6
  • Latest
Infertility cure Basiru's promise is now a reality!

ಬಂಜೆತನ ನಿವಾರಣೆಗೆ ಮದ್ದು: ಬಸಿರು ಎಂಬ ಭರವಸೆಯ ಕೂಸು ಇದೀಗ ನನಸು!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ವಾಣಿಜ್ಯ

ಬಂಜೆತನ ನಿವಾರಣೆಗೆ ಮದ್ದು: ಬಸಿರು ಎಂಬ ಭರವಸೆಯ ಕೂಸು ಇದೀಗ ನನಸು!

AchyutKumar by AchyutKumar
in ವಾಣಿಜ್ಯ
Infertility cure Basiru's promise is now a reality!

ಮದುವೆಯಾಗಿ ಒಂದೆರಡು ವರ್ಷವಾದರೂ ಮಕ್ಕಳಾಗದೇ ಇದ್ದ ದಂಪತಿಗೆ ಬಸಿರು ಎಂಬ ಪದವೇ ನಡುಗಿಸಿಬಿಡುತ್ತದೆ. ಬದಲಾದ ಜೀವನ ಶೈಲಿ, ಮಾನಸಿಕ ಒತ್ತಡ, ಆಹಾರ ವಿಧಾನದಲ್ಲಿನ ಲೋಪದಿಂದ ಅನೇಕರು ಸಂತಾನ ಭಾಗ್ಯ ದೊರೆಯದೇ ಹಿಂಸೆ ಅನುಭವಿಸುತ್ತಿದ್ದಾರೆ. ಅಂಥವರಿಗೆ ವೈಜ್ಞಾನಿಕ ಮಾರ್ಗದರ್ಶನ ನೀಡುವುದಕ್ಕಾಗಿ ಹುಬ್ಬಳ್ಳಿಯ ಬಂಜೆತನ ನಿವಾರಣಾ ತಜ್ಞೆ ಡಾ ವಿನುತಾ ಕುಲಕರ್ಣಿ ಯಲ್ಲಾಪುರಕ್ಕೆ ಬರುತ್ತಿದ್ದಾರೆ!

ADVERTISEMENT

`ಈಚೆಗೆ ಸಂತಾನಹೀನತೆ ಎಂಬುದು ತೀರಾ ಸಾಮಾನ್ಯ ಸಮಸ್ಯೆ. ಅದಕ್ಕಾಗಿ ಅನೇಕರು ಜೀವನವಿಡೀ ಕೊರಗುತ್ತಿದ್ದು, ಆ ಕೊರಗು ದೂರ ಮಾಡಲು ಸಾಧ್ಯ’ ಎಂಬುದು ಡಾ ವಿನುತಾ ಕುಲಕರ್ಣಿ ಅವರು ಮಾತು. `ಯಲ್ಲಾಪುರದ ದೀಪಾ ಭಟ್ಟ ಅವರಿಗೆ ಮದುವೆಯಾಗಿ ಮೂರು ವರ್ಷವಾದರೂ ಮಕ್ಕಳಾಗಿರಲಿಲ್ಲ. ಕಳೆದ ವರ್ಷ ಅವರು ಚಿಕಿತ್ಸೆಗೆ ಬಂದಿದ್ದು, ನುರಿತ ವೈದ್ಯರು ನೀಡಿದ ಸಲಹೆಯನ್ನು ಪಾಲಿಸಿದ್ದರು. ಅದರ ಫಲವಾಗಿ ಈ ವರ್ಷ ಅವರ ಮುದ್ದಿನ ಮಗು ಮಡಲಿನಲ್ಲಿದೆ’ ಎಂದು ಡಾ ವಿನುತಾ ಕುಲಕರ್ಣಿ ಅವರು ನೈಜ ನಿದರ್ಶನಗಳೊಂದಿಗೆ ವಿವರಿಸಿದರು.

ಮಕ್ಕಳಾಗದಿರುವಿಕೆಗೆ ಮಹಿಳೆ ಮಾತ್ರ ಕಾರಣವಲ್ಲ. ಪುರುಷರಲ್ಲಿಯೂ ಶೇ 40 ರಷ್ಟು ಹಾಗೂ ಮಹಿಳೆಯರಲ್ಲಿಯೂ ಶೇ 40ರಷ್ಟು ನ್ಯೂನ್ಯತೆಗಳಿರುತ್ತವೆ. ಇನ್ನೂ ಶೇ 20ರಷ್ಟು ಕಾರಣ ನಿಗೂಢವಾಗಿದ್ದು, ಅದನ್ನು ಪತ್ತೆ ಮಾಡಿ ಸಂತಾನ ಫಲ ದೊರೆಯುವಂತೆ ಮಾಡುವುದು ನುರಿತ ವೈದ್ಯರ ಹೊಣೆ. ದಂಪತಿ ಜೊತೆ ಮುಕ್ತ ಮನಸ್ಸಿನಿಂದ ಮಾತನಾಡಲಿರುವ ಡಾ ವಿನುತಾ ಕುಲಕರ್ಣಿ ಅವರು ಅವರಿಗೆ ಅಗತ್ಯ ಚಿಕಿತ್ಸೆಯನ್ನು ನೀಡುತ್ತಾರೆ. ಪುರುಷ ಹಾಗೂ ಮಹಿಳೆಯನ್ನು ತಪಾಸಣೆಗೆ ಒಳಪಡಿಸಿ ಸಮಸ್ಯೆಯನ್ನು ಅವರಿಗೆ ಅರ್ಥ ಮಾಡಿಸಿ ಅಗತ್ಯ ಚಿಕಿತ್ಸೆ ನೀಡುವುದರಿಂದಲೇ ಡಾ ವಿನುತಾ ಕುಲಕರ್ಣಿ ಅವರು ಪ್ರಸಿದ್ಧಿ.

Advertisement. Scroll to continue reading.

ಸಂತಾನಹೀನತೆ ಬಗ್ಗೆ ಡಾ ವಿನುತಾ ಕುಲಕರ್ಣಿ ಹೇಳುವುದೇನು? ವಿಡಿಯೋ ನೋಡಿ.. ಸುದ್ದಿ ಮುಂದೆ ಓದಿ..

Advertisement. Scroll to continue reading.

ಫೆ 17ರಂದು ಯಲ್ಲಾಪುರದ ದೇವಿ ದೇವಸ್ಥಾನ ರಸ್ತೆಯಲ್ಲಿನ ಎಪಿಎಂ & ಕ್ಲಿನಿಕ್’ಗೆ ಡಾ ವಿನುತಾ ಕುಲಕರ್ಣಿ ಅವರು ಅವರು ಆಗಮಿಸುತ್ತಿದ್ದಾರೆ. ಅಂದು ಮಧ್ಯಾಹ್ನ 2 ಗಂಟೆಯಿoದ ಸಂಜೆ 5 ಗಂಟೆಯವರೆಗೂ ಡಾ ವಿನುತಾ ಕುಲಕರ್ಣಿ ಅವರು ಮಾತಿಗೆ ಸಿಗುತ್ತಾರೆ. `ಮಕ್ಕಳಾಗಿಲ್ಲ ಎಂಬ ಕೊರಗು ಬೇಡ’ ಎಂದು ಅವರು ದಂಪತಿಗೆ ಧೈರ್ಯ ಹೇಳುತ್ತಿದ್ದು, ವಾರಸುದಾರರನ್ನು ಪಡೆಯಲು ಅನುಸರಿಸಬೇಕಾದ ವಿಧಾನಗಳ ಬಗ್ಗೆ ಆಗಮಿಸಿದವರಿಗೆ ಮಾಹಿತಿ ನೀಡಲಿದ್ದಾರೆ. ಆ ದಿನದ ಕಾರ್ಯಾಗಾರ ಸಂಪೂರ್ಣ ಉಚಿತವಾಗಿದೆ. ಚಿಕಿತ್ಸೆಗೆ ಬರುವವರಿಗೂ ಅವರು ವಿಶೇಷ ರಿಯಾಯಿತಿ ಘೋಷಿಸಿದ್ದಾರೆ.

ಇಲ್ಲಿ ಫೋನ್ ಮಾಡಿ.. ಹೆಸರು ನೋಂದಾಯಿಸಿ: 8431812420 / 08419-262387

#Sponsored

Previous Post

ಉತ್ತರ ಕನ್ನಡ | ಕೆಲಸಕ್ಕೆ ಹಾಜರಾಗದೇ ಪ್ರತಿಭಟಿಸಿದ ಗ್ರಾಮ ಆಡಳಿತಾಧಿಕಾರಿ!

Next Post

ಮರಕ್ಕೆ ಬಡಿದ ಬಸ್ಸು: ಸಮಯ ಪ್ರಜ್ಞೆ ಮೆರೆದ ಆಂಬುಲೆನ್ಸ ಚಾಲಕರು!

Next Post

ಮರಕ್ಕೆ ಬಡಿದ ಬಸ್ಸು: ಸಮಯ ಪ್ರಜ್ಞೆ ಮೆರೆದ ಆಂಬುಲೆನ್ಸ ಚಾಲಕರು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ