6
  • Latest

ಪತ್ನಿ ಜೊತೆ ವಿರಸ: ಅಡುಗೆ ಮನೆಯಲ್ಲಿಯೇ ಅಂತ್ಯಗೊoಡ ವಿವಾಹಿತನ ಬದುಕು!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Tuesday, March 31, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಪತ್ನಿ ಜೊತೆ ವಿರಸ: ಅಡುಗೆ ಮನೆಯಲ್ಲಿಯೇ ಅಂತ್ಯಗೊoಡ ವಿವಾಹಿತನ ಬದುಕು!

AchyutKumar by AchyutKumar
in ಸ್ಥಳೀಯ
advt advt advt
ADVERTISEMENT

ಕಳೆದ ಆರು ತಿಂಗಳಿನಿoದ ಪತ್ನಿ ಜೊತೆ ಮುನಿಸಿಕೊಂಡು ಮೌನವಾಗಿದ್ದ ವೆಂಕಟ್ರಮಣ ಮುಕ್ರಿ ಅಡುಗೆ ಕೋಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಶಿರಸಿ ಬೈರುಂಬೆಯಲ್ಲಿ ವೆಂಕಟ್ರಮಣ ಮುಕ್ರಿ (45) ಎಲೆಕ್ಟ್ರಿಕ್ ಕೆಲಸ ಮಾಡಿಕೊಂಡಿದ್ದರು. ದುಡುಕು ಸ್ವಭಾವದ ಅವರು ಸದಾ ಸಿಟ್ಟಿನಲ್ಲಿರುತ್ತಿದ್ದರು. ಕಳೆದ ಆರು ತಿಂಗಳ ಹಿಂದೆ ಪತ್ನಿ ಜೊತೆ ಜಗಳವಾಡಿದ್ದರು. ಅದಾದ ನಂತರ ತಮ್ಮದೇ ಮನೆಯ ಅಡುಗೆ ಕೋಣೆಯಲ್ಲಿ ಪ್ರತ್ಯೇಕವಾಗಿ ವಾಸವಾಗಿದ್ದರು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಈ ಅವಧಿಯಲ್ಲಿ ಅವರು ಕುಟುಂಬದವರ ಜೊತೆ ಬೆರೆಯುತ್ತಿರಲಿಲ್ಲ. ಪತ್ನಿ ಮೇಲಿನ ಮುನಿಸು ಕಡಿಮೆ ಆಗಿರಲಿಲ್ಲ. ಫೆ 8ರ ಸಂಜೆಯವರೆಗೂ ಅವರು ಮನೆ ಸುತ್ತ ಓಡಾಡಿಕೊಂಡಿದ್ದರು. ಫೆ 9ರಂದು ಮನೆಯಿಂದ ಹೊರ ಬಂದಿರಲಿಲ್ಲ. ಹೀಗಾಗಿ ಕುಟುಂಬದವರು ಅಡುಗೆ ಕೋಣೆಯಲ್ಲಿ ಇಣುಕಿ ನೋಡಿದಾಗ ಅಲ್ಲಿದ್ದ ಕಟ್ಟಿಗೆ ಪಕಾಸಿಗೆ ವೆಂಕಟ್ರಮಣ ಮುಕ್ರಿ ನೇತಾಡುತ್ತಿರುವುದು ಕಾಣಿಸಿತು.

ನೇರಳೆ ಬಣ್ಣದ ಶಾಲನ್ನು ಉರುಳಿಗೆ ಹಾಕಿಕೊಂಡು ಅವರು ಅಲ್ಲಿ ಸಾವನಪ್ಪಿದ್ದರು. ಶಿರಸಿ ಟಿಎಂಎಸ್’ಲಿ ಕೆಲಸ ಮಾಡುವ ವೈಷ್ಣವಿ ಮುಕ್ರಿ ಅವರು ತಂದೆಯ ಸಾವಿನ ಬಗ್ಗೆ ಪೊಲೀಸರಿಗೆ ವರದಿ ಒಪ್ಪಿಸಿದರು. ಪೊಲೀಸರು ಪ್ರಕರಣ ದಾಖಲಿಸಿಕೊಂಡರು.

ShareSendTweetShare
ADVERTISEMENT
Previous Post

PUC | ಚಕ್ಕರ್ ಹೊಡೆಯುವ ವಿದ್ಯಾರ್ಥಿ ಮನೆಗೆ ಅಧಿಕಾರಿಗಳ ದೌಡು!

Next Post

ಹಾರ್ಪಿಕ್ ಕುಡಿದರೂ 13 ದಿನ ಬದುಕಿದ ಗುತ್ತಿಗೆದಾರ!

Next Post

ಹಾರ್ಪಿಕ್ ಕುಡಿದರೂ 13 ದಿನ ಬದುಕಿದ ಗುತ್ತಿಗೆದಾರ!

ಸಾಗವಾನಿ ಕಡಿತ: ಮೂವರ ಸೆರೆ!

ಒಂದು ಗುಟ್ಟು | ರಹಸ್ಯ ಹೇಳದೇ ಸಾವನಪ್ಪಿದ ಗಣಪತಿ ಹೆಗಡೆ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.