6
  • Latest

ಸಾಗವಾನಿ ಕಡಿತ: ಮೂವರ ಸೆರೆ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Friday, February 13, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಸಾಗವಾನಿ ಕಡಿತ: ಮೂವರ ಸೆರೆ!

AchyutKumar by AchyutKumar
February 10, 2025
in ಸ್ಥಳೀಯ
advt advt advt
ADVERTISEMENT

ಸಾಗವಾನಿ ಮರ ಕಡಿದು ದಾಸ್ತಾನು ಮಾಡುತ್ತಿದ್ದ ಮರಗಳ್ಳರನ್ನು ಅರಣ್ಯ ಸಿಬ್ಬಂದಿ ಸೋಮವಾರ ವಶಕ್ಕೆ ಪಡೆದಿದ್ದಾರೆ. ಅಧಿಕಾರಿಗಳು ಬಂಧಿತರಿoದ ಸಾಗವಾನಿ ನಾಟಾಗಳನ್ನು ಸಹ ಜಪ್ತು ಮಾಡಿದ್ದಾರೆ.

ಶಿರಸಿ ತಾಲೂಕಿನ ಶಿವಳ್ಳಿ ಗ್ರಾಮದ ಅರಣ್ಯದಲ್ಲಿ ಸಾಗವಾನಿ ಮರ ಕಟಾವು ನಡೆದ ಬಗ್ಗೆ ಉಪರಣ್ಯ ಸಂರಕ್ಷಣಾಧಿಕಾರಿ ಅಜ್ಜಯ್ಯ ಅವರಿಗೆ ಮಾಹಿತಿ ಬಂದಿತ್ತು. ಈ ಹಿನ್ನಲೆ ಅವರು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎಸ್ ಎಸ್ ನಿಂಗಾಣಿ ಹಾಗೂ ವಲಯ ಅರಣ್ಯಾಧಿಕಾರಿ ಭವ್ಯಾ ನಾಯ್ಕ ಅವರನ್ನು ಸ್ಥಳಕ್ಕೆ ಕಳುಹಿಸಿದ್ದರು.

Advertisement. Scroll to continue reading.
ADVERTISEMENT
ADVERTISEMENT

ಅಲ್ಲಿ ಬೋಪನಳ್ಳಿ ಬಳಿಯ ಕುದರೆಮನೆಯ ಮಂಜುನಾಥ ಮೊಗೇರ್ (39), ಕೃಷ್ಣ ಪಟಗಾರ (33) ಹಾಗೂ ದಾಸನಕೊಪ್ಪದ ಶಾಂತಪ್ಪ ತಳವಾರ (45) ಸಿಕ್ಕಿ ಬಿದ್ದರು. ಉಪವಲಯ ಅರಣ್ಯಾಧಿಕಾರಿ ಕಾರ್ತಿಕ ನಾರ್ವೇಕರ್, ಗಸ್ತು ಅರಣ್ಯ ಪಾಲಕ ಮಲ್ಲಿಕಾರ್ಜುನ ಗುದಗಿ,ಭೋಜು ಚವ್ಹಾಣ, ಅರಣ್ಯ ಸಿಬ್ಬಂದಿ ಶ್ರೀಧರ ನಾಯ್ಕ ಹಾಗೂ ವಾಹನ ಚಾಲಕ ನವೀನ ನಾಯ್ಕ ಅವರನ್ನು ಹಿಡಿದರು.

Advertisement. Scroll to continue reading.

ಸ್ಥಳದಲ್ಲಿ ಸಿಕ್ಕ 4 ಸಾಗವಾನಿ ತುಂಡುಗಳ ಜೊತೆ ಆರೋಪಿತರನ್ನು ಅರಣ್ಯಾಧಿಕಾರಿಗಳು ವಶಕ್ಕೆ ಪಡೆದು ವರದಿ ಸಲ್ಲಿಸಿದರು.

ShareSendTweetShare
ADVERTISEMENT
Previous Post

ಹಾರ್ಪಿಕ್ ಕುಡಿದರೂ 13 ದಿನ ಬದುಕಿದ ಗುತ್ತಿಗೆದಾರ!

Next Post

ಒಂದು ಗುಟ್ಟು | ರಹಸ್ಯ ಹೇಳದೇ ಸಾವನಪ್ಪಿದ ಗಣಪತಿ ಹೆಗಡೆ!

Next Post

ಒಂದು ಗುಟ್ಟು | ರಹಸ್ಯ ಹೇಳದೇ ಸಾವನಪ್ಪಿದ ಗಣಪತಿ ಹೆಗಡೆ!

ಉತ್ತರ ಕನ್ನಡ | ಕೆಲಸಕ್ಕೆ ಹಾಜರಾಗದೇ ಪ್ರತಿಭಟಿಸಿದ ಗ್ರಾಮ ಆಡಳಿತಾಧಿಕಾರಿ!

ಮರಕ್ಕೆ ಬಡಿದ ಬಸ್ಸು: ಸಮಯ ಪ್ರಜ್ಞೆ ಮೆರೆದ ಆಂಬುಲೆನ್ಸ ಚಾಲಕರು!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.