ಗುತ್ತಿಗೆದಾರ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.