6
  • Latest

ಬಲೆಗೆ ಬಿತ್ತು ಭ್ರಷ್ಟ ಮೀನು!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಬಲೆಗೆ ಬಿತ್ತು ಭ್ರಷ್ಟ ಮೀನು!

AchyutKumar by AchyutKumar
in ಸ್ಥಳೀಯ

ಕಟ್ಟಡ ಪರವಾನಿಗೆ ವಿಷಯವಾಗಿ ಕೆಲಸ ಮಾಡಿಕೊಡಲು 10 ಸಾವಿರ ರೂ ಲಂಚ ಪಡೆಯುತ್ತಿದ್ದ ಕಾರವಾರ ನಗರಾಭಿವೃದ್ಧಿ ಕೋಶದ ಯೋಜನಾ ಸದಸ್ಯರೊಬ್ಬರು ಲೋಕಾಯುಕ್ತರ ಕೈಗೆ ಸಿಕ್ಕಿ ಬಿದ್ದಿದ್ದಾರೆ.

ADVERTISEMENT

ಕಾರವಾರ ಶಿರವಾಡದ ಪ್ರಸನ್ನ ನಾಯ್ಕ ಎಂಬಾತರು ಮನೆ ನಿರ್ಮಾಣದ ಚಿಂತನೆಯಲ್ಲಿದ್ದರು. ನಗರಾಭಿವೃದ್ಧಿ ಕೋಶದಿಂದ ಅವರಿಗೆ ಕೆಲ ಕೆಲಸ ಆಗಬೇಕಿತ್ತು. ಈ ಕೆಲಸಕ್ಕಾಗಿ ಅವರು ಸಾಕಷ್ಟು ಅಲೆದಾಟ ಮಾಡಿದ್ದರು. ಕೆಲಸ ಮಾಡಿಕೊಡಲು ನಗರ ಯೋಜಕ ಸದಸ್ಯ ಶಿವಾನಂದ ತಾಮ್ರೆಣ್ಣನವರ್ ಕಾಸು ಬೇಡಿದ್ದರು.

ಜನವರಿ ತಿಂಗಳಿನಲ್ಲಿ ಅರ್ಜಿ ಸಲ್ಲಿಸಿದ್ದರೂ ಈವರೆಗೂ ಅನುಮತಿ ಸಿಕ್ಕಿರಲಿಲ್ಲ. ಅನುಮತಿ ಕೇಳಿದಾಗ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಈ ಹಿನ್ನಲೆ ಪ್ರಸನ್ನ ನಾಯ್ಕ ದೂರು ಸಲ್ಲಿಸಿದ್ದು, ಅದರ ಪ್ರಕಾರ ಕಾರ್ಯಾಚರಣೆ ನಡೆಯಿತು.

Advertisement. Scroll to continue reading.

ಶುಕ್ರವಾರ ಸಂಜೆ 10 ಸಾವಿರ ರೂ ಹಣ ಪಡೆಯುವ ವೇಳೆ ಶಿವಾನಂದ ತಾಮ್ರೆಣ್ಣನವರ್ ಸಿಕ್ಕಿ ಬಿದ್ದರು. ಲೋಕಾಯುಕ್ತ ಎಸ್ಪಿ ಕುಮಾರಚಂದ್ರ ನೇತ್ರತ್ವದಲ್ಲಿ ಈ ದಾಳಿ ನಡೆಯಿತು. ಸಿಕ್ಕಿ ಬಿದ್ದ ಭ್ರಷ್ಟನನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದು, ಜೈಲಿಗೆ ಕಳುಹಿಸಿದರು.

Advertisement. Scroll to continue reading.

 

Previous Post

ಮತ್ತೆ ಮುರಿದ ಕಾಳಿ ಸೇತುವೆ!

Next Post

ಸಿದ್ದಾಪುರಕ್ಕೆ ಬಂದ ಶಿರಸಿಯ ಹುಡುಗರು: ಜಲಪಾತಕ್ಕೆ ಇಳಿದವರು ನೀರುಪಾಲಾದರು!

Next Post

ಸಿದ್ದಾಪುರಕ್ಕೆ ಬಂದ ಶಿರಸಿಯ ಹುಡುಗರು: ಜಲಪಾತಕ್ಕೆ ಇಳಿದವರು ನೀರುಪಾಲಾದರು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ