6
  • Latest

ಸಿದ್ದಾಪುರಕ್ಕೆ ಬಂದ ಶಿರಸಿಯ ಹುಡುಗರು: ಜಲಪಾತಕ್ಕೆ ಇಳಿದವರು ನೀರುಪಾಲಾದರು!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Saturday, July 4, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಸಿದ್ದಾಪುರಕ್ಕೆ ಬಂದ ಶಿರಸಿಯ ಹುಡುಗರು: ಜಲಪಾತಕ್ಕೆ ಇಳಿದವರು ನೀರುಪಾಲಾದರು!

AchyutKumar by AchyutKumar
in ಸ್ಥಳೀಯ

ಜಲಪಾತ ವೀಕ್ಷಣೆಗೆ ತೆರಳಿದ ಇಬ್ಬರು ನೀರಿನಲ್ಲಿ ಕಾಣೆಯಾಗಿದ್ದು, ರಾತ್ರಿ ವೇಳೆ ನೀರಿನ ಆಳದಲ್ಲಿ ಇಬ್ಬರ ಶವ ಸಿಕ್ಕಿದೆ.

ಶಿರಸಿಯ ಅಕ್ಷಯ ಭಟ್ಟ ಹಾಗೂ ಸುಹಾಸ ಶೆಟ್ಟಿ ಇನ್ನೂ ನಾಲ್ಕು ಜನ ಶುಕ್ರವಾರ ಸಿದ್ದಾಪುರಕ್ಕೆ ಬಂದಿದ್ದರು. ಸಂಜೆಯವರೆಗೂ ಸುತ್ತಾಟ ನಡೆಸಿದ ಅವರು ನಿಲ್ಕುಂದ ಬಳಿಯ ವಾಟೆಹೊಳೆ ಜಲಪಾತಕ್ಕೆ ಭೇಟಿ ನೀಡಿದ್ದರು. ಅಲ್ಲಿ ಮೋಜು-ಮಸ್ತಿಯಲ್ಲಿ ತೊಡಗಿದ್ದಾಗ ಇಬ್ಬರು ನೀರುಪಾಲಾದರು.

ಜಲಪಾತದ ಬಳಿಯಿರುವ ಹೊಂಡದಲ್ಲಿ ಅಕ್ಷಯ ಭಟ್ಟ ಹಾಗೂ ಸುಹಾಸ ಶೆಟ್ಟಿ ಮುಳುಗಿರುವುದನ್ನು ಅವರ ಸ್ನೇಹಿತರು ನೋಡಿದ್ದಾರೆ. ಈ ಹಿನ್ನಲೆ ಅದೇ ಭಾಗದಲ್ಲಿ ಹುಡುಕಾಟ ನಡೆಸಲಾಯಿತು. ಮುಸ್ಸಂಜೆವರೆಗೂ ನಿರಂತರ ಶೋಧ ಕಾರ್ಯಾಚರಣೆ ನಡೆದಿದ್ದು, ನಂತರ ಕತ್ತಲು ಆವರಿಸಿರುವುದರಿಂದ ಹುಡುಕಾಟ ಕಷ್ಟವಾಯಿತು. ಅದಾಗಿಯೂ ನಿರಂತರ ಶೋಧ ನಡೆಸಿದಾಗ ಅಕ್ಷಯ ಭಟ್ಟ ಹಾಗೂ ಸುಹಾಸ ಶೆಟ್ಟಿ ಶವವಾಗಿ ಸಿಕ್ಕಿದ್ದಾರೆ.

ಡಿವೈಎಸ್‌ಪಿ ಕೆ ಎಲ್ ಗಣೇಶ, ಸಿದ್ದಾಪುರ ಪೊಲೀಸ್ ನಿರೀಕ್ಷಕ ಜೆಬಿ ಸೀತಾರಾಮ ಸಹ ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ. ಮಾರಿಕಾಂಬಾ ಲೈಫ್‌ಗಾರ್ಡ ತಂಡದವರು ಕಾರ್ಯಾಚರಣೆ ನಡೆಸಿದ್ದಾರೆ. ಮುಳುಗುತಜ್ಞ ಗೋಪಾಲ ಗೌಡ ರಕ್ಷಣಾ ಸಿಬ್ಬಂದಿಗೆ ಮಾರ್ಗದರ್ಶನ ನೀಡುತ್ತಿದ್ದು, ನೀರು ಪಾಲಾದವರ ಪಾಲಕರು ಹಾಗೂ ಕೆಲ ಸ್ಥಳೀಯರು ಸ್ಥಳಕ್ಕೆ ಆಗಮಿಸಿದ್ದಾರೆ.

 

 

 

ShareSendTweetShare
Previous Post

ಬಲೆಗೆ ಬಿತ್ತು ಭ್ರಷ್ಟ ಮೀನು!

Next Post

ಕೆಳಹಂತದ ನೌಕರರಿಗೆ ನೂರು ಸಮಸ್ಯೆ: ಅಳಲು ಆಲಿಸಿ ಆಶ್ವಾಸನೆ ನೀಡಿದ ಶಾಸಕ

Next Post

ಕೆಳಹಂತದ ನೌಕರರಿಗೆ ನೂರು ಸಮಸ್ಯೆ: ಅಳಲು ಆಲಿಸಿ ಆಶ್ವಾಸನೆ ನೀಡಿದ ಶಾಸಕ

ಗಂಟೆ ಗಣಪನಿಗೆ ಇದೀಗ ಬಿಡುವಿಲ್ಲದ ಕೆಲಸ!

ಗ್ರಾಮ ಒನ್ ಕೇಂದ್ರದಲ್ಲಿ ಅಂಚೆ ಸೇವೆ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.