6
  • Latest

ಹೋರಾಟ ವೇದಿಕೆ ಶ್ರಮಕ್ಕೆ ಸಿಕ್ಕಿತು ಮಾನ್ಯತೆ: ಅರಣ್ಯವಾಸಿಗಳ ಬದುಕು ಇನ್ನೂ ಕೊಂಚ ನಿರಾಳ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಹೋರಾಟ ವೇದಿಕೆ ಶ್ರಮಕ್ಕೆ ಸಿಕ್ಕಿತು ಮಾನ್ಯತೆ: ಅರಣ್ಯವಾಸಿಗಳ ಬದುಕು ಇನ್ನೂ ಕೊಂಚ ನಿರಾಳ!

AchyutKumar by AchyutKumar
in ರಾಜ್ಯ

ಅರಣ್ಯಹಕ್ಕು ಹೋರಾಟಗಾರರ ಬದುಕಿಗಾಗಿ ನ್ಯಾಯವಾದಿ ರವೀಂದ್ರ ನಾಯ್ಕ ನಡೆಸುತ್ತಿರುವ ಕಾನೂನಾತ್ಮಕ ಹೋರಾಟಕ್ಕೆ ಶುಕ್ರವಾರ ಮೊದಲ ಹಂತದ ಜಯ ಸಿಕ್ಕಿದೆ. ಅರಣ್ಯ ಹಕ್ಕು ಸಮಿತಿಯಲ್ಲಿ ನಾಮನಿರ್ದೇಶಿತ ಸದಸ್ಯರ ಅನುಪಸ್ಥಿತಿಯಲ್ಲಿ ನಡೆಯುತ್ತಿದ್ದ ಅರ್ಜಿ ವಿಚಾರಣೆಗೆ ತಡೆಯಾಜ್ಞೆ ಸಿಕ್ಕಿದೆ.

ADVERTISEMENT

ಕರ್ನಾಟಕ ಸರ್ಕಾರದ ಮುಖ್ಯಕಾರ್ಯದರ್ಶಿ ಮತ್ತು ರಾಜ್ಯ ಅರಣ್ಯ ಭೂಮಿ ಹಕ್ಕು ಮೇಲ್ವಿಚಾರಣಾ ಸಮಿತಿ 2024ರ ನ 28ರಂದು ಅರಣ್ಯವಾಸಿಗಳ ಅರ್ಜಿ ಮುಂದಿನ 2 ತಿಂಗಳಲ್ಲಿ ನಾಮನೀರ್ದೇಶಿತ ಸದಸ್ಯರ ಅನುಪಸ್ಥಿತಿಯಲ್ಲಿ ಪುನರ್ ಪರಿಶೀಲನಾ ಮಾಡಬೇಕೇಂಬ ನಡುವಳಿಕೆಗೆ ಹೋರಾಟಗಾರರ ವೇದಿಕೆಯು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲೀನಿ ರಜನೀಶ ಅವರಿಗೆ ಲಿಖಿತ ಆಕ್ಷೇಪಣೆ ಸಲ್ಲಿಸಿತ್ತು. ಇದಕ್ಕೆ ಅರಣ್ಯವಾಸಿಗಳ ಅರಣ್ಯ ಭೂಮಿ ಹಕ್ಕು ಕಾಯಿದೆ ಅಡಿಯಲ್ಲಿ ಉಪವಿಭಾಗ ಹಾಗೂ ಜಿಲ್ಲಾ ಮಟ್ಟದ ಅರಣ್ಯ ಹಕ್ಕು ಸಮಿತಿಗಳಲ್ಲಿ ನಾಮನಿರ್ದೇಶಿತ ಸದಸ್ಯರ ಅನುಪಸ್ಥಿತಿಯಲ್ಲಿ ಅರಣ್ಯ ಹಕ್ಕು ತಿರಸ್ಕೃತ ಅರ್ಜಿಗಳನ್ನ ಪುನರ್ ಪರಿಶೀಲನಾ ಕಾರ್ಯವನ್ನು ಮುಂದಿನ ನಿರ್ದೇಶನದವರೆಗೆ ಸ್ಥಗಿತಗೊಳಿಸುವಂತೆ ಆದೇಶಿಸಲಾಗಿದೆ. `ಅರಣ್ಯ ಹಕ್ಕು ಅರ್ಜಿಗಳಿಗೆ ಸಂಬoಧಿಸಿದoತೆ ಗ್ರಾಮ ಸಭೆಗಳನ್ನು ಕಾನೂನಿನಂತೆ ನಡೆಸಲು ಸರ್ಕಾರದ ಕಾರ್ಯದರ್ಶಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ರಂದೀಪ್ ಡಿ ಅವರು ಆದೇಶಿಸಿದ್ದಾರೆ’ ಎಂದು ರಾಜ್ಯ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ತಿಳಿಸಿದ್ದಾರೆ.

`ಹಿಂದಿನ ನಿರ್ಣಯದಂತೆ ವಿವಿಧ ಅರಣ್ಯ ಭೂಮಿ ಹಕ್ಕು ಸಮಿತಿಯು ಅರ್ಜಿಗಳನ್ನು ಪುನರ್ ಪರಿಶೀಲನಾ ಕಾರ್ಯವು ಹೊಸ ಆದೇಶದಿಂದ ರಾಜ್ಯಾದಂತ ಪುನರ್ ಪರಿಶೀಲನಾ ಪ್ರಕ್ರಿಯೆ ಸ್ಥಗಿತವಾಗಿದೆ. ನಾಮನೀರ್ದೇಶಿತ ಸದಸ್ಯರ ಅನುಪಸ್ಥಿತಿಯಲ್ಲಿ ಅರ್ಜಿಗಳನ್ನು ಪುನರ್ ಪರಿಶೀಲಿಸುವದು ಅರಣ್ಯ ಹಕ್ಕು ಕಾಯಿದೆ ಉಲ್ಲಘಂನೆಯಾಗುತ್ತದೆ ಎಂದು ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆಯು ನೀಡಿದ ಅಭಿಪ್ರಾಯ ನೀಡಿರುವುದರಿಂದ ತಾಲೂಕಾ ಮತ್ತು ಜಿಲ್ಲಾ ಪಂಚಾಯತಿ ಚುನಾವಣೆ ಆಗೂವರೆಗೂ ಅರ್ಜಿಗಳ ಪುನರ್ ಪರಿಶೀಲನೆ ಮುಂದಕ್ಕೆ ಹಾಕಲು ಹಾಗೂ ಮುಂದಿನ ನಿರ್ದೇಶನದವರೆಗೆ ಪರಿಶೀಲನಾ ಪ್ರಕ್ರಿಯೆ ತಡೆಹಿಡಿಯುವಂತೆ ಆದೇಶದಲ್ಲಿ ಉಲ್ಲೇಖಿಸಲ್ಪಟ್ಟಿದೆ’ ಎಂದು ರವೀಂದ್ರ ನಾಯ್ಕ ಅವರು ವಿವರಿಸಿದ್ದಾರೆ.

Advertisement. Scroll to continue reading.

ಆಕ್ಷೇಪಣೆಗೆ ಮಾನ್ಯತೆ:
`ರಾಜ್ಯ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯು ಅರಣ್ಯವಾಸಿಗಳಿಂದ ಸುಮಾರು 50 ಸಾವಿರ ಆಕ್ಷೇಪ ಪತ್ರಕ್ಕೆ ಕಾನೂನಾತ್ಮಕ ಮತ್ತು ಸಾಂಘಿಕ ಹೋರಾಟದ ಮೂಲಕ ರಾಜ್ಯಾದಂತ ವಿರೋಧ ವ್ಯಕ್ತಪಡಿಸಲಾಗಿತ್ತು. ಈ ಹಿನ್ನಲೆಯಲ್ಲಿ ರಾಜ್ಯ ಸಮಿತಿಯು ಅರ್ಧದಷ್ಟು ನಾಮನಿರ್ದೇಶನ ಸದಸ್ಯರು ಅನುಪಸ್ಥಿತಿಯಲ್ಲಿ ಪುನರ್ ಪರಿಶೀಲನಾ ಪ್ರಕ್ರಿಯೆ ಜರುಗಿಸುವದು ಕಾನೂನುಬಾಹಿರ ಎಂದು ಹೋರಾಟಗಾರರ ವೇದಿಕೆಯ ಆಕ್ಷೇಪಣೆಗೆ ಮಾನ್ಯತೆ ದೊರಕಿದಂತಾಗಿದೆ’ ಎಂದು ಅಧ್ಯಕ್ಷ ರವೀಂದ್ರ ನಾಯ್ಕ ಹೇಳಿದರು.

Advertisement. Scroll to continue reading.
Previous Post

ದುಡಿಯಲು ಬಂದ ಕಾರ್ಮಿಕ ಸರಾಯಿ ಕುಡಿದು ಸಾವು!

Next Post

ಆಸ್ತಿ ಕಲಹ: ಮಹಿಳೆ ಮೇಲೆ ಹಲ್ಲೆ ಮಾಡಿದವನಿಗೆ 10 ವರ್ಷ ಜೈಲು!

Next Post

ಆಸ್ತಿ ಕಲಹ: ಮಹಿಳೆ ಮೇಲೆ ಹಲ್ಲೆ ಮಾಡಿದವನಿಗೆ 10 ವರ್ಷ ಜೈಲು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ