6
  • Latest

ಅಪೂರ್ಣ ಸಮಿತಿ ಕಾರ್ಯಕ್ಕೆ ಕಾನೂನು ಇಲಾಖೆ ಆಕ್ಷೇಪ

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Tuesday, March 31, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅಪೂರ್ಣ ಸಮಿತಿ ಕಾರ್ಯಕ್ಕೆ ಕಾನೂನು ಇಲಾಖೆ ಆಕ್ಷೇಪ

AchyutKumar by AchyutKumar
in ಸ್ಥಳೀಯ
advt advt advt
ADVERTISEMENT

ಅಪೂರ್ಣ ಅರಣ್ಯ ಹಕ್ಕು ಸಮಿತಿಯಿಂದ ನಾಮ ನಿರ್ದೇಶೀತ ಸದಸ್ಯರ ಅನುಪಸ್ಥಿತಿಯಲ್ಲಿ ಅರಣ್ಯವಾಸಿಗಳ ಅರ್ಜಿಗಳನ್ನು ಪುನರ್ ಪರಿಶೀಲಿಸುತ್ತಿರುವುದಕ್ಕೆ ಕಾನೂನು ಇಲಾಖೆ ಆಕ್ಷೇಪವ್ಯಕ್ತಪಡಿಸಿದೆ. ಈ ಹಿನ್ನಲೆ ಅರಣ್ಯವಾಸಿಗಳ ಪುನರ್ ಪರಿಶೀಲನಾ ಪ್ರಕ್ರಿಯೆ ಸ್ಥಗಿತವಾಗಲಿದೆ.

ಈ ಬಗ್ಗೆ ರಾಜ್ಯ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ಮಾಹಿತಿ ನೀಡಿದ್ದಾರೆ. ನಾಮನಿರ್ದೇಶಿತ ಸದಸ್ಯರ ಅನುಪಸ್ಥಿತಿಯಲ್ಲಿ ಮುಂದಿನ 2 ತಿಂಗಳದ ಕಾಲಮಿತಿಯ ಒಳಗೆ ಅರಣ್ಯವಾಸಿಗಳ ಅರ್ಜಿಗಳನ್ನು ಪುನರ್ ಪರಿಶೀಲನಾ ಕಾರ್ಯ ಜರುಗಿಸುವಂತೆ ರಾಜ್ಯ ಮೇಲ್ವಿಚಾರಣಾ ಸಮಿತಿ ನವೆಂಬರ 28ರಂದು ನಿರ್ದೇಶನ ನೀಡಿತ್ತು. ಈ ಆದೇಶಕ್ಕೆ ಹೋರಾಟಗಾರರ ವೇದಿಕೆಯು ಕಾನೂನಾತ್ಮಕ ಆಕ್ಷೇಪ ವ್ಯಕ್ತಪಡಿಸಿತ್ತು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಹೀಗಾಗಿ ಕಾನೂನು ಇಲಾಖೆಯಿಂದ ಸರಕಾರದ ಮುಖ್ಯ ಕಾರ್ಯದರ್ಶಿಗಳು ನಾಮನಿರ್ದೇಶೀತ ಸದಸ್ಯರ ಅನುಪಸ್ಥಿತಿಯಲ್ಲಿ ಪುನರ್ ಪರಿಶೀಲನೆ ಕಾರ್ಯವು ಕಾನೂನು ಉಲ್ಲಂಘನೆ ಎಂದು ಅಭಿಪ್ರಾಯಪಟ್ಟಿದೆ. ರಾಜ್ಯದಲ್ಲಿ ಪಂಚಾಯತಿ ರಾಜ್ಯ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ನಡೆಯದಿರುವುದರಿಂದ ಸವೋಚ್ಛ ನ್ಯಾಯಾಲಯದ ಆದೇಶವನ್ನು ಪಾಲನೆ ಮಾಡಲು ಸಾಧ್ಯವಾಗುತ್ತಿಲ್ಲ ಎಂಬ ವಿಷಯವನ್ನು ಕಾನೂನು ಇಲಾಖೆ ಗಂಭಿರವಾಗಿ ಪರಿಗಣಿಸಿದೆ.

 

ShareSendTweetShare
ADVERTISEMENT
Previous Post

ನಿವೃತ್ತ ನೌಕರರಿಗೆ ಬಗೆ ಬಗೆಯ ಸ್ಪರ್ಧೆ!

Next Post

ಕೈಗಾ & ನೌಕಾನೆಲೆ | ಶೇ 70ರಷ್ಟು ಉದ್ಯೋಗ ಸ್ಥಳೀಯರಿಗೆ ಮೀಸಲು!

Next Post

ಕೈಗಾ & ನೌಕಾನೆಲೆ | ಶೇ 70ರಷ್ಟು ಉದ್ಯೋಗ ಸ್ಥಳೀಯರಿಗೆ ಮೀಸಲು!

ಡಿವೈಡರ್‌ಗೆ ಗುದ್ದಿದ ಗ್ಯಾಸ್ ಟ್ಯಾಂಕರ್

ಜರ್ಮನ್ ತಂತ್ರಜ್ಞಾನ: ಈ ರೈಲು ಅಪಘಾತವಾದರೂ ಪ್ರಯಾಣಿಕರ ಪ್ರಾಣಕ್ಕಿಲ್ಲ ಕಂಟಕ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.