6
  • Latest

ಪ್ರವಾಸಕ್ಕೆ ಬಂದ ಕಾರು ಪಲ್ಟಿ: ಪ್ರಯಾಣಿಕರಿಗೆ ಪ್ರಯಾಸ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಪ್ರವಾಸಕ್ಕೆ ಬಂದ ಕಾರು ಪಲ್ಟಿ: ಪ್ರಯಾಣಿಕರಿಗೆ ಪ್ರಯಾಸ!

AchyutKumar by AchyutKumar
in ರಾಜ್ಯ

ಪ್ರವಾಸದ ಉದ್ದೇಶದಿಂದ ದಾಂಡೇಲಿಗೆ ಬಂದಿದ್ದ ಇನೋವಾ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ. ಆ ನಂತರ ಕಾರು ಪಲ್ಟಿಯಾಗಿದ್ದು, ಒಳಗಿದ್ದ 8 ಜನ ಗಾಯಗೊಂಡಿದ್ದಾರೆ.

ADVERTISEMENT

ಶನಿವಾರ ಹುಬ್ಬಳ್ಳಿಯಿಂದ ಈ ಕಾರು ಹೊರಟಿತ್ತು. ತಾಟಗೇರಾ ಕ್ರಾಸಿನ ಬಳಿ ಕಾರು ಚಾಲಕನ ನಿಯಂತ್ರಣ ತಪ್ಪಿತು. ಪರಿಣಾಮ ರಸ್ತೆ ಅಂಚಿನ ಮರಕ್ಕೆ ಕಾರು ಗುದ್ದಿತು. ಗುದ್ದಿದ ರಭಸಕ್ಕೆ ಕಾರು ಪಲ್ಟಿಯಾಯಿತು. ಕಾರಿನಲ್ಲಿ ಪ್ರಯಾಣಿಸುತ್ತಿದ್ದ 8 ಜನರ ಪೈಕಿ ಒಬ್ಬನ ಸ್ಥಿತಿ ಚಿಂತಾಜನಕವಾಗಿದೆ.

ಅಪಘಾತದಲ್ಲಿ ಗಾಯಗೊಂಡವರನ್ನು ದಾಂಡೇಲಿಯ ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಗಂಭಿರ ಗಾಯಗೊಂಡ ಹುಬ್ಬಳ್ಳಿಯ ಅನೂಪ್ ಅವರನ್ನು ಧಾರವಾಡದ ಆಸ್ಪತ್ರೆಗೆ ಕಳುಹಿಸಲಾಗಿದೆ. ಹುಬ್ಬಳ್ಳಿ ಮೂಲದ ಮಹಮ್ಮದ್ ಪುರ್ಕಾನ್, ಮಲಿಕ್ ಇರ್ಫಾನ್ ನದಾಫ್ ಮತ್ತು ಅಲಿಸಾಬ್ ಇರ್ಫಾನ್ ನದಾಫ್ ಇಲ್ಲಿ ಚಿಕಿತ್ಸೆ ಪಡೆದ ನಂತರ ಧಾರವಾಡದ ಆಸ್ಪತ್ರೆಗೆ ತೆರಳಿದ್ದಾರೆ. ಕೌಶಿಕ್ ಮತ್ತು ನಂದನ್ ಹಾಗೂ ಇನ್ನಿತರರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

Advertisement. Scroll to continue reading.

ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತವಾದ ಕಾರು ಜಖಂ ಆಗಿದೆ.

Advertisement. Scroll to continue reading.
Previous Post

ಕಲರ್ಸ್ ಕನ್ನಡದಲ್ಲಿ ಜೋಡಿ ರಿಯಾಲಿಟಿ ಶೋ ಶುರು

Next Post

ಪ್ರೀತಿಸಿ ಮದುವೆಯಾದವ ಪತ್ನಿ ಬಿಟ್ಟು ಹೊರಟ!

Next Post
The girl who left home!

ಪ್ರೀತಿಸಿ ಮದುವೆಯಾದವ ಪತ್ನಿ ಬಿಟ್ಟು ಹೊರಟ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ