6
  • Latest

ಗ್ರಾಮ ಒನ್ ಕೇಂದ್ರದಲ್ಲಿ ಅಂಚೆ ಸೇವೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Tuesday, March 31, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಗ್ರಾಮ ಒನ್ ಕೇಂದ್ರದಲ್ಲಿ ಅಂಚೆ ಸೇವೆ!

AchyutKumar by AchyutKumar
in ರಾಜ್ಯ
advt advt advt
ADVERTISEMENT

ಉತ್ತರ ಕನ್ನಡ ಜಿಲ್ಲೆಯ ಎಲ್ಲಾ ಗ್ರಾಮ ಒನ್ ಕೇಂದ್ರಗಳಲ್ಲಿಯೂ ಇನ್ಮುಂದೆ ಅಂಚೆ ಇಲಾಖೆಯ ಎಲ್ಲಾ ಬಗೆಯ ಸೇವೆಗಳು ಸಿಗಲಿದೆ. ಈ ಬಗ್ಗೆ ಜಿಲ್ಲಾಡಳಿತ ಗ್ರಾಮ ಒನ್ ಕೇಂದ್ರ ನಡೆಸುವವರಿಗೆ ಸೂಚನೆ ಹೊರಡಿಸಿದೆ.

ಅಂಚೆ ಇಲಾಖೆ ಇದೀಗ ಅಂಚೆ ಪತ್ರಗಳ ವಿತರಣೆಗೆ ಮಾತ್ರ ಸೀಮಿತವಾಗಲ್ಲ. ಜೀವ ವಿಮೆ, ಬ್ಯಾಂಕ್ ಸೌಕರ್ಯವನ್ನು ಸಹ ಅಂಚೆ ಇಲಾಖೆ ನೀಡುತ್ತಿದೆ. ಅಂಚೆ ಇಲಾಖೆ ಬದಲಾಗುತ್ತಿರುವ ತಂತ್ರಜ್ಞಾನ ಮತ್ತು ಆವಿಷ್ಕಾರಗಳನ್ನು ಸಂಪೂರ್ಣವಾಗಿ ಅಳವಡಿಸಿಕೊಂಡಿದೆ. ಆ ಮೂಲಕ ಗ್ರಾಹಕರಿಗೆ ವಿಶ್ವಾಸಾರ್ಹ ಸೇವೆ ಒದಗಿಸುವಲ್ಲಿ ಅಂಚೆ ಇಲಾಖೆ ಮುಂದಿದೆ. ಅಂಚೆ ಇಲಾಖೆಯನ್ನು ಇನ್ನಷ್ಟು ಜನಸ್ನೇಹಿ ಮಾಡುವುದಕ್ಕಾಗಿ ಪ್ರತಿ ಊರಿನ ಗ್ರಾಮ ಒನ್ ಕೇಂದ್ರಗಳಲ್ಲಿಯೂ ಅಂಚೆ ಸೇವೆ ನೀಡುವ ಉದ್ದೇಶ ಸರ್ಕಾರದ ಮುಂದಿದೆ.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ರಾಜ್ಯ ಸರ್ಕಾರದ ವಿವಿಧ ಸೇವೆಗಳನ್ನು ಗ್ರಾಮೀಣ ಮಟ್ಟದಲ್ಲಿ ಒದಗಿಸುತ್ತಿರುವ ಗ್ರಾಮ ಒನ್ ಕೇಂದ್ರಗಳಿಗೆ ಗ್ರಾಮೀಣ ವ್ಯಾಪ್ತಿಯ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ಅವರಿಗೆ ಅಂಚೆ ಇಲಾಖೆಯ ಬ್ಯಾಂಕ್ ಖಾತೆಗೆ ನೋಂದಣಿ, ಅತ್ಯಂತ ಕಡಿಮೆ ವೆಚ್ಚದ ಉತ್ತಮ ವಿಮಾ ಸೇವೆಗಳು, ಅಂಚೆ ಬ್ಯಾಂಕಿoಗ್ ಸೇವೆಗಳು, ಸಾಲ ವಿತರಣೆ ಮುಂತಾದ ಯೋಜನೆಗಳ ಸೌಲಭ್ಯಗಳ ಕುರಿತು ಮಾಹಿತಿ ನೀಡುವಂತೆ ಗ್ರಾಮ ಓನ್ ಕೇಂದ್ರದವರಿಗೆ ಅಪರ ಜಿಲ್ಲಾಧಿಕಾರಿ ಸಾಜೀದ ಮುಲ್ಲಾ ಕರೆ ನೀಡಿದ್ದಾರೆ.

ಸರ್ಕಾರದ ವಿವಿಧ ಯೋಜನೆಗಳ ಮೊತ್ತವನ್ನು ಫಲಾನುಭವಿಗಳಿಗೆ ಡಿಬಿಟಿ ಮೂಲಕ ಪಾವತಿ ಮಾಡಲಾಗುತ್ತಿದ್ದು, ಫಲಾನುಭವಿಗಳು ಪೋಸ್ಟ್ ಬ್ಯಾಂಕ್ ಖಾತೆಗಳನ್ನು ಶೂನ್ಯ ಆರಂಭಿಕ ಠೇವಣಿಯೊಂದಿಗೆ ಕೇವಲ 5 ನಿಮಿಷಗಳ ಒಳಗೆ ತಮ್ಮ ಡಿಬಿಟಿ ಖಾತೆಗಳನ್ನು ಅಂಚೆ ಇಲಾಖೆಯಲ್ಲಿ ತೆರೆಯುವ ಸೌಕರ್ಯ ಒದಗಿಸಲಾಗಿದೆ.

ShareSendTweetShare
ADVERTISEMENT
Previous Post

ಗಂಟೆ ಗಣಪನಿಗೆ ಇದೀಗ ಬಿಡುವಿಲ್ಲದ ಕೆಲಸ!

Next Post

ಬೈಕಿನಿಂದ ಬಿದ್ದ ಸವಾರ ಸಾವು

Next Post

ಬೈಕಿನಿಂದ ಬಿದ್ದ ಸವಾರ ಸಾವು

ಪ್ರವಾಸಕ್ಕೆ ಬಂದ ಕಾರು ಪಲ್ಟಿ: ಪ್ರಯಾಣಿಕರಿಗೆ ಪ್ರಯಾಸ!

The girl who left home!

ಪ್ರೀತಿಸಿ ಮದುವೆಯಾದವ ಪತ್ನಿ ಬಿಟ್ಟು ಹೊರಟ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.