6
  • Latest
Commercial port Police protection for the work company!

ವಾಣಿಜ್ಯ ಬಂದರು: ಕಾಮಗಾರಿ ಕಂಪನಿಗೆ ಪೊಲೀಸರ ಶ್ರೀರಕ್ಷೆ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ವಾಣಿಜ್ಯ ಬಂದರು: ಕಾಮಗಾರಿ ಕಂಪನಿಗೆ ಪೊಲೀಸರ ಶ್ರೀರಕ್ಷೆ!

AchyutKumar by AchyutKumar
February 13, 2025
in ದೇಶ - ವಿದೇಶ
Commercial port Police protection for the work company!
advt advt advt
ADVERTISEMENT

ಜನ ವಿರೋಧದ ನಡುವೆಯೂ ಹೊನ್ನಾವರದಲ್ಲಿ ವಾಣಿಜ್ಯ ಬಂದರು ನಿರ್ಮಾಣ ಬಹುತೇಕ ಖಚಿತವಾಗಿದೆ. ವಾಣಿಜ್ಯ ಬಂದರು ಕಾಮಗಾರಿಗೆ ಸರ್ಕಾರ ಅನುಮತಿ ನೀಡಿದ್ದು, ಟೆಂಡರ್ ಪಡೆದ ಕಂಪನಿ ಕೆಲಸವನ್ನು ಶುರು ಮಾಡಿದೆ. `ಈ ಕೆಲಸಕ್ಕೆ ಅಡ್ಡಿಪಡಿಸಿದರೆ ಕಾನೂನು ಕ್ರಮ ಅನಿವಾಯ’ ಎಂದು ಪೊಲೀಸ್ ಅಧೀಕ್ಷಕ ಎಂ ನಾರಾಯಣ ಎಚ್ಚರಿಕೆ ನೀಡಿದ್ದಾರೆ.

`ಕಾಮಗಾರಿ ನಡೆಸದಂತೆ ಹೋರಾಟಗಾರರು ನ್ಯಾಯಾಲದ ಆದೇಶ ಪಡೆದು ಬಂದರೆ ಹೋರಾಟಗಾರರಿಗೆ ರಕ್ಷಣೆ ಒದಗಿಸುತ್ತೇವೆ. ಇಲ್ಲವಾದಲ್ಲಿ ಕಾಮಗಾರಿ ನಡೆಸುವವರಿಗೆ ರಕ್ಷಣೆ ನೀಡಬೇಕಾಗುತ್ತದೆ’ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಮೀನುಗಾರರು ಹಾಗೂ ಬಂದರು ವಿರೋಧಿ ಹೋರಾಟಗಾರರ ಜೊತೆ ಎಂ ನಾರಾಯಣ ಸಭೆ ನಡೆಸಿ ಅವರ ಮನವೊಲೈಕೆಯ ಪ್ರಯತ್ನವನ್ನು ಮಾಡಿದ್ದಾರೆ. `ಕಾನೂನಿನ ಪ್ರಕಾರ ಈ ಕಾಮಗಾರಿ ಶುರುವಾಗಿದೆ. ಬಂದರು ನಿರ್ಮಾಣ ಮಾಡಬಾರದು ಎಂದು ಈವರೆಗೂ ಯಾವುದೇ ನಿರ್ದೇಶನವಿಲ್ಲ. ಹೀಗಾಗಿ ಇದಕ್ಕೆ ಯಾರೂ ಅಡ್ಡಿಪಡಿಸಬಾರದು’ ಎಂದವರು ಮೊದಲು ಮನವಿ ಮಾಡಿದರು.

Advertisement. Scroll to continue reading.
ADVERTISEMENT
ADVERTISEMENT

`ಎಲ್ಲಾ ಅನುಮತಿಪಡೆದು ಕಾಮಗಾರಿ ಮಾಡುವಾಗ ಜನ ವಿರೋಧಿಸುವುದು ಸರಿಯಲ್ಲ. ಹೋರಾಟದ ಹೆಸರಿನಲ್ಲಿ ಅಧಿಕಾರಿಗಳ ಕರ್ತವ್ಯ ತಡೆ ಕಾನೂನುಬಾಹಿರವಾಗಲಿದ್ದು, ಅಂಥವರ ಮೇಲೆ ಕ್ರಮ ಅನಿವಾರ್ಯ’ ಎಂದು ಎಚ್ಚರಿಸಿದರು. `ಕಾಮಗಾರಿ ತಡೆದರೆ ಕಂಪನಿಗೆ ಹಾನಿ ಆಗುತ್ತದೆ. ಆಗ, ಕಂಪನಿ ಹಾನಿ ಭರಿಸುವಂತೆ ಪರಿಹಾರ ಮಂಡಳಿಯ ಮೊರೆ ಹೋಗುತ್ತದೆ. ಸರ್ಕಾರ ಕಂಪನಿಗೆ ದಂಡ ಪಾವತಿಸಬೇಕಿದ್ದು, ಅದರ ಹೊಣೆ ಜನರ ಮೇಲೆ ಬೀಳುತ್ತದೆ’ ಎಂದು ವಿವರಿಸಿದರು.

Advertisement. Scroll to continue reading.

ಮೀನುಗಾರ ಮುಖಂಡರಾದ ಹಮ್‌ಜಾ ಪಟೇಲ್, ರಾಜು ತಾಂಡೇಲ್, ವಿವನ್ ಫರ್ನಾಂಡಿಸ್, ಹೋರಾಟಗಾರ ಪರ ವಕೀಲ ಎಂ ಎನ್ ಸುಬ್ರಹ್ಮಣ್ಯ, ಮಲ್ಲುಖುರ್ವಾ ಮೈದಿನ್ ಮಸಿಧಿಯ ಹುಸೈನ್, ಮಹಮ್ಮದ್ ಖೋಯಾ ಸೇರಿ ಮೀನುಗಾರರ ಸಮಸ್ಯೆಯ ಕುರಿತು ವಿವರಿಸಿದರು.

ShareSendTweetShare
ADVERTISEMENT
Previous Post

ಅಕ್ರಮ ಬಯಲಿಗೆಳೆಯಲು ಹೋದವ ಅಮಾನತು!

Next Post

ಉಳಿತಾಯ ಖಾತೆ: ಬ್ಯಾಂಕಿನಲ್ಲಿದ್ದ 20 ಲಕ್ಷ ರೂ ಕಳ್ಳರ ಪಾಲು!

Next Post

ಉಳಿತಾಯ ಖಾತೆ: ಬ್ಯಾಂಕಿನಲ್ಲಿದ್ದ 20 ಲಕ್ಷ ರೂ ಕಳ್ಳರ ಪಾಲು!

ವೈಜ್ಞಾನಿಕ ಯೋಜನೆ ಜಾರಿಗೆ ಸರ್ಕಾರದ ಆಸಕ್ತಿ!

ಮೊಬೈಲ್ ಮಾಯೆ: ಆತ್ಮಹತ್ಯೆಗೆ ಶರಣಾದ ಕಾಲೇಜು ಕನ್ಯೆ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.