6
  • Latest

ಮತ್ತೆ ಮುರಿದ ಕಾಳಿ ಸೇತುವೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Tuesday, March 31, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ಮತ್ತೆ ಮುರಿದ ಕಾಳಿ ಸೇತುವೆ!

AchyutKumar by AchyutKumar
in ದೇಶ - ವಿದೇಶ
advt advt advt
ADVERTISEMENT

ಕಳೆದ ಮಳೆಗಾಲದಲ್ಲಿ ಮುರಿದು ಬಿದ್ದಿದ್ದ ಕಾಳಿ ಸೇತುವೆ ಇದೀಗ ಮತ್ತೊಮ್ಮೆ ಮುರಿದಿದೆ. ಗುರುವಾರ ರಾತ್ರಿ ಸೇತುವೆಯ ಒಂದು ಭಾಗ ತುಂಡಾಗಿದ್ದು, ಇದನ್ನು ನೋಡಲು ನೂರಾರು ಜನ ಬರುತ್ತಿದ್ದಾರೆ.

Advertisement. Scroll to continue reading.

ಕಾರವಾರದಿಂದ ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿಯಲ್ಲಿನ ಕಾಳಿ ಸೇತುವೆ ಮಳೆಗಾಲದಲ್ಲಿ ಮುರಿದಿತ್ತು. ಪರಿಣಾಮ ಸೇತುವೆ ಕೆಳಭಾಗದಲ್ಲಿ ಲಾರಿ ಸಿಕ್ಕಿ ಬಿದ್ದಿತ್ತು. ಲಾರಿ ಚಾಲಕನನ್ನು ರಕ್ಷಿಸಿದ್ದರು. ಅದೇ ಭಾಗದಲ್ಲಿ ಇದೀಗ ಸೇತುವೆಯ ಸ್ಲಾಬ್ ಕುಸಿತಿದೆ. ಸೇತುವೆ ತೆರವು ಕಾರ್ಯಾಚರಣೆ ವೇಳೆ ಈ ಅವಘಡ ನಡೆದಿದೆ.

Advertisement. Scroll to continue reading.
ADVERTISEMENT
ADVERTISEMENT

ಕಳೆದ ಕೆಲವು ತಿಂಗಳಿನಿoದ ಹಳೆ ಸೇತುವೆಯ ಭಾಗವನ್ನು ಹಂತ ಹಂತವಾಗಿ ತೆರವು ಮಾಡಲಾಗುತ್ತಿದೆ. ಮುರಿದು ಬಿದ್ದ ಸೇತುವೆಯ ಒಂದು ಭಾಗದ ಪಿಲ್ಲರ್ ಕೆಳಭಾಗದಲ್ಲಿ ಕಳಚಿದೆ. ಇದರಿಂದಾಗಿ ಸಮತಟ್ಟಾಗಿದ್ದ ಆ ಸೇತುವೆಯ ಸ್ಲಾಬ್ ಮೇಲ್ಮುಖವಾಗಿ ನಿಂತುಕೊAಡಿದೆ. ಈಗ ಮುರಿದು ಮೇಲ್ಮುಖವಾಗಿ ನಿಂತ ಸೇತುವೆ ಹೊಸ ಸೇತುವೆಗೆ ಅಪ್ಪಳಿಸಿದ್ದರೆ ಆ ಸೇತುವೆಗೂ ಸಹ ದೊಡ್ಡ ಮಟ್ಟದ ಅಪಾಯ ಉಂಟಾಗುವ ಸಾಧ್ಯತೆಗಳಿವೆ. ಹೀಗಾಗಿ ಇನ್ನಷ್ಟು ಎಚ್ಚರಿಕೆಯಲ್ಲಿ ಅಲ್ಲಿ ಕೆಲಸ ಮಾಡಲಾಗುತ್ತಿದೆ.

ShareSendTweetShare
ADVERTISEMENT
Previous Post

ಧಾರ್ಮಿಕ ಜಾತ್ರೆಯಲ್ಲಿ ಭಕ್ತಿಯ ಜೂಜಾಟ!

Next Post

ಬಲೆಗೆ ಬಿತ್ತು ಭ್ರಷ್ಟ ಮೀನು!

Next Post

ಬಲೆಗೆ ಬಿತ್ತು ಭ್ರಷ್ಟ ಮೀನು!

ಸಿದ್ದಾಪುರಕ್ಕೆ ಬಂದ ಶಿರಸಿಯ ಹುಡುಗರು: ಜಲಪಾತಕ್ಕೆ ಇಳಿದವರು ನೀರುಪಾಲಾದರು!

ಕೆಳಹಂತದ ನೌಕರರಿಗೆ ನೂರು ಸಮಸ್ಯೆ: ಅಳಲು ಆಲಿಸಿ ಆಶ್ವಾಸನೆ ನೀಡಿದ ಶಾಸಕ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.