6
  • Latest

ನೇಣಿಗೆ ಶರಣಾದ ಮದ್ಯಪಾನಿ

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ನೇಣಿಗೆ ಶರಣಾದ ಮದ್ಯಪಾನಿ

AchyutKumar by AchyutKumar
in ಸ್ಥಳೀಯ

ಕೂಲಿ ಕೆಲಸ ಮಾಡಿಕೊಂಡಿದ್ದ ದುರ್ಗಯ್ಯ ದೇವಾಡಿಗರಿಗೆ ಸರಾಯಿ ಚಟ ಅಂಟಿಕೊAಡಿತ್ತು. ಅದೇ ನಶೆಯಲ್ಲಿ ಅವರು ನೇಣು ಹಾಕಿಕೊಂಡು ಜೀವ ಬಿಟ್ಟಿದ್ದಾರೆ.

ADVERTISEMENT

ಭಟ್ಕಳ ತಾಲೂಕಿನ ಶಿರಾಲಿ ತಟ್ಟಿಹಕ್ಕಲ ಬೆರ್ಮುಮನೆಯಲ್ಲಿ ದುರ್ಗಯ್ಯ ದೇವಾಡಿಗ (64) ವಾಸವಾಗಿದ್ದರು. ಅವರು ಕೂಲಿ ಕೆಲಸ ಮಾಡಿಕೊಂಡಿದ್ದರು. ಅವರ ಮಗ ಗಜಾನನ ದೇವಾಡಿಗ ಪಿಗ್ಮಿ ಸಂಗ್ರಹಿಸುತ್ತಿದ್ದರು. ಅವರಿಬ್ಬರ ಆದಾಯದಿಂದ ಇಡೀ ಕುಟುಂಬ ನಡೆಯುತ್ತಿತ್ತು. ಆದರೆ, ಮದ್ಯ ವ್ಯಸನ ದುರ್ಗಯ್ಯ ದೇವಾಡಿಗರ ದಾರಿ ತಪ್ಪಿಸಿತು.

ಒಮ್ಮೆ ರೂಡಿಸಿಕೊಂಡ ಸರಾಯಿ ಚಟವನ್ನು ಬಿಡಲು ದುರ್ಗಯ್ಯರಿಂದ ಸಾಧ್ಯವಾಗಲಿಲ್ಲ. ದಿನದಿಂದ ದಿನಕ್ಕೆ ಅವರ ವ್ಯಸನ ಹೆಚ್ಚಾಯಿತು. ದುಡಿಮೆ ಕಡಿಮೆಯಾಯಿತು. ದುಡಿದ ಹಣವೆಲ್ಲವೂ ಸರಾಯಿ ಅಂಗಡಿಯ ಪಾಲಾಯಿತು. ಇದೇ ನೋವಿನಲ್ಲಿದ್ದ ಅವರು ಫೆ 13ರ ರಾತ್ರಿ ಮಲಗಲಿಲ್ಲ. ಬದಲಾಗಿ, ಮಲಗುವ ಕೋಣೆಯಲ್ಲಿದ್ದ ನೈಲಾನ್ ಹಗ್ಗಕ್ಕೆ ಉರುಳು ಹಾಕಿಕೊಂಡರು.

Advertisement. Scroll to continue reading.

ಇದನ್ನು ನೋಡಿದ ಅವರ ಮಗ ಗಜಾನನ ದೇವಾಡಿಗ ತಕ್ಷಣ ದುರ್ಗಯ್ಯ ಅವರನ್ನು ಕೆಳಗಿಳಿಸಿದರು. ಆಸ್ಪತ್ರೆಗೆ ಕರೆದೊಯ್ಯುವ ಪ್ರಯತ್ನ ಮಾಡಿದರು. ಆದರೆ, ದುರ್ಗಯ್ಯ ಬದುಕಲಿಲ್ಲ. ಭಟ್ಕಳ ಪೊಲೀಸ್ ಠಾಣೆಯಲ್ಲಿ ನಡೆದ ವಿದ್ಯಮಾನಗಳ ಬಗ್ಗೆ ತಿಳಿಸಿ ಗಜಾನನ ದೇವಾಡಿಗ ಪ್ರಕರಣ ದಾಖಲಿಸಿದರು.

Advertisement. Scroll to continue reading.
Previous Post

ಪ್ರೀತಿಸಿ ಮದುವೆಯಾದವ ಪತ್ನಿ ಬಿಟ್ಟು ಹೊರಟ!

Next Post

ಅಪಘಾತ | ಆ ಕಾರಿನಲ್ಲಿದ್ದವ ಒಬ್ಬ.. ಬೈಕಿನಲ್ಲಿದ್ದವರು ನಾಲ್ಕು ಜನ!

Next Post

ಅಪಘಾತ | ಆ ಕಾರಿನಲ್ಲಿದ್ದವ ಒಬ್ಬ.. ಬೈಕಿನಲ್ಲಿದ್ದವರು ನಾಲ್ಕು ಜನ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ