6
  • Latest

ಕೋಟಿ ರೂ ಸಂಗ್ರಹಕ್ಕೆ ಕಠಿಣ ಕ್ರಮ: ಕಾಸು ಕೊಟ್ಟವರಿಗೆ ಮಾತ್ರ ಕುಡಿಯುವ ನೀರು!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕೋಟಿ ರೂ ಸಂಗ್ರಹಕ್ಕೆ ಕಠಿಣ ಕ್ರಮ: ಕಾಸು ಕೊಟ್ಟವರಿಗೆ ಮಾತ್ರ ಕುಡಿಯುವ ನೀರು!

AchyutKumar by AchyutKumar
February 13, 2025
in ಸ್ಥಳೀಯ
advt advt advt
ADVERTISEMENT

ಕುಡಿಯುವ ನೀರುಪಡೆದು ಅದರ ತೆರಿಗೆ ಪಾವತಿ ಮಾಡದವರ ನೀರಿನ ಸಂಪರ್ಕ ಕಡಿತಗೊಳಿಸಲು ಶಿರಸಿ ನಗರಸಭೆ ನಿರ್ಧರಿಸಿದೆ. ಹೀಗಾಗಿ ಕಾಸು ಕೊಟ್ಟವರಿಗೆ ಮಾತ್ರ ಇಲ್ಲಿ ಕುಡಿಯಲು ನೀರು ಸಿಗುತ್ತದೆ!

ಶಿರಸಿ ನಗರದಲ್ಲಿ 12 ಸಾವಿರಕ್ಕೂ ಹೆಚ್ಚಿನ ಜನ ನಗರಸಭೆಯ ಕುಡಿಯುವ ನೀರು ಪಡೆಯುತ್ತಾರೆ. ಆದರೆ, ಸಮಯಕ್ಕೆ ಸರಿಯಾಗಿ ತೆರಿಗೆ ಪಾವತಿಸುವವರ ಸಂಖ್ಯೆ ಆ ಪ್ರಮಾಣದಲ್ಲಿಲ್ಲ. ಹೀಗಾಗಿ ತೆರಿಗೆ ವಸೂಲಿಗಾಗಿ ಕಷ್ಟಪಡುತ್ತಿರುವ ನಗರಸಭೆ ಮಾನವೀಯತೆಯನ್ನು ಮೀರಿ ನಲ್ಲಿ ಸಂಪರ್ಕ ಕಡಿತದ ತಯಾರಿ ನಡೆಸಿದೆ.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಪ್ರತಿ ವರ್ಷವೂ ನಗರಸಭೆ ನೀರಿನ ಕರ ಪಾವತಿಸಿ ಎಂದು ಸೂಚಿಸುತ್ತದೆ. ವಾರ್ಷಿಕ 3 ಸಾವಿರ ರೂ ಒಳಗೆ ಜನ ನೀರಿನ ಹಣ ಪಾವತಿಸಬೇಕಿದೆ. ನೀರು ಮಾರಾಟದಿಂದಲೇ ನಗರಸಭೆಗೆ 3.90 ಕೋಟಿ ರೂ ಆದಾಯವಿದೆ. ಸರಿ ಸುಮಾರು 3 ಸಾವಿರಕ್ಕೂ ಅಧಿಕ ಜನ ಈವರೆಗೂ ಕರ ಪಾವತಿಸಿಲ್ಲ. ಇದರಿಂದ 1.90 ಕೋಟಿ ರೂ ನಗರಸಭೆಗೆ ನೀರಿನ ಕರ ಪಾವತಿಯಾಗಬೇಕಿದೆ. ಆ ಹಣ ವಸೂಲಾತಿಗಾಗಿ ಇದೀಗ ಕಠಿಣ ಕ್ರಮ ಜರುಗಿಸಿದೆ.

ಶಿರಸಿ ಜನರಿಗೆ ನೀರಿನ ಕರ ಪಾವತಿಗೆ ಮಾಸಿಕ ಆಯ್ಕೆಗಳಿವೆ. ವಾರ್ಷಿಕ ಒಮ್ಮೆಯೂ ತೆರಿಗೆ ಪಾವತಿಸುವ ಅವಕಾಶವಿದೆ. ಕರ ಪಾವತಿಸಿದವರಿಗೆ ಈಗಾಗಲೇ ನೋಟಿಸ್ ನೀಡಿದ್ದು, ಅದಾಗಿಯೂ ಹಣ ಪಾವತಿ ಮಾಡದವರ ನೀರು ಪೂರೈಕೆ ಕಡಿತವಾಗುವ ಸಾಧ್ಯತೆ ಹೆಚ್ಚಿದೆ. ಈ ಬಗ್ಗೆ ಈಗಾಗಲೇ ನಗರದಲ್ಲಿ ಸುತ್ತಾಡಿದ ಅಧಿಕಾರಿಗಳು ಮೈಕ್ ಮೂಲಕ ಎಚ್ಚರಿಕೆ ನೀಡಿದ್ದಾರೆ. ಅದರೊಂದಿಗೆ ಅಲ್ಲಲ್ಲಿ ಸಂಪರ್ಕ ಕಡತದ ಕೆಲಸವನ್ನು ಶುರು ಮಾಡಿದ್ದಾರೆ.

ShareSendTweetShare
ADVERTISEMENT
Previous Post

ಮೊಬೈಲ್ ಮಾಯೆ: ಆತ್ಮಹತ್ಯೆಗೆ ಶರಣಾದ ಕಾಲೇಜು ಕನ್ಯೆ!

Next Post

ನೌಕಾನೆಲೆ: ಭದ್ರತೆ ಬೇದಿಸಿ ಕಳ್ಳ ಒಳನುಗ್ಗಿದ್ದು ಹೇಗೆ?

Next Post

ನೌಕಾನೆಲೆ: ಭದ್ರತೆ ಬೇದಿಸಿ ಕಳ್ಳ ಒಳನುಗ್ಗಿದ್ದು ಹೇಗೆ?

ಕಿಡಿಗೇಡಿ ಮಾತಿಗೆ ಕೂಗಾಡಿದ ಭೂಪತಿ: ಚಿನ್ನ ಕದ್ದ ಕಳ್ಳಿಗಾಗಿ ಮುಂದುವರೆದ ಹುಡುಕಾಟ!

ಸುಕ್ರಜ್ಜಿ ಅಗಲುವಿಕೆಗೆ ಗಣ್ಯರ ಕಂಬನಿ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.