6
  • Latest

ಹೋರಾಟಗಾರಿನಿಗೆ ಹುಟ್ಟು ಹಬ್ಬದ ಸಡಗರ

ರಕ್ಕಿ ಗಾಯನ: ಸಂಗೀತ ಪ್ರೇಮಿಗಳಲ್ಲಿ ಸಂಚಲನ

ರಕ್ಕಿ ಗಾಯನ: ಸಂಗೀತ ಪ್ರೇಮಿಗಳಲ್ಲಿ ಸಂಚಲನ

ಡಿ ಕನ್ಸ್ ಸ್ಟ್ರಕ್ಟ್ ಬ್ರಾಂಡ್ ಪಾರ್ಟ್ನರ್ ಆಗಿ ಅನಿರುದ್ಧ್

ಡಿ ಕನ್ಸ್ ಸ್ಟ್ರಕ್ಟ್ ಬ್ರಾಂಡ್ ಪಾರ್ಟ್ನರ್ ಆಗಿ ಅನಿರುದ್ಧ್

ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Tuesday, May 19, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಹೋರಾಟಗಾರಿನಿಗೆ ಹುಟ್ಟು ಹಬ್ಬದ ಸಡಗರ

AchyutKumar by AchyutKumar
in ಸ್ಥಳೀಯ
advt advt advt
ADVERTISEMENT

ಯಲ್ಲಾಪುರ ಪಟ್ಟಣ ಪಂಚಾಯತ ಸದಸ್ಯ ಸೋಮೇಶ್ವರ ನಾಯ್ಕ ಫೆ 14ರಂದು 39ನೇ ವರ್ಷದ ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಈ ಹಿನ್ನಲೆ ರವೀಂದ್ರನಗರದ ಅವರ ಬೆಂಬಲಿಗರು ವೃದ್ಧಾಶ್ರಮಗಳಿಗೆ ತೆರಳಿ ಅಲ್ಲಿದ್ದವರಿಗೆ ನೆರವು ನೀಡಿದರು.

`ಸೋಮು ನಾಯ್ಕ ಅವರು ಹಿಂದೂ ಕಾರ್ಯಕರ್ತರಾಗಿ ಅನೇಕರಿಗೆ ಪ್ರೇರಣೆಯಾಗಿದ್ದಾರೆ. ಗೋವುಗಳ ರಕ್ಷಣೆ, ಜನಸಾಮಾನ್ಯರ ನೋವಿಗೆ ಸ್ಪಂದನೆ ನೀಡುವಲ್ಲಿ ಅವರು ಸದಾ ಮುಂದಿದ್ದಾರೆ’ ಎಂದು ಈ ವೇಳೆ ಷಣ್ಮುಖ ನಾಯ್ಕ ಹೇಳಿದರು. `ರವೀಂದ್ರನಗರ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೂರಿದಾಗ ಅದನ್ನು ಬಗೆಹರಿಸುವಲ್ಲಿ ಪ ಪಂ ಸದಸ್ಯರ ಕೊಡುಗೆ ಅಪಾರ’ ಎಂದು ಗಿರೀಶ್ ಬೋವಿ, ಸಿದ್ದು ಯಾಮಕರ ಹಾಗೂ ಗಣೇಶ್ ಭೋವಿ ಅನಿಸಿಕೆ ಹಂಚಿಕೊAಡರು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

`ಜನರ ಸಮಸ್ಯೆಗೆ ಸ್ಪಂದಿಸುವ ಸೋಮೇಶ್ವರ ನಾಯ್ಕ ಅವರಿಗೆ ಹಿರಿಯರೆಲ್ಲರೂ ಸೇರಿ ಆಶೀರ್ವದಿಸಿ’ ಎಂದು ವೃದ್ಧಾಶ್ರಮದಲ್ಲಿದ್ದವರನ್ನು ಕೇಳಿಕೊಂಡರು. ಸಾಗರ್ ನಾಯ್ಕ, ಅಖಿಲ್ ನಾಯ್ಕ, ಚಂದ್ರು ಗೌಂಡರ್ ಸೇರಿ ಅಲ್ಲಿದ್ದವರಿಗೆಲ್ಲ ಸಿಹಿ ತಿಂಡಿ ವಿತರಿಸಿದರು. ಪ್ರಮುಖರಾದ ಬಿಟಪ್ಪ, ಸಾಜು ಜೋರೇ, ದೇವೇಂದ್ರ, ದಿಲೀಪ್, ನಾಗರಾಜ್ ಹಾಗೂ ಇರ್ಫಾನ್ ಇದ್ದರು.

ShareSendTweetShare
ADVERTISEMENT
Previous Post

`ಗಟಾರಕ್ಕೆ ಬೇಕು ಯೋಗ್ಯ ಮುಚ್ಚಳಿಕೆ’

Next Post

ಪಾದಚಾರಿಗೆ ಗುದ್ದಿದ ಲಾರಿ: ಸಾವು

Next Post

ಪಾದಚಾರಿಗೆ ಗುದ್ದಿದ ಲಾರಿ: ಸಾವು

ದುಡಿಯಲು ಬಂದ ಕಾರ್ಮಿಕ ಸರಾಯಿ ಕುಡಿದು ಸಾವು!

ಹೋರಾಟ ವೇದಿಕೆ ಶ್ರಮಕ್ಕೆ ಸಿಕ್ಕಿತು ಮಾನ್ಯತೆ: ಅರಣ್ಯವಾಸಿಗಳ ಬದುಕು ಇನ್ನೂ ಕೊಂಚ ನಿರಾಳ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.