6
  • Latest

ನೇಣಿಗೆ ಶರಣಾದ ಮದ್ಯಪಾನಿ

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Tuesday, March 31, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ನೇಣಿಗೆ ಶರಣಾದ ಮದ್ಯಪಾನಿ

AchyutKumar by AchyutKumar
in ಸ್ಥಳೀಯ
advt advt advt
ADVERTISEMENT

ಕೂಲಿ ಕೆಲಸ ಮಾಡಿಕೊಂಡಿದ್ದ ದುರ್ಗಯ್ಯ ದೇವಾಡಿಗರಿಗೆ ಸರಾಯಿ ಚಟ ಅಂಟಿಕೊAಡಿತ್ತು. ಅದೇ ನಶೆಯಲ್ಲಿ ಅವರು ನೇಣು ಹಾಕಿಕೊಂಡು ಜೀವ ಬಿಟ್ಟಿದ್ದಾರೆ.

ಭಟ್ಕಳ ತಾಲೂಕಿನ ಶಿರಾಲಿ ತಟ್ಟಿಹಕ್ಕಲ ಬೆರ್ಮುಮನೆಯಲ್ಲಿ ದುರ್ಗಯ್ಯ ದೇವಾಡಿಗ (64) ವಾಸವಾಗಿದ್ದರು. ಅವರು ಕೂಲಿ ಕೆಲಸ ಮಾಡಿಕೊಂಡಿದ್ದರು. ಅವರ ಮಗ ಗಜಾನನ ದೇವಾಡಿಗ ಪಿಗ್ಮಿ ಸಂಗ್ರಹಿಸುತ್ತಿದ್ದರು. ಅವರಿಬ್ಬರ ಆದಾಯದಿಂದ ಇಡೀ ಕುಟುಂಬ ನಡೆಯುತ್ತಿತ್ತು. ಆದರೆ, ಮದ್ಯ ವ್ಯಸನ ದುರ್ಗಯ್ಯ ದೇವಾಡಿಗರ ದಾರಿ ತಪ್ಪಿಸಿತು.

Advertisement. Scroll to continue reading.
ADVERTISEMENT
ADVERTISEMENT

ಒಮ್ಮೆ ರೂಡಿಸಿಕೊಂಡ ಸರಾಯಿ ಚಟವನ್ನು ಬಿಡಲು ದುರ್ಗಯ್ಯರಿಂದ ಸಾಧ್ಯವಾಗಲಿಲ್ಲ. ದಿನದಿಂದ ದಿನಕ್ಕೆ ಅವರ ವ್ಯಸನ ಹೆಚ್ಚಾಯಿತು. ದುಡಿಮೆ ಕಡಿಮೆಯಾಯಿತು. ದುಡಿದ ಹಣವೆಲ್ಲವೂ ಸರಾಯಿ ಅಂಗಡಿಯ ಪಾಲಾಯಿತು. ಇದೇ ನೋವಿನಲ್ಲಿದ್ದ ಅವರು ಫೆ 13ರ ರಾತ್ರಿ ಮಲಗಲಿಲ್ಲ. ಬದಲಾಗಿ, ಮಲಗುವ ಕೋಣೆಯಲ್ಲಿದ್ದ ನೈಲಾನ್ ಹಗ್ಗಕ್ಕೆ ಉರುಳು ಹಾಕಿಕೊಂಡರು.

Advertisement. Scroll to continue reading.

ಇದನ್ನು ನೋಡಿದ ಅವರ ಮಗ ಗಜಾನನ ದೇವಾಡಿಗ ತಕ್ಷಣ ದುರ್ಗಯ್ಯ ಅವರನ್ನು ಕೆಳಗಿಳಿಸಿದರು. ಆಸ್ಪತ್ರೆಗೆ ಕರೆದೊಯ್ಯುವ ಪ್ರಯತ್ನ ಮಾಡಿದರು. ಆದರೆ, ದುರ್ಗಯ್ಯ ಬದುಕಲಿಲ್ಲ. ಭಟ್ಕಳ ಪೊಲೀಸ್ ಠಾಣೆಯಲ್ಲಿ ನಡೆದ ವಿದ್ಯಮಾನಗಳ ಬಗ್ಗೆ ತಿಳಿಸಿ ಗಜಾನನ ದೇವಾಡಿಗ ಪ್ರಕರಣ ದಾಖಲಿಸಿದರು.

ShareSendTweetShare
ADVERTISEMENT
Previous Post

ಪ್ರೀತಿಸಿ ಮದುವೆಯಾದವ ಪತ್ನಿ ಬಿಟ್ಟು ಹೊರಟ!

Next Post

ಅಪಘಾತ | ಆ ಕಾರಿನಲ್ಲಿದ್ದವ ಒಬ್ಬ.. ಬೈಕಿನಲ್ಲಿದ್ದವರು ನಾಲ್ಕು ಜನ!

Next Post

ಅಪಘಾತ | ಆ ಕಾರಿನಲ್ಲಿದ್ದವ ಒಬ್ಬ.. ಬೈಕಿನಲ್ಲಿದ್ದವರು ನಾಲ್ಕು ಜನ!

ಭೂಮಿ ಹಕ್ಕಿನ ವಿಷಯ: ಮಾವ-ಅಳಿಯನ ನಡುವೆ ಹೊಡೆದಾಟ!

`ಹೊಸ ಅರಣ್ಯ ನೀತಿ ಜಾರಿಗೆ ಆಗ್ರಹ'

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.