6
  • Latest
The girl who left home!

ಪ್ರೀತಿಸಿ ಮದುವೆಯಾದವ ಪತ್ನಿ ಬಿಟ್ಟು ಹೊರಟ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Tuesday, March 31, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಪ್ರೀತಿಸಿ ಮದುವೆಯಾದವ ಪತ್ನಿ ಬಿಟ್ಟು ಹೊರಟ!

AchyutKumar by AchyutKumar
in ಸ್ಥಳೀಯ
The girl who left home!
advt advt advt
ADVERTISEMENT

ಮನೆಯವರ ವಿರೋಧದ ನಡುವೆ ಪ್ರೀತಿಸಿ ಮದುವೆಯಾಗಿದ್ದ ನಂದಿತಾ-ಗೋಪಾಲಕೃಷ್ಣರ ಜೋಡಿ ಇದೀಗ ಅತಂತ್ರವಾಗಿದೆ. ಅದೇ ನೋವಿನಲ್ಲಿ ಗೋಪಾಲಕೃಷ್ಣ ಮನೆ ಬಿಟ್ಟು ಹೋಗಿದ್ದಾರೆ. ಪತಿಯ ಆಗಮನದ ನಿರೀಕ್ಷೆಯಲ್ಲಿದ್ದ ನಂದಿಯಾ ಒಂಟಿಯಾಗಿದ್ದು, ಅವರ ಹುಡುಕಾಟಕ್ಕಾಗಿ ಪೊಲೀಸರ ಮೊರೆ ಹೋಗಿದ್ದಾರೆ.

ಜೊಯಿಡಾ ಬಳಿಯ ಗುಂದದ ನಂದಿತಾ ನಾಯ್ಕ (25) ಹಾಗೂ ಹೊನ್ನಾವರದ ಮಾಳ್ಕೋಡಿನ ಗೋಪಾಲಕೃಷ್ಣ ಆಚಾರ್ಯ (26) ಪರಸ್ಪರ ಪ್ರೀತಿಸುತ್ತಿದ್ದರು. ಆದರೆ, ಅವರ ಪ್ರೀತಿಗೆ ಪಾಲಕರ ವಿರೋಧವ್ಯಕ್ತವಾಗಿತ್ತು. ಆಚಾರ್ಯರ ಮನೆಯಲ್ಲಿ ನಂದಿತಾ ಅವರನ್ನು ಒಪ್ಪಿರಲಿಲ್ಲ. ಅದಾಗಿಯೂ ಗೋಪಾಲಕೃಷ್ಣ ಆಚಾರ್ಯರು ನಂದಿತಾರನ್ನು ಕೈ ಬಿಟ್ಟಿರಲಿಲ್ಲ. ಮನೆಯವರ ವಿರೋಧಧ ನಡುವೆ ಇಬ್ಬರು ಮದುವೆ ಆಗಿ ಪ್ರತ್ಯೇಕ ಮನೆ ಮಾಡಿಕೊಂಡಿದ್ದರು.

Advertisement. Scroll to continue reading.
ADVERTISEMENT
ADVERTISEMENT

ನoದಿತಾ ನಾಯ್ಕ ಹಾಗೂ ಗೋಪಾಲಕೃಷ್ಣ ಆಚಾರ್ಯ ಅವರ ಜೋಡಿ ಕುಮಟಾಗೆ ಬಂದಿತ್ತು. ಕೊಪ್ಪಳಕೆರವಾಡಿಯಲ್ಲಿ ಇಬ್ಬರು ಮನೆ ಮಾಡಿಕೊಂಡು ಬದುಕು ಕಟ್ಟಿಕೊಂಡಿದ್ದರು. ಗೋಪಾಲಕೃಷ್ಣ ಆಚಾರ್ಯ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡಿ ಜೀವನ ನಡೆಸುತ್ತಿದ್ದರು. ಆದರೆ, ಈಚೆಗೆ ಆ ಕಂಪನಿ ಗೋಪಾಲಕೃಷ್ಣ ಆಚಾರ್ಯರನ್ನು ಕೆಲಸದಿಂದ ವಜಾ ಮಾಡಿತು. ಇದೇ ನೋವಿನಲ್ಲಿ ಅವರು ಬೇಸರದಲ್ಲಿದ್ದರು. ಪರಿಸ್ಥಿತಿ ಹೀಗೆ ಮುಂದುವರೆದರೆ ಕುಟುಂಬ ನಡೆಸುವುದು ಕಷ್ಟ ಎಂದು ಹೇಳಿಕೊಂಡಿದ್ದರು. `ಕುಟುಂಬದವರು ದೂರವಾದರು.. ಕೆಲಸವೂ ಹೊಯ್ತು’ ಎಂದು ಗೋಪಾಲಕೃಷ್ಣ ಆಚಾರ್ಯ ಬೇಸರಿಸಿಕೊಂಡಿದ್ದರು.

Advertisement. Scroll to continue reading.

ನoದಿತಾ ನಾಯ್ಕ ಅವರು ಪತಿಯನ್ನು ಸಾಕಷ್ಟು ಸಮಾಧಾನ ಮಾಡಿದ್ದರು. ಆದರೂ, ಆ ಸಮಾಧಾನದಿಂದ ಅವರ ಹೊಟ್ಟೆ ತುಂಬುತ್ತಿರಲಿಲ್ಲ. ಕೆಲಸ ಇಲ್ಲದ ನೋವಿನಲ್ಲಿ ಗೋಪಾಲಕೃಷ್ಣ ಆಚಾರ್ಯ ಮನೆ ಬಿಟ್ಟು ಹೋದರು. ಫೆ 9ರ ಮಧ್ಯಾಹ್ನದಿಂದ ಅವರಿಗಾಗಿ ನಂದಿತಾ ನಾಯ್ಕ ಎಲ್ಲಾ ಕಡೆ ಹುಡುಕಾಟ ನಡೆಸಿದರು. ಕೊನೆಗೂ ಪತ್ತೆಯಾಗದ ಕಾರಣ ಪೊಲೀಸರ ಮೊರೆ ಹೋದರು. ಪ್ರಕರಣ ದಾಖಲಿಸಿಕೊಂಡ ಕುಮಟಾ ಪೊಲೀಸರು ಇದೀಗ ಗೋಪಾಲಕೃಷ್ಣ ಆಚಾರ್ಯ ಅವರ ಹುಡುಕಾಟ ನಡೆಸಿದ್ದಾರೆ.

ShareSendTweetShare
ADVERTISEMENT
Previous Post

ಪ್ರವಾಸಕ್ಕೆ ಬಂದ ಕಾರು ಪಲ್ಟಿ: ಪ್ರಯಾಣಿಕರಿಗೆ ಪ್ರಯಾಸ!

Next Post

ನೇಣಿಗೆ ಶರಣಾದ ಮದ್ಯಪಾನಿ

Next Post

ನೇಣಿಗೆ ಶರಣಾದ ಮದ್ಯಪಾನಿ

ಅಪಘಾತ | ಆ ಕಾರಿನಲ್ಲಿದ್ದವ ಒಬ್ಬ.. ಬೈಕಿನಲ್ಲಿದ್ದವರು ನಾಲ್ಕು ಜನ!

ಭೂಮಿ ಹಕ್ಕಿನ ವಿಷಯ: ಮಾವ-ಅಳಿಯನ ನಡುವೆ ಹೊಡೆದಾಟ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.