6
  • Latest

ಆಕಸ್ಮಿಕ ಬೆಂಕಿ: ಸಾಲು ಸಾಲು ಅಡಿಕೆ ಮರ ಭಸ್ಮ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಆಕಸ್ಮಿಕ ಬೆಂಕಿ: ಸಾಲು ಸಾಲು ಅಡಿಕೆ ಮರ ಭಸ್ಮ!

AchyutKumar by AchyutKumar
in ಸ್ಥಳೀಯ

ಕೃಷಿಕರೊಬ್ಬರು ಕಷ್ಟಪಟ್ಟು ಬೆಳೆಸಿದ್ದ 1000ಕ್ಕೂ ಅಧಿಕ ಅಡಿಕೆ ಮರಗಳು ಬೆಂಕಿಗೆ ಆಹುತಿಯಾಗಿದೆ. ಅಡಿಕೆ ಮರದ ನಡುವೆಯಿದ್ದ ಬಾಳೆ ಗಿಡಗಳು ಸಹ ಸುಟ್ಟು ಕರಕಲಾಗಿದೆ.

ADVERTISEMENT

ಸಿದ್ದಾಪುರದ ಕಂಚಿಕೈ ಗ್ರಾಮದಲ್ಲಿ ಗಣಪತಿ ಹೆಗಡೆ ಎಂಬಾತರು ಎರಡು ಎಕರೆ ಕ್ಷೇತ್ರದಲ್ಲಿ ಅಡಿಕೆ ಗಿಡಗಳನ್ನು ನೆಟ್ಟಿದ್ದರು. ಮೂರು ವರ್ಷಗಳ ಕಾಲ ಅವುಗಳನ್ನು ಜೋಪಾನ ಮಾಡಿದ್ದರು. ಅಡಿಕೆ ಗಿಡಗಳಿಗೆ ನೀರು-ಗೊಬ್ಬರ ಉಣಿಸಿ ಕಾಳಜಿಯಿಂದ ನೋಡಿಕೊಂಡಿದ್ದರು.

ಆದರೆ, ಮಂಗಳವಾರ ಏಕಾಏಕಿ ಬೆಂಕಿ ಹೊತ್ತಿಕೊಂಡು ಪೂರ್ತಿ ತೋಟ ಕೆಂಪು ಕೆಂಪಾಯಿತು. ನೀರು ಬಿಟ್ಟು ಬೆಂಕಿ ಆರಿಸುವ ಪ್ರಯತ್ನ ನಡೆಸಿದರೂ ಎಲ್ಲಾ ಅಡಿಕೆ ಮರಗಳನ್ನು ಬದುಕಿಸಿಕೊಳ್ಳಲು ಸಾಧ್ಯವಾಗಲಿಲ್ಲ.

Advertisement. Scroll to continue reading.

ಇನ್ನೆರಡು ವರ್ಷಕ್ಕೆ ಫಸಲು ನೀಡಬೇಕಿದ್ದ ಅಡಿಕೆ ಮರಗಳು ಸಾವನಪ್ಪಿದ್ದರಿಂದ ಗಣಪತಿ ಹೆಗಡೆ ಅವರು ಕಂಗಾಲಾದರು. ಈ ಅವಘಡದಿಂದ ಅವರು ಲಕ್ಷಕ್ಕೂ ಅಧಿಕ ರೂ ಹಾನಿ ಅನುಭವಿಸಿದರು. ಶಾಸಕ ಭೀಮಣ್ಣ ನಾಯ್ಕ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅವಘಡಕ್ಕೆ ಕಾರಣ ಗೊತ್ತಾಗಿಲ್ಲ.

Advertisement. Scroll to continue reading.
Previous Post

GST ಹೆಸರಿನಲ್ಲಿ ವಂಚನೆ: 9 ಬಾರಿ ವಂಚನೆಗೆ ಒಳಗಾದ ಮಾಜಿ ಸೈನಿಕ!

Next Post

ಸಂವಿಧಾನ ವಿಷಯ | ರಸಪ್ರಶ್ನೆಯಲ್ಲಿ ಭಾಗವಹಿಸಿ.. 10 ಸಾವಿರ ರೂ ಬಹುಮಾನ ಗೆಲ್ಲಿ!

Next Post

ಸಂವಿಧಾನ ವಿಷಯ | ರಸಪ್ರಶ್ನೆಯಲ್ಲಿ ಭಾಗವಹಿಸಿ.. 10 ಸಾವಿರ ರೂ ಬಹುಮಾನ ಗೆಲ್ಲಿ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ