6
  • Latest

ಶರಾವತಿ ಸೇತುವೆಗೆ ಮತ್ತೊಂದು ಬಲಿ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಶರಾವತಿ ಸೇತುವೆಗೆ ಮತ್ತೊಂದು ಬಲಿ!

AchyutKumar by AchyutKumar
in ಸ್ಥಳೀಯ

ಶರಾವತಿ ಸೇತುವೆ ಮೇಲೆ ಸಾವಿನ ಸರಣಿ ಮುಂದುವರೆದಿದೆ. ಬುಧವಾರ ಬೆಳಗ್ಗೆ ಸಹ ಬೈಕ್ ಸವಾರರೊಬ್ಬರು ಇಲ್ಲಿ ಸಾವನಪ್ಪಿದ್ದಾರೆ.

ಗೋಕರ್ಣದ ಸಾಣಕಟ್ಟೆ ಬಳಿಯ ತೊರೆಗಜನಿಯ ಗಣಪತಿ ಹರಿಕಂತ್ರ ಅವರು ಹೊನ್ನಾವರ ತಾಲೂಕಿನ ಶರಾವತಿ ಸೇತುವೆ ಮೇಲೆ ಬೈಕ್ ಓಡಿಸುತ್ತಿದ್ದರು. ಅಪರಿಚಿತ ವಾಹನ ಗುದ್ದಿದ್ದರಿಂದ ಅವರು ಅಲ್ಲಿಯೇ ಕೊನೆ ಉಸಿರೆಳೆದರು. ಮಂಕಿ ಜಾತ್ರೆಗೆ ಹೋಗಿದ್ದ ಗಣಪತಿ ಹರಿಕಂತ್ರ ಅವರು ಅಲ್ಲಿಂದ ಊರಿಗೆ ಮರಳುವ ವೇಳೆ ಈ ಅವಘಡ ನಡೆದಿದೆ.

ಎರಡು ತಿಂಗಳ ಹಿಂದೆಯೂ ಇಲ್ಲಿ ಅಪಘಾತ ನಡೆದಿದ್ದು, ಮೂವರು ಸಾವನಪ್ಪಿದ್ದರು. ಎರಡು ವಾರದ ಹಿಂದೆ ಮುರುಡೇಶ್ವರ ಜಾತ್ರೆಗೆ ತೆರಳಿದ್ದ ಹಳದಿಪುರದ ಯುವತಿ ಸಾವನಪ್ಪಿದ್ದರು. ಇದೀಗ ಬುಧವಾರ ಬೆಳಗ್ಗೆ ಗಣಪತಿ ಹರಿಕಂತ್ರ ಸಹ ಅದೇ ಸೇತುವೆ ಮೇಲೆ ಜೀವ ಬಿಟ್ಟಿದ್ದಾರೆ.

ShareSendTweetShare
Previous Post

ಬೆಟ್ಟಕ್ಕೆ ಹೋಗುವಾಗ ಹುಷಾರು: ಈ ರೋಗ ಬಂದರೆ ಔಷಧಿಯೇ ಇಲ್ಲ!

Next Post

ನೇಣಿಗೆ ಶರಣಾದ ಹೆಸ್ಕಾಂ ಸಿಬ್ಬಂದಿ: ಕಾರಣ ಇನ್ನೂ ನಿಗೂಢ!

Next Post

ನೇಣಿಗೆ ಶರಣಾದ ಹೆಸ್ಕಾಂ ಸಿಬ್ಬಂದಿ: ಕಾರಣ ಇನ್ನೂ ನಿಗೂಢ!

ಹೆಬ್ಬರಳಿಗೆ ಕಚ್ಚಿದ ಹಾವು: ಮೂರು ಆಸ್ಪತ್ರೆ ಸುತ್ತಾಡಿದರೂ ಬದುಕದ ರೈತ!

ಭಕ್ತಿ ಪ್ರವಾಸ | ಊರಿಗೆ ಮರಳಿದವರ ಆರೋಗ್ಯದಲ್ಲಿ ಏರುಪೇರು: ಆರೋಗ್ಯ ಅಧಿಕಾರಿಗಳ ದೌಡು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.