6
  • Latest

ಕೆಳಹಂತದ ನೌಕರರಿಗೆ ನೂರು ಸಮಸ್ಯೆ: ಅಳಲು ಆಲಿಸಿ ಆಶ್ವಾಸನೆ ನೀಡಿದ ಶಾಸಕ

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕೆಳಹಂತದ ನೌಕರರಿಗೆ ನೂರು ಸಮಸ್ಯೆ: ಅಳಲು ಆಲಿಸಿ ಆಶ್ವಾಸನೆ ನೀಡಿದ ಶಾಸಕ

AchyutKumar by AchyutKumar
in ಸ್ಥಳೀಯ

ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಮ ಆಡಳಿತಾಧಿಕಾರಿಗಳು ನಡೆಸುತ್ತಿರುವ ಮುಷ್ಕರ 5ನೇ ದಿನಕ್ಕೆ ಕಾಲಿಟ್ಟಿದೆ. ಈವರೆಗೂ ಸರ್ಕಾರ ಅವರ ಅಳಲು ಆಲಿಸಿಲ್ಲ. ಈ ಹಿನ್ನಲೆ ಗ್ರಾಮ ಆಡಳಿತಾಧಿಕಾರಿಗಳು ಜನಪ್ರತಿನಿಧಿಗಳ ಮೊರೆ ಹೋಗಿದ್ದಾರೆ.

ADVERTISEMENT

ಶನಿವಾರ ಬೆಳಗ್ಗೆ ಯಲ್ಲಾಪುರ ವಿಧಾನಸಭಾ ಕ್ಷೇತ್ರ ಶಾಸಕ ಶಿವರಾಮ ಹೆಬ್ಬಾರ್ ಅವರನ್ನು ಗ್ರಾಮ ಆಡಳಿತಾಧಿಕಾರಿಗಳು ಭೇಟಿ ಮಾಡಿದರು. ತಾವು ಅನುಭವಿಸುತ್ತಿರುವ ಸಮಸ್ಯೆಗಳ ಬಗ್ಗೆ ಶಾಸಕರಿಗೆ ಮನವರಿಕೆ ಮಾಡಿದರು. ಗ್ರಾಮ ಆಡಳಿತಾಧಿಕಾರಿಗಳ ಕೆಲಸದ ಒತ್ತಡ, ಕುಳಿತುಕೊಳ್ಳಲು ಖುರ್ಚಿ-ಮೇಜಿನ ವ್ಯವಸ್ಥೆ ಸಹ ಇಲ್ಲದಿರುವ ಬಗ್ಗೆ ವಿವರಿಸಿದರು. ಸರ್ಕಾರಿ ಕೆಲಸ ನಿರ್ವಹಿಸಲು ಮೊಬೈಲ್ ಹಾಗೂ ಲಾಪ್‌ಟಾಪ್ ಅಗತ್ಯವಿರುವ ಬಗ್ಗೆ ತಿಳಿಸಿದರು. ಸುಸಜ್ಜಿತ ಕಚೇರಿ ಇಲ್ಲದಿರುವುದರಿಂದ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಹೇಳಿದರು. ವರ್ಗಾವಣೆ, ಮುಂಬಡ್ತಿ, ಪೌತಿ ಖಾತೆ ಆಂದೋಲನದ ಸಮಸ್ಯೆ, ಸೇವಾ ಭದ್ರತೆ ಇಲ್ಲದಿರುವಿಕೆ ಕುರಿತು ಸಮಗ್ರವಾದ ಮಾಹಿತಿ ನೀಡಿದರು.

ಗ್ರಾಮ ಆಡಳಿತಾಧಿಕಾರಿಗಳ ಮನವಿ ಸ್ವೀಕರಿಸಿದ ಶಿವರಾಮ ಹೆಬ್ಬಾರ್ `ಗ್ರಾಮೀಣ ಹಂತದಲ್ಲಿ ಕೆಲಸ ಮಾಡುವ ನೌಕರರ ಸಮಸ್ಯೆ ಬಗ್ಗೆ ಸರ್ಕಾರದ ಮಟ್ಟದಲ್ಲಿ ಗಮನ ಸೆಳೆಯುವೆ’ ಎಂಬ ಭರವಸೆ ನೀಡಿದರು. ಗ್ರಾಮ ಲೆಕ್ಕಾಧಿಕಾರಿಗಳ ಮುಷ್ಕರಕ್ಕೆ ಗ್ರಾಮ ಸಹಾಯಕರು ಬೆಂಬಲ ನೀಡಿದರು. ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ತಾಲೂಕು ಅಧ್ಯಕ್ಷ ಶ್ರೀಧರ ಯಲಿಗೌಡ, ಪ್ರಮುಖರಾದ ಗಜೇಂದ್ರ ಪಟಗಾರ, ಈಶ್ವರ ಪಟಗಾರ, ವಿದ್ಯಾ ಶೇಟ್ ಸೇರಿ 20ಕ್ಕೂ ಅಧಿಕ ಗ್ರಾಮ ಆಡಳಿತಾಧಿಕಾರಿಗಳು ಈ ವೇಳೆ ಹಾಜರಿದ್ದರು.

Advertisement. Scroll to continue reading.
Advertisement. Scroll to continue reading.
Previous Post

ಸಹಕಾರಿ ಕ್ಷೇತ್ರಕ್ಕೆ ಮಾದರಿ ಈ ಸೊಸೈಟಿ: ಸೇಫ್ ಸ್ಟಾರ್ ಎಂಬ ಸೇಫ್ ಲಾಕರ್!

Next Post

ಗಂಟೆ ಗಣಪನಿಗೆ ಇದೀಗ ಬಿಡುವಿಲ್ಲದ ಕೆಲಸ!

Next Post

ಗಂಟೆ ಗಣಪನಿಗೆ ಇದೀಗ ಬಿಡುವಿಲ್ಲದ ಕೆಲಸ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ