6
  • Latest

ಬೈಕಿನಿಂದ ಬಿದ್ದ ಸವಾರ ಸಾವು

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Tuesday, March 31, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಬೈಕಿನಿಂದ ಬಿದ್ದ ಸವಾರ ಸಾವು

AchyutKumar by AchyutKumar
in ಸ್ಥಳೀಯ
advt advt advt
ADVERTISEMENT

ಸೆಂಟ್ರಿoಗ್ ಕೆಲಸದ ಸಾಮಗ್ರಿ ತರಲು ಹೊರಟಿದ್ದ ಕಾರ್ಮಿಕ ಬೈಕಿನಿಂದ ಬಿದ್ದು ಗಾಯಗೊಂಡಿದ್ದು, ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿದರೂ ಆತನನ್ನು ಬದುಕಿಸಿಕೊಳ್ಳಲು ಸಾಧ್ಯವಾಗಲಿಲ್ಲ.

ಹೊನ್ನಾವರದ ತೊಳಸಾಣೆ ರಾವನಕೊಡ್ಲುವಿನ ಶ್ರೀನಿವಾಸ ನಾಯ್ಕ (49) ಫೆ 13ರ ಸಂಜೆ ಹೊನ್ನಾವರ ಕಡೆ ಬೈಕಿನಲ್ಲಿ ಹೋಗುತ್ತಿದ್ದರು. ಅಠಾರದ ಬಳಿ ಅವರ ಬೈಕ್ ಸ್ಕಿಡ್ ಆಗಿ ನೆಲಕ್ಕೆ ಬಿದ್ದರು. ಗಂಭೀರ ಪ್ರಮಾಣದಲ್ಲಿ ಗಾಯಗೊಂಡಿದ್ದ ಶ್ರೀನಿವಾಸ ನಾಯ್ಕರನ್ನು ಅಲ್ಲಿದ್ದವರು ಹೊನ್ನಾವರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಈ ವಿಷಯ ಅರಿತ ಜಲವಳ್ಳಿ ಹೊಳಬದಕೇರಿಯ ನಾಗೇಶ ನಾಯ್ಕ ಅವರು ಶ್ರೀನಿವಾಸ ನಾಯ್ಕರ ಭಾವ ಜಗದೀಶ ನಾಯ್ಕರಿಗೆ ಫೋನ್ ಮಾಡಿದರು. ಅಪಘಾತದ ಬಗ್ಗೆ ವರದಿ ಒಪ್ಪಿಸಿದರು. ಜಗದೀಶ ನಾಯ್ಕರು ಕೂಡಲೇ ಆಸ್ಪತ್ರೆಗೆ ಹೋಗಿ ಗಾಯಗೊಂಡ ಶ್ರೀನಿವಾಸ ನಾಯ್ಕರನ್ನು ಮಾತನಾಡಿಸಿದರು. ಬೈಕಿನಿಂದ ಬಿದ್ದಿರುವುದನ್ನು ಖಚಿತಪಡಿಸಿಕೊಂಡ ನಂತರ ವೈದ್ಯರನ್ನು ವಿಚಾರಿಸಿದರು.

ಆಗ, ವೈದ್ಯರು ಹೆಚ್ಚಿನ ಚಿಕಿತ್ಸೆಗೆ ಬೇರೆ ಆಸ್ಪತ್ರೆಗೆ ಕರೆದೊಯ್ಯುವಂತೆ ಸೂಚಿಸಿದರು. ಈ ಹಿನ್ನಲೆ ಶ್ರೀನಿವಾಸ ನಾಯ್ಕರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ, ಅಲ್ಲಿಯೂ ಅವರನ್ನು ಬದುಕಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಶ್ರೀನಿವಾಸ ನಾಯ್ಕರ ಸಾವಿನ ಬಗ್ಗೆ ಜಗದೀಶ ನಾಯ್ಕ ಪೊಲೀಸರಿಗೆ ತಿಳಿಸಿ, ಪ್ರಕರಣ ದಾಖಲಿಸಿದರು.

ShareSendTweetShare
ADVERTISEMENT
Previous Post

ಗ್ರಾಮ ಒನ್ ಕೇಂದ್ರದಲ್ಲಿ ಅಂಚೆ ಸೇವೆ!

Next Post

ಪ್ರವಾಸಕ್ಕೆ ಬಂದ ಕಾರು ಪಲ್ಟಿ: ಪ್ರಯಾಣಿಕರಿಗೆ ಪ್ರಯಾಸ!

Next Post

ಪ್ರವಾಸಕ್ಕೆ ಬಂದ ಕಾರು ಪಲ್ಟಿ: ಪ್ರಯಾಣಿಕರಿಗೆ ಪ್ರಯಾಸ!

The girl who left home!

ಪ್ರೀತಿಸಿ ಮದುವೆಯಾದವ ಪತ್ನಿ ಬಿಟ್ಟು ಹೊರಟ!

ನೇಣಿಗೆ ಶರಣಾದ ಮದ್ಯಪಾನಿ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.