6
  • Latest

ನೌಕಾನೆಲೆ: ಭದ್ರತೆ ಬೇದಿಸಿ ಕಳ್ಳ ಒಳನುಗ್ಗಿದ್ದು ಹೇಗೆ?

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ನೌಕಾನೆಲೆ: ಭದ್ರತೆ ಬೇದಿಸಿ ಕಳ್ಳ ಒಳನುಗ್ಗಿದ್ದು ಹೇಗೆ?

AchyutKumar by AchyutKumar
February 13, 2025
in ದೇಶ - ವಿದೇಶ
advt advt advt
ADVERTISEMENT

ದಿನದ 24 ಗಂಟೆಯೂ ಬಿಗಿ ಭದ್ರತೆಯಿರುವ ಭಾರತೀಯ ನೌಕಾನೆಲೆಯೊಳಗೆ ಕಳ್ಳತನವಾಗಿದೆ. ಸಾರ್ವಜನಿಕರಿಗೆ ಮುಕ್ತ ಪ್ರವೇಶವಿಲ್ಲದ ನೌಕಾನೆಲೆಯೊಳಗೆ ಪ್ರವೇಶಿಸಿದ ಕಳ್ಳ ಚಿನ್ನಾಭರಣ ದೋಚಿ ಪರಾರಿಯಾಗಿದ್ದು, ಪೊಲೀಸರಿಗೂ ಸುಲಭವಾಗಿ ಪ್ರವೇಶವಿಲ್ಲದ ಪ್ರದೇಶದಲ್ಲಿನ ಪ್ರಕರಣದ ತನಿಖೆ ತಲೆಬಿಸಿಗೆ ಕಾರಣವಾಗಿದೆ!

ಕಾರವಾರದ ಭಾರತೀಯ ನೌಕಾನೆಲೆಯೊಳಗೆ ರಾಜ್ಯದ ಪೊಲೀಸರಿಗೆ ಸಹ ಅನುಮತಿ ಇಲ್ಲದೇ ಪ್ರವೇಶ ನೀಡುವುದಿಲ್ಲ. ಅನುಮತಿ ಪಡೆದಿದ್ದರೂ ವಿವಿಧ ದಾಖಲೆಗಳನ್ನು ಹಾಜರುಪಡಿಸುವುದು ಕಡ್ಡಾಯ. ಹೀಗೆ ಪ್ರವೇಶಿಸುವ ಪ್ರತಿಯೊಬ್ಬರ ಮೇಲೆಯೂ ಅಲ್ಲಿನ ಭದ್ರತಾ ಸಿಬ್ಬಂದಿ ಕಣ್ಣಿರುತ್ತದೆ. ಜೊತೆಗೆ ಸಿಸಿ ಕ್ಯಾಮರಾಗಳು ಸಹ ಚಲನ-ವಲನ ದಾಖಲಿಸುತ್ತಿರುತ್ತವೆ. ಇಂಥ ಸಂದಿಗ್ಧ ಪರಿಸ್ಥಿತಿಯಲ್ಲಿಯೂ ಪಂಕಜ ಸಿಂಗ್ ಎಂಬಾತರ ಕೋಣೆಗೆ ನುಗ್ಗಿದ ಕಳ್ಳ ಅಲ್ಲಿನ ಸ್ಟಡಿ ಟೇಬಲ್ ಡ್ರಾವರಿನಲ್ಲಿರಿಸಿದ್ದ ಚಿನ್ನಾಭರಣ ದೋಚಿದ ಬಗ್ಗೆ ದೂರು ದಾಖಲಾಗಿದೆ.

Advertisement. Scroll to continue reading.
ADVERTISEMENT
ADVERTISEMENT

ಪಂಕಜ ಸಿಂಗ್ ಅವರ ಪತ್ನಿ ದೀಪಾವಳಿ ಹಬ್ಬದ ವೇಳೆ ಮೈ ತುಂಬಾ ಒಡವೆ ಧರಿಸಿದ್ದರು. ಪೂಜೆ ಮುಗಿದ ನಂತರ ಅದನ್ನು ಬಿಣಗಾದ ಕಾಮತ್ ಗೇಟ್ ಮೂಲಕ ನೌಕಾನೆಲೆಗೆ ತಂದಿದ್ದರು. ಅಲ್ಲಿನ ಕ್ವಾಟರ್ಸ ನಂ 502ರ ಧನಮ್ ಹೆಸರಿನ ಬೆಡ್ ರೂಂ ಒಳಗೆ ಪ್ರವೇಶಿಸಿ ಅಲ್ಲಿದ್ದ ಸ್ಟಡಿ ಟೇಬಲ್ ಒಳಗೆ ಅದನ್ನು ಜೋಪಾನವಾಗಿರಿಸಿದ್ದರು. ಫೆ 2ರಂದು ಆಭರಣಗಳನ್ನು ಅವರು ಕೊನೆಯಾದಾಗಿ ನೋಡಿದ್ದು, ಫೆ 12ರಂದು ಮತ್ತೆ ಅಲ್ಲಿ ನೋಡಿದಾಗ ಚಿನ್ನಾಭರಣಗಳು ಕಾಣಲಿಲ್ಲ.

Advertisement. Scroll to continue reading.

ಹೀಗಾಗಿ ಒಟ್ಟು 4.83 ಲಕ್ಷ ರೂ ಮೌಲ್ಯದ ಬಗೆ ಬಗೆಯ ಆಭರಣ ಕಾಣೆಯಾಗಿರುವುದಾಗಿ ಪಂಕಜ ಸಿಂಗ್ ಕಾರವಾರ ಗ್ರಾಮೀಣ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕಳ್ಳರ ಹುಡುಕಾಟ ಶುರು ಮಾಡಿದ್ದಾರೆ.

ShareSendTweetShare
ADVERTISEMENT
Previous Post

ಕೋಟಿ ರೂ ಸಂಗ್ರಹಕ್ಕೆ ಕಠಿಣ ಕ್ರಮ: ಕಾಸು ಕೊಟ್ಟವರಿಗೆ ಮಾತ್ರ ಕುಡಿಯುವ ನೀರು!

Next Post

ಕಿಡಿಗೇಡಿ ಮಾತಿಗೆ ಕೂಗಾಡಿದ ಭೂಪತಿ: ಚಿನ್ನ ಕದ್ದ ಕಳ್ಳಿಗಾಗಿ ಮುಂದುವರೆದ ಹುಡುಕಾಟ!

Next Post

ಕಿಡಿಗೇಡಿ ಮಾತಿಗೆ ಕೂಗಾಡಿದ ಭೂಪತಿ: ಚಿನ್ನ ಕದ್ದ ಕಳ್ಳಿಗಾಗಿ ಮುಂದುವರೆದ ಹುಡುಕಾಟ!

ಸುಕ್ರಜ್ಜಿ ಅಗಲುವಿಕೆಗೆ ಗಣ್ಯರ ಕಂಬನಿ

ವಾಸದ ಮನೆ ಅಗ್ನಿಗೆ ಆಹುತಿ: ಸಂತ್ರಸ್ತರಿಗೆ ಅನಂತಮೂರ್ತಿ ನೆರವು

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.