6
  • Latest

ಸುಕ್ರಿ ಗೌಡರ ಆರೋಗ್ಯದಲ್ಲಿ ಏರುಪೇರು: ಶಾಸಕ ಸತೀಶ್ ಸೈಲ್ ಚಿಕಿತ್ಸೆಗೆ ನೆರವು

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Sunday, July 5, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಸುಕ್ರಿ ಗೌಡರ ಆರೋಗ್ಯದಲ್ಲಿ ಏರುಪೇರು: ಶಾಸಕ ಸತೀಶ್ ಸೈಲ್ ಚಿಕಿತ್ಸೆಗೆ ನೆರವು

AchyutKumar by AchyutKumar
in ಸ್ಥಳೀಯ

ಜಾನಪದ ಹಾಡುಗಳಿಂದ ಪ್ರಸಿದ್ಧಿ ಪಡೆದು ಪದ್ಮಶ್ರೀ ಪ್ರಶಸ್ತಿ ಪಡೆದಿರುವ ಸುಕ್ರಿ ಗೌಡ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಈ ವಿಷಯ ಅರಿತ ಶಾಸಕ ಸತೀಶ್ ಸೈಲ್ ತಕ್ಷಣ ಅವರನ್ನು ಆಸ್ಪತ್ರೆಗೆ ರವಾನಿಸಿದ್ದಾರೆ.

ಕಳೆದ ಕೆಲ ದಿನಗಳಿಂದ ಸುಕ್ರಿ ಗೌಡ ಅವರು ಅನಾರೋಗ್ಯಕ್ಕೆ ಒಳಗಾಗಿದ್ದಾರೆ. ಬಡಗೇರಿಯಲ್ಲಿರುವ ಅವರ ಮನೆಯಲ್ಲಿಯೇ ಅವರ ಆರೈಕೆ ನಡೆಯುತ್ತಿದ್ದು, ಮಂಗಳವಾರ ಆರೋಗ್ಯದಲ್ಲಿ ದಿಡೀರ್ ಬದಲಾವಣೆಯಾಯಿತು. ಈ ವಿಷಯ ಅರಿತ ಶಾಸಕ ಸತೀಶ್ ಸೈಲ್ ತಕ್ಷಣ ಅವರ ಆರೋಗ್ಯ ವಿಚಾರಿಸಿದರು. ತಕ್ಷಣ ಅವರು ವಿಶೇಷ ಆಂಬುಲೆನ್ಸ ಕಳುಹಿಸಿ ಅವರನ್ನು ಹೊರ ಜಿಲ್ಲೆಯ ಆಸ್ಪತ್ರೆಗೆ ಕಳುಹಿಸಿಕೊಟ್ಟರು.

ಇದಾದ ನಂತರವೂ ವೈದ್ಯರ ಜೊತೆ ಸತೀಶ್ ಸೈಲ್ ನಿರಂತರ ಸಂಪರ್ಕದಲ್ಲಿದ್ದು, ಸುಕ್ರಿ ಗೌಡ ಅವರ ಆರೋಗ್ಯ ವಿಚಾರಿಸುತ್ತಿದ್ದಾರೆ. `ಉತ್ತಮ ರೀತಿಯಲ್ಲಿ ಚಿಕಿತ್ಸೆ ನೀಡಬೇಕು. ಅವರ ಬಗ್ಗೆ ವಿಶೇಷ ಕಾಳಜಿವಹಿಸಿ’ ಎಂದು ಅವರು ವೈದ್ಯರಿಗೆ ಹೇಳಿದ್ದಾರೆ. ಇದೀಗ ಸುಕ್ರಿ ಗೌಡ ಆರೋಗ್ಯದಲ್ಲಿ ಚೇತರಿಕೆ ಕಂಡುಬoದಿದೆ.

ShareSendTweetShare
Previous Post

ಅನ್ನದ ಋಣ ಮರೆಯಲಿಲ್ಲ ಈ ಯೋಧ!

Next Post

ಭೂ ಕುಸಿತ | ಕಲ್ಬಂಡೆ ಸದ್ದಿಗೆ ಬೆಚ್ಚಿಬಿದ್ದ ಕೊಡ್ಲಗದ್ದೆ ಜನ!

Next Post

ಭೂ ಕುಸಿತ | ಕಲ್ಬಂಡೆ ಸದ್ದಿಗೆ ಬೆಚ್ಚಿಬಿದ್ದ ಕೊಡ್ಲಗದ್ದೆ ಜನ!

ನಿವೃತ್ತಿಗೆ ಮೂರು ತಿಂಗಳ ಮೊದಲು ಸಿಕ್ಕಿಬಿದ್ದ: ಈ ಶಿಕ್ಷಕ ಅತಿ ದೊಡ್ಡ ಕಾಮುಕ!

ಬೆಟ್ಟಕ್ಕೆ ಹೋಗುವಾಗ ಹುಷಾರು: ಈ ರೋಗ ಬಂದರೆ ಔಷಧಿಯೇ ಇಲ್ಲ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.