6
  • Latest

ಮೊಬೈಲ್ ಮಾಯೆ: ಆತ್ಮಹತ್ಯೆಗೆ ಶರಣಾದ ಕಾಲೇಜು ಕನ್ಯೆ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಮೊಬೈಲ್ ಮಾಯೆ: ಆತ್ಮಹತ್ಯೆಗೆ ಶರಣಾದ ಕಾಲೇಜು ಕನ್ಯೆ!

AchyutKumar by AchyutKumar
in ಸ್ಥಳೀಯ

ವಿಪರೀತ ಮೊಬೈಲ್ ಮಾಯೆಗೆ ಒಳಗಾದ ಕಾಲೇಜು ವಿದ್ಯಾರ್ಥಿನಿಯೊಬ್ಬರು ಮೊಬೈಲ್ ಸಿಗದ ಕಾರಣ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಹಳಿಯಾಳ ತಾಲೂಕಿನ ಬೆಳವಟಿಕೆ ಗ್ರಾಮದ ಮಾನಸಾ ಮಿರಾಶಿ (17) ಸದಾ ಮೊಬೈಲ್ ನೋಡುತ್ತಿದ್ದರು. ಹೀಗಾಗಿ ಅವರ ಮನೆಯವರು ಆ ಮೊಬೈಲ್ ಕಿತ್ತುಕೊಂಡಿದ್ದರು. ಎಷ್ಟೇ ಕಾಡಿ-ಬೇಡಿದರೂ ಮೊಬೈಲ್ ಮರಳಿಸಲು ಒಪ್ಪಿರಲಿಲ್ಲ. ಹೀಗಾಗಿ ಮಾನಸಾ ಬೇಸರದಿಂದ ಇದ್ದರು.

ಮಂಗಳವಾರ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮೊಬೈಲ್’ಗಾಗಿ ಮಾನಸಾ ಹುಡುಕಾಟ ನಡೆಸಿದರು. ಮೊಬೈಲ್ ಸಿಗದ ನೋವಿನಲ್ಲಿ ಅವರು ಮನೆಯಲ್ಲಿಯೇ ನೇಣು ಹಾಕಿಕೊಂಡರು. ಹಳಿಯಾಳ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

ShareSendTweetShare
Previous Post

ವೈಜ್ಞಾನಿಕ ಯೋಜನೆ ಜಾರಿಗೆ ಸರ್ಕಾರದ ಆಸಕ್ತಿ!

Next Post

ಕೋಟಿ ರೂ ಸಂಗ್ರಹಕ್ಕೆ ಕಠಿಣ ಕ್ರಮ: ಕಾಸು ಕೊಟ್ಟವರಿಗೆ ಮಾತ್ರ ಕುಡಿಯುವ ನೀರು!

Next Post

ಕೋಟಿ ರೂ ಸಂಗ್ರಹಕ್ಕೆ ಕಠಿಣ ಕ್ರಮ: ಕಾಸು ಕೊಟ್ಟವರಿಗೆ ಮಾತ್ರ ಕುಡಿಯುವ ನೀರು!

ನೌಕಾನೆಲೆ: ಭದ್ರತೆ ಬೇದಿಸಿ ಕಳ್ಳ ಒಳನುಗ್ಗಿದ್ದು ಹೇಗೆ?

ಕಿಡಿಗೇಡಿ ಮಾತಿಗೆ ಕೂಗಾಡಿದ ಭೂಪತಿ: ಚಿನ್ನ ಕದ್ದ ಕಳ್ಳಿಗಾಗಿ ಮುಂದುವರೆದ ಹುಡುಕಾಟ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.